AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2022: ಯಶ್​-ರಾಧಿಕಾ ಪಂಡಿತ್​ ಮನೆಯಲ್ಲಿ ದೀಪಾವಳಿ ಸಡಗರ; ಇಲ್ಲಿದೆ ಸುಂದರ ಫೋಟೋ ಗ್ಯಾಲರಿ

Yash | Radhika Pandit: ಬೆಳಕಿನ ಹಬ್ಬದ ಪ್ರಯುಕ್ತ ಯಶ್​-ರಾಧಿಕಾ ನಿವಾಸ ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದೆ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ.

TV9 Web
| Edited By: |

Updated on: Oct 25, 2022 | 12:50 PM

Share
ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಯಶ್​ ಮತ್ತು ರಾಧಿಕಾ ಪಂಡಿತ್​ ದಂಪತಿ ಕೂಡ ಸಡಗರದಿಂದ ಹಬ್ಬ ಆಚರಿಸುತ್ತಿದ್ದಾರೆ. ಅವರ ಕುಟುಂಬದ ದೀಪಾವಳಿ ಆಚರಣೆಯ ಝಲಕ್​ ಈ ಫೋಟೋಗಳಲ್ಲಿದೆ.

Yash and Radhika Pandit celebrate Deepavali 2022 with kids Ayra and Yatharv

1 / 5
ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬದವರ ಜೊತೆ ಅವರು ಹೆಚ್ಚು ಕಾಲ ಕಳೆಯುತ್ತಾರೆ. ಹಬ್ಬದ ಸಮಯವನ್ನು ಅವರು ಪತ್ನಿ ಮತ್ತು ಮಕ್ಕಳ ಜೊತೆ ಎಂಜಾಯ್​ ಮಾಡುತ್ತಿದ್ದಾರೆ.

Yash and Radhika Pandit celebrate Deepavali 2022 with kids Ayra and Yatharv

2 / 5
ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ದೀಪಾವಳಿ ಸಡಗರ ಹೇಗಿದೆ ಎಂಬುದನ್ನು ಅವರು ಈ ಫೋಟೋಗಳ ಮೂಲಕ ಅಭಿಮಾನಿಗಳಿಗೆ ತೋರಿಸಿದ್ದಾರೆ.

ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ದೀಪಾವಳಿ ಸಡಗರ ಹೇಗಿದೆ ಎಂಬುದನ್ನು ಅವರು ಈ ಫೋಟೋಗಳ ಮೂಲಕ ಅಭಿಮಾನಿಗಳಿಗೆ ತೋರಿಸಿದ್ದಾರೆ.

3 / 5
ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಸಾಂಪ್ರದಾಯಿಕ ಬಟ್ಟೆ ಧರಿಸಿ ಮಿಂಚಿದ್ದಾರೆ. ಅಪ್ಪ-ಅಮ್ಮನ ಜೊತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಸಾಂಪ್ರದಾಯಿಕ ಬಟ್ಟೆ ಧರಿಸಿ ಮಿಂಚಿದ್ದಾರೆ. ಅಪ್ಪ-ಅಮ್ಮನ ಜೊತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಬೆಳಕಿನ ಹಬ್ಬದ ಪ್ರಯುಕ್ತ ಯಶ್​-ರಾಧಿಕಾ ನಿವಾಸ ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದೆ. ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ. ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಬೆಳಕಿನ ಹಬ್ಬದ ಪ್ರಯುಕ್ತ ಯಶ್​-ರಾಧಿಕಾ ನಿವಾಸ ವಿದ್ಯುತ್​ ದೀಪಗಳಿಂದ ಅಲಂಕಾರಗೊಂಡಿದೆ. ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ. ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

5 / 5
Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ