AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಸಡಗರದಿಂದ ಸಂಕ್ರಾಂತಿ ಆಚರಿಸಿದ ಯಶ್​ ಕುಟುಂಬ; ನಿರ್ಮಾಣ ಆಗುತ್ತಿದೆ ಹೊಸ ಮನೆ?

Sankranti 2023 | Yash Family: ಕುಟುಂಬದ ಜೊತೆ ಸಂಕ್ರಾಂತಿ ಆಚರಿಸಿದ ಫೋಟೋಗಳನ್ನು ಯಶ್​ ಹಂಚಿಕೊಂಡಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಹಬ್ಬದ ವಿಶ್​ ಮಾಡಿದ್ದಾರೆ.

TV9 Web
| Edited By: |

Updated on: Jan 15, 2023 | 7:21 PM

Share
ದೇಶಾದ್ಯಂತ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗಿದೆ. ನಟ ‘ರಾಕಿಂಗ್​ ಸ್ಟಾರ್​’ ಯಶ್​ ಕೂಡ ಈ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಕುಟುಂಬದವರ ಜೊತೆ ಸೇರಿ ಅವರು ಹಬ್ಬ ಆಚರಿಸಿದ್ದಾರೆ.

ದೇಶಾದ್ಯಂತ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗಿದೆ. ನಟ ‘ರಾಕಿಂಗ್​ ಸ್ಟಾರ್​’ ಯಶ್​ ಕೂಡ ಈ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಕುಟುಂಬದವರ ಜೊತೆ ಸೇರಿ ಅವರು ಹಬ್ಬ ಆಚರಿಸಿದ್ದಾರೆ.

1 / 5
ಪತ್ನಿ ರಾಧಿಕಾ ಪಂಡಿತ್​, ಮಕ್ಕಳಾದ ಯಥರ್ವ್​, ಆಯ್ರಾ ಹಾಗೂ ತಂದೆ-ತಾಯಿ ಜೊತೆಯಲ್ಲಿ ಯಶ್​ ಅವರು ಸಂಕ್ರಾಂತಿ ಹಬ್ಬದ ಪೂಜೆ ನೆರವೇರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪತ್ನಿ ರಾಧಿಕಾ ಪಂಡಿತ್​, ಮಕ್ಕಳಾದ ಯಥರ್ವ್​, ಆಯ್ರಾ ಹಾಗೂ ತಂದೆ-ತಾಯಿ ಜೊತೆಯಲ್ಲಿ ಯಶ್​ ಅವರು ಸಂಕ್ರಾಂತಿ ಹಬ್ಬದ ಪೂಜೆ ನೆರವೇರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಅಭಿಮಾನಿಗಳಿಗೆ ಯಶ್​ ಅವರು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಭಿಮಾನಿಗಳಿಗೆ ಯಶ್​ ಅವರು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

3 / 5
ನಟ ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಹೆಚ್ಚು ಸಮಯವನ್ನು ಅವರು ಕುಟುಂಬದವರ ಜೊತೆ ಕಳೆಯಲು ಇಷ್ಟ ಪಡುತ್ತಾರೆ. ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ನಟ ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಹೆಚ್ಚು ಸಮಯವನ್ನು ಅವರು ಕುಟುಂಬದವರ ಜೊತೆ ಕಳೆಯಲು ಇಷ್ಟ ಪಡುತ್ತಾರೆ. ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

4 / 5
ನಿರ್ಮಾಣ ಹಂತದಲ್ಲಿ ಇರುವ ಕಟ್ಟಡದಲ್ಲಿ ಯಶ್​ ಕುಟುಂಬದವರು ಸಂಕ್ರಾಂತಿ ಹಬ್ಬ ಮಾಡಿದ್ದಾರೆ. ಅವರು ಹೊಸ ಮನೆ ಕಟ್ಟಿಸುತ್ತಿದ್ದಾರೆ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ಮನೆ ನಿರ್ಮಾಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ನಿರ್ಮಾಣ ಹಂತದಲ್ಲಿ ಇರುವ ಕಟ್ಟಡದಲ್ಲಿ ಯಶ್​ ಕುಟುಂಬದವರು ಸಂಕ್ರಾಂತಿ ಹಬ್ಬ ಮಾಡಿದ್ದಾರೆ. ಅವರು ಹೊಸ ಮನೆ ಕಟ್ಟಿಸುತ್ತಿದ್ದಾರೆ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ಮನೆ ನಿರ್ಮಾಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

5 / 5
Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್