AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಸಡಗರದಿಂದ ಸಂಕ್ರಾಂತಿ ಆಚರಿಸಿದ ಯಶ್​ ಕುಟುಂಬ; ನಿರ್ಮಾಣ ಆಗುತ್ತಿದೆ ಹೊಸ ಮನೆ?

Sankranti 2023 | Yash Family: ಕುಟುಂಬದ ಜೊತೆ ಸಂಕ್ರಾಂತಿ ಆಚರಿಸಿದ ಫೋಟೋಗಳನ್ನು ಯಶ್​ ಹಂಚಿಕೊಂಡಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಹಬ್ಬದ ವಿಶ್​ ಮಾಡಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Jan 15, 2023 | 7:21 PM

Share
ದೇಶಾದ್ಯಂತ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗಿದೆ. ನಟ ‘ರಾಕಿಂಗ್​ ಸ್ಟಾರ್​’ ಯಶ್​ ಕೂಡ ಈ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಕುಟುಂಬದವರ ಜೊತೆ ಸೇರಿ ಅವರು ಹಬ್ಬ ಆಚರಿಸಿದ್ದಾರೆ.

ದೇಶಾದ್ಯಂತ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗಿದೆ. ನಟ ‘ರಾಕಿಂಗ್​ ಸ್ಟಾರ್​’ ಯಶ್​ ಕೂಡ ಈ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಕುಟುಂಬದವರ ಜೊತೆ ಸೇರಿ ಅವರು ಹಬ್ಬ ಆಚರಿಸಿದ್ದಾರೆ.

1 / 5
ಪತ್ನಿ ರಾಧಿಕಾ ಪಂಡಿತ್​, ಮಕ್ಕಳಾದ ಯಥರ್ವ್​, ಆಯ್ರಾ ಹಾಗೂ ತಂದೆ-ತಾಯಿ ಜೊತೆಯಲ್ಲಿ ಯಶ್​ ಅವರು ಸಂಕ್ರಾಂತಿ ಹಬ್ಬದ ಪೂಜೆ ನೆರವೇರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪತ್ನಿ ರಾಧಿಕಾ ಪಂಡಿತ್​, ಮಕ್ಕಳಾದ ಯಥರ್ವ್​, ಆಯ್ರಾ ಹಾಗೂ ತಂದೆ-ತಾಯಿ ಜೊತೆಯಲ್ಲಿ ಯಶ್​ ಅವರು ಸಂಕ್ರಾಂತಿ ಹಬ್ಬದ ಪೂಜೆ ನೆರವೇರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಅಭಿಮಾನಿಗಳಿಗೆ ಯಶ್​ ಅವರು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಭಿಮಾನಿಗಳಿಗೆ ಯಶ್​ ಅವರು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

3 / 5
ನಟ ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಹೆಚ್ಚು ಸಮಯವನ್ನು ಅವರು ಕುಟುಂಬದವರ ಜೊತೆ ಕಳೆಯಲು ಇಷ್ಟ ಪಡುತ್ತಾರೆ. ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

ನಟ ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಹೆಚ್ಚು ಸಮಯವನ್ನು ಅವರು ಕುಟುಂಬದವರ ಜೊತೆ ಕಳೆಯಲು ಇಷ್ಟ ಪಡುತ್ತಾರೆ. ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

4 / 5
ನಿರ್ಮಾಣ ಹಂತದಲ್ಲಿ ಇರುವ ಕಟ್ಟಡದಲ್ಲಿ ಯಶ್​ ಕುಟುಂಬದವರು ಸಂಕ್ರಾಂತಿ ಹಬ್ಬ ಮಾಡಿದ್ದಾರೆ. ಅವರು ಹೊಸ ಮನೆ ಕಟ್ಟಿಸುತ್ತಿದ್ದಾರೆ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ಮನೆ ನಿರ್ಮಾಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ನಿರ್ಮಾಣ ಹಂತದಲ್ಲಿ ಇರುವ ಕಟ್ಟಡದಲ್ಲಿ ಯಶ್​ ಕುಟುಂಬದವರು ಸಂಕ್ರಾಂತಿ ಹಬ್ಬ ಮಾಡಿದ್ದಾರೆ. ಅವರು ಹೊಸ ಮನೆ ಕಟ್ಟಿಸುತ್ತಿದ್ದಾರೆ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ಮನೆ ನಿರ್ಮಾಣದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!