AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2023: ಯಶ್​-ರಾಧಿಕಾ ಪಂಡಿತ್​ ಮನೆಯಲ್ಲಿ ಯುಗಾದಿ ಸಂಭ್ರಮ; ಅಭಿಮಾನಿಗಳಿಗೆ ಪ್ರೀತಿಯ ಶುಭಾಶಯ

Yash | Radhika Pandit: ‘ರಾಕಿಂಗ್​ ಸ್ಟಾರ್​’ ಯಶ್​ ಅವರ ಕುಟುಂಬದಲ್ಲಿ ಯುಗಾದಿ ಆಚರಣೆ ಹೇಗಿತ್ತು ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ. ರಾಧಿಕಾ ಪಂಡಿತ್​ ಅವರ ಎಲ್ಲರಿಗೂ ಹಬ್ಬದ ವಿಶ್​ ಮಾಡಿದ್ದಾರೆ.

ಮದನ್​ ಕುಮಾರ್​
|

Updated on:Mar 22, 2023 | 9:05 PM

Share
ಎಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ನಟಿ ರಾಧಿಕಾ ಮತ್ತು ನಟ ಯಶ್​ ಅವರ ಮನೆಯಲ್ಲಿಯೂ ಸಡಗರ ತುಂಬಿದೆ. ಆ ಫೋಟೋಗಳನ್ನು ರಾಧಿಕಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಎಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ನಟಿ ರಾಧಿಕಾ ಮತ್ತು ನಟ ಯಶ್​ ಅವರ ಮನೆಯಲ್ಲಿಯೂ ಸಡಗರ ತುಂಬಿದೆ. ಆ ಫೋಟೋಗಳನ್ನು ರಾಧಿಕಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಮಾಡಿದ್ದಾರೆ. ಯುಗಾದಿ ಸಲುವಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಎಲ್ಲ ಅಭಿಮಾನಿಗಳಿಗೂ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಮಾಡಿದ್ದಾರೆ. ಯುಗಾದಿ ಸಲುವಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಎಲ್ಲ ಅಭಿಮಾನಿಗಳಿಗೂ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

2 / 5
ಯಶ್​-ರಾಧಿಕಾ ದಂಪತಿಯ ಮಕ್ಕಳು ಕೂಡ ಹಬ್ಬದ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಒಟ್ಟಾರೆ ಅವರ ಮನೆಯಲ್ಲಿ ಸಡಗರದಿಂದ ಯುಗಾದಿ ಆಚರಿಸಲಾಗಿದೆ. ಅಭಿಮಾನಿಗಳು ಕಮೆಂಟ್​ ಮೂಲಕ ಯಶ್​-ರಾಧಿಕಾ ಫ್ಯಾಮಿಲಿಗೆ ವಿಶ್​ ಮಾಡಿದ್ದಾರೆ.

ಯಶ್​-ರಾಧಿಕಾ ದಂಪತಿಯ ಮಕ್ಕಳು ಕೂಡ ಹಬ್ಬದ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಒಟ್ಟಾರೆ ಅವರ ಮನೆಯಲ್ಲಿ ಸಡಗರದಿಂದ ಯುಗಾದಿ ಆಚರಿಸಲಾಗಿದೆ. ಅಭಿಮಾನಿಗಳು ಕಮೆಂಟ್​ ಮೂಲಕ ಯಶ್​-ರಾಧಿಕಾ ಫ್ಯಾಮಿಲಿಗೆ ವಿಶ್​ ಮಾಡಿದ್ದಾರೆ.

3 / 5
ಪ್ರತಿ ಹಬ್ಬವನ್ನೂ ಯಶ್​-ರಾಧಿಕಾ ಪಂಡಿತ್ ಅವರು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಈ ವರ್ಷ ಸಂಕ್ರಾಂತಿ ಹಬ್ಬದ ಸಂಭ್ರಮ ಕೂಡ ಅವರ ಮನೆಯಲ್ಲಿ ಜೋರಾಗಿತ್ತು. ಆ ಸಂದರ್ಭದ ಫೋಟೋಗಳೂ ವೈರಲ್​ ಆಗಿದ್ದವು.

ಪ್ರತಿ ಹಬ್ಬವನ್ನೂ ಯಶ್​-ರಾಧಿಕಾ ಪಂಡಿತ್ ಅವರು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಈ ವರ್ಷ ಸಂಕ್ರಾಂತಿ ಹಬ್ಬದ ಸಂಭ್ರಮ ಕೂಡ ಅವರ ಮನೆಯಲ್ಲಿ ಜೋರಾಗಿತ್ತು. ಆ ಸಂದರ್ಭದ ಫೋಟೋಗಳೂ ವೈರಲ್​ ಆಗಿದ್ದವು.

4 / 5
ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಮುಂದಿನ ಪ್ರಾಜೆಕ್ಟ್​ಗಾಗಿ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆ ಬಿಡುವಿನಲ್ಲಿ ಫ್ಯಾಮಿಲಿ ಜೊತೆ ಕಾಲ ಕಳೆಯುತ್ತಿದ್ದಾರೆ.

ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಮುಂದಿನ ಪ್ರಾಜೆಕ್ಟ್​ಗಾಗಿ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆ ಬಿಡುವಿನಲ್ಲಿ ಫ್ಯಾಮಿಲಿ ಜೊತೆ ಕಾಲ ಕಳೆಯುತ್ತಿದ್ದಾರೆ.

5 / 5

Published On - 9:05 pm, Wed, 22 March 23

Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?