AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2023: ಯಶ್​-ರಾಧಿಕಾ ಪಂಡಿತ್​ ಮನೆಯಲ್ಲಿ ಯುಗಾದಿ ಸಂಭ್ರಮ; ಅಭಿಮಾನಿಗಳಿಗೆ ಪ್ರೀತಿಯ ಶುಭಾಶಯ

Yash | Radhika Pandit: ‘ರಾಕಿಂಗ್​ ಸ್ಟಾರ್​’ ಯಶ್​ ಅವರ ಕುಟುಂಬದಲ್ಲಿ ಯುಗಾದಿ ಆಚರಣೆ ಹೇಗಿತ್ತು ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ. ರಾಧಿಕಾ ಪಂಡಿತ್​ ಅವರ ಎಲ್ಲರಿಗೂ ಹಬ್ಬದ ವಿಶ್​ ಮಾಡಿದ್ದಾರೆ.

ಮದನ್​ ಕುಮಾರ್​
|

Updated on:Mar 22, 2023 | 9:05 PM

Share
ಎಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ನಟಿ ರಾಧಿಕಾ ಮತ್ತು ನಟ ಯಶ್​ ಅವರ ಮನೆಯಲ್ಲಿಯೂ ಸಡಗರ ತುಂಬಿದೆ. ಆ ಫೋಟೋಗಳನ್ನು ರಾಧಿಕಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಎಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ನಟಿ ರಾಧಿಕಾ ಮತ್ತು ನಟ ಯಶ್​ ಅವರ ಮನೆಯಲ್ಲಿಯೂ ಸಡಗರ ತುಂಬಿದೆ. ಆ ಫೋಟೋಗಳನ್ನು ರಾಧಿಕಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಮಾಡಿದ್ದಾರೆ. ಯುಗಾದಿ ಸಲುವಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಎಲ್ಲ ಅಭಿಮಾನಿಗಳಿಗೂ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

ರಾಧಿಕಾ ಪಂಡಿತ್​ ಅವರು ಖುಷಿಖುಷಿಯಾಗಿ ಹಬ್ಬ ಮಾಡಿದ್ದಾರೆ. ಯುಗಾದಿ ಸಲುವಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಎಲ್ಲ ಅಭಿಮಾನಿಗಳಿಗೂ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.

2 / 5
ಯಶ್​-ರಾಧಿಕಾ ದಂಪತಿಯ ಮಕ್ಕಳು ಕೂಡ ಹಬ್ಬದ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಒಟ್ಟಾರೆ ಅವರ ಮನೆಯಲ್ಲಿ ಸಡಗರದಿಂದ ಯುಗಾದಿ ಆಚರಿಸಲಾಗಿದೆ. ಅಭಿಮಾನಿಗಳು ಕಮೆಂಟ್​ ಮೂಲಕ ಯಶ್​-ರಾಧಿಕಾ ಫ್ಯಾಮಿಲಿಗೆ ವಿಶ್​ ಮಾಡಿದ್ದಾರೆ.

ಯಶ್​-ರಾಧಿಕಾ ದಂಪತಿಯ ಮಕ್ಕಳು ಕೂಡ ಹಬ್ಬದ ಸಂಭ್ರಮದಲ್ಲಿ ಭಾಗಿ ಆಗಿದ್ದಾರೆ. ಒಟ್ಟಾರೆ ಅವರ ಮನೆಯಲ್ಲಿ ಸಡಗರದಿಂದ ಯುಗಾದಿ ಆಚರಿಸಲಾಗಿದೆ. ಅಭಿಮಾನಿಗಳು ಕಮೆಂಟ್​ ಮೂಲಕ ಯಶ್​-ರಾಧಿಕಾ ಫ್ಯಾಮಿಲಿಗೆ ವಿಶ್​ ಮಾಡಿದ್ದಾರೆ.

3 / 5
ಪ್ರತಿ ಹಬ್ಬವನ್ನೂ ಯಶ್​-ರಾಧಿಕಾ ಪಂಡಿತ್ ಅವರು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಈ ವರ್ಷ ಸಂಕ್ರಾಂತಿ ಹಬ್ಬದ ಸಂಭ್ರಮ ಕೂಡ ಅವರ ಮನೆಯಲ್ಲಿ ಜೋರಾಗಿತ್ತು. ಆ ಸಂದರ್ಭದ ಫೋಟೋಗಳೂ ವೈರಲ್​ ಆಗಿದ್ದವು.

ಪ್ರತಿ ಹಬ್ಬವನ್ನೂ ಯಶ್​-ರಾಧಿಕಾ ಪಂಡಿತ್ ಅವರು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಈ ವರ್ಷ ಸಂಕ್ರಾಂತಿ ಹಬ್ಬದ ಸಂಭ್ರಮ ಕೂಡ ಅವರ ಮನೆಯಲ್ಲಿ ಜೋರಾಗಿತ್ತು. ಆ ಸಂದರ್ಭದ ಫೋಟೋಗಳೂ ವೈರಲ್​ ಆಗಿದ್ದವು.

4 / 5
ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಮುಂದಿನ ಪ್ರಾಜೆಕ್ಟ್​ಗಾಗಿ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆ ಬಿಡುವಿನಲ್ಲಿ ಫ್ಯಾಮಿಲಿ ಜೊತೆ ಕಾಲ ಕಳೆಯುತ್ತಿದ್ದಾರೆ.

ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಮುಂದಿನ ಪ್ರಾಜೆಕ್ಟ್​ಗಾಗಿ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆ ಬಿಡುವಿನಲ್ಲಿ ಫ್ಯಾಮಿಲಿ ಜೊತೆ ಕಾಲ ಕಳೆಯುತ್ತಿದ್ದಾರೆ.

5 / 5

Published On - 9:05 pm, Wed, 22 March 23

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ