AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣನ ಮನೆಗೆ ಯಶ್-ರಾಧಿಕಾ ಪಂಡಿತ್ ಭೇಟಿ, ಇಲ್ಲಿವೆ ನೋಡಿ ಚಿತ್ರ

Yash and Radhika Pandit: ನಟ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಇಂದು ಮಾನ್ಯತಾ ಟೆಕ್​ಪಾರ್ಕ್ ಬಳಿ ಇರುವ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಶಿವಣ್ಣನ ಆರೋಗ್ಯ ವಿಚಾರಿಸಲೆಂದು ಈ ದಂಪತಿ ಇಂದು ಶಿವಣ್ಣನ ನಿವಾಸಕ್ಕೆ ಆಗಮಿಸಿದ್ದಾರೆ.

ಮಂಜುನಾಥ ಸಿ.
|

Updated on: Mar 18, 2025 | 6:57 PM

Share
ಶಿವರಾಜ್ ಕುಮಾರ್ ನಿವಾಸಕ್ಕೆ ನಟ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಇಂದು ಭೇಟಿ ನೀಡಿದ್ದಾರೆ. ಶಿವಣ್ಣ ಶಸ್ತ್ರಚಿಕಿತ್ಸೆ ಬಳಿಕ ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಶಿವರಾಜ್ ಕುಮಾರ್ ನಿವಾಸಕ್ಕೆ ನಟ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಇಂದು ಭೇಟಿ ನೀಡಿದ್ದಾರೆ. ಶಿವಣ್ಣ ಶಸ್ತ್ರಚಿಕಿತ್ಸೆ ಬಳಿಕ ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

1 / 5
ಶಿವರಾಜ್ ಕುಮಾರ್ ಅವರ ಮಾನ್ಯತಾ ಟೆಕ್​ಪಾರ್ಟ್​ನ ನಿವಾಸಕ್ಕೆ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಇಂದು ಸಂಜೆ 5 ಗಂಟೆ ಸುಮಾರಿಗೆ ಆಗಮಿಸಿದರು. ಹಲವು ಸಮಯ ಮನೆಯಲ್ಲಿದ್ದು ಮಾತು-ಕತೆ ನಡೆಸಿದ್ದಾರೆ.

ಶಿವರಾಜ್ ಕುಮಾರ್ ಅವರ ಮಾನ್ಯತಾ ಟೆಕ್​ಪಾರ್ಟ್​ನ ನಿವಾಸಕ್ಕೆ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಇಂದು ಸಂಜೆ 5 ಗಂಟೆ ಸುಮಾರಿಗೆ ಆಗಮಿಸಿದರು. ಹಲವು ಸಮಯ ಮನೆಯಲ್ಲಿದ್ದು ಮಾತು-ಕತೆ ನಡೆಸಿದ್ದಾರೆ.

2 / 5
ಶಿವರಾಜ್ ಕುಮಾರ್ ಅನಾರೋಗ್ಯಕ್ಕೆ ಒಳಗಾದ ಬಳಿಕ ಹಲವು ನಟ-ನಟಿಯರು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ ಯಶ್ ಅವರು ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಕಾರಣಕ್ಕೆ ಬರಲಾಗಿರಲಿಲ್ಲ.

ಶಿವರಾಜ್ ಕುಮಾರ್ ಅನಾರೋಗ್ಯಕ್ಕೆ ಒಳಗಾದ ಬಳಿಕ ಹಲವು ನಟ-ನಟಿಯರು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ ಯಶ್ ಅವರು ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಕಾರಣಕ್ಕೆ ಬರಲಾಗಿರಲಿಲ್ಲ.

3 / 5
ನಟ ಸುದೀಪ್ ಸೇರಿದಂತೆ ಹಲವು ನಟರು ಶಿವಣ್ಣನ ಮನೆಗೆ ಆಗಮಿಸಿದ್ದರು. ಶಿವರಾಜ್ ಕುಮಾರ್ ಅಮೆರಿಕಕ್ಕೆ ತೆರಳುವ ಮುಂಚೆ ಹಲವಾರು ನಟರು ಫೋನ್ ಮಾಡಿ ವಿಚಾರಿಸುತ್ತಿದ್ದಾರೆ. ಎಲ್ಲರಿಗೂ ನನ್ನ ಮೇಲೆ ಪ್ರೀತಿ ಇದೆ. ಎಲ್ಲರಿಗೂ ಈ ಬಗ್ಗೆ ಬೇಸರ ಇದೆ. ಯಶ್​ಗೆ ಪಾಪ ನನಗೆ ಫೋನ್ ಮಾಡಿ ಮಾತನಾಡಲು ಸಹ ಬೇಸರ ಎಂದಿದ್ದರು.

ನಟ ಸುದೀಪ್ ಸೇರಿದಂತೆ ಹಲವು ನಟರು ಶಿವಣ್ಣನ ಮನೆಗೆ ಆಗಮಿಸಿದ್ದರು. ಶಿವರಾಜ್ ಕುಮಾರ್ ಅಮೆರಿಕಕ್ಕೆ ತೆರಳುವ ಮುಂಚೆ ಹಲವಾರು ನಟರು ಫೋನ್ ಮಾಡಿ ವಿಚಾರಿಸುತ್ತಿದ್ದಾರೆ. ಎಲ್ಲರಿಗೂ ನನ್ನ ಮೇಲೆ ಪ್ರೀತಿ ಇದೆ. ಎಲ್ಲರಿಗೂ ಈ ಬಗ್ಗೆ ಬೇಸರ ಇದೆ. ಯಶ್​ಗೆ ಪಾಪ ನನಗೆ ಫೋನ್ ಮಾಡಿ ಮಾತನಾಡಲು ಸಹ ಬೇಸರ ಎಂದಿದ್ದರು.

4 / 5
ನಟ ಯಶ್ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ಹಾಗಾಗಿ ಇಷ್ಟು ದಿನ ಶಿವಣ್ಣನ ಭೇಟಿಗೆ ಬರಲಾಗಿರಲಿಲ್ಲ. ಈಗ ಸಿನಿಮಾ ಚಿತ್ರೀಕರಣದಿಂದ ಬಿಡುವು ಮಾಡಿಕೊಂಡು ಶಿವಣ್ಣನ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ನಟ ಯಶ್ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ಹಾಗಾಗಿ ಇಷ್ಟು ದಿನ ಶಿವಣ್ಣನ ಭೇಟಿಗೆ ಬರಲಾಗಿರಲಿಲ್ಲ. ಈಗ ಸಿನಿಮಾ ಚಿತ್ರೀಕರಣದಿಂದ ಬಿಡುವು ಮಾಡಿಕೊಂಡು ಶಿವಣ್ಣನ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!