AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್-ರಾಧಿಕಾ ಪಂಡಿತ್ ಸರಳತೆ ಸಾಕ್ಷಿ ಈ ಚಿತ್ರಗಳು

Yash-Radhika: ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್, ಅವರ ಮೇಲೆ ನೂರಾರು-ಸಾವಿರಾರು ಕೋಟಿ ಬಂಡವಾಳ ಸುರಿಯಲು ನಿರ್ಮಾಪಕರು ರೆಡಿಯಾಗಿದ್ದಾರೆ. ಆದರೆ ಯಶ್ ಮಾತ್ರ ತಮ್ಮ ಸರಳತೆಯಿಂದ ಗಮನ ಸೆಳೆದಿದ್ದಾರೆ.

ಮಂಜುನಾಥ ಸಿ.
|

Updated on: Feb 17, 2024 | 11:26 PM

Share
ನಟ ಯಶ್ ಈಗ ಪ್ಯಾನ್ ಇಂಡಿಯಾ ನಟ ಅವರೊಟ್ಟಿಗೆ ಸಿನಿಮಾ ಮಾಡಲು ಬಾಲಿವುಡ್​ನ ದೊಡ್ಡ ನಿರ್ಮಾಪಕರು ಸಾಲುಗಟ್ಟಿದ್ದಾರೆ.

ನಟ ಯಶ್ ಈಗ ಪ್ಯಾನ್ ಇಂಡಿಯಾ ನಟ ಅವರೊಟ್ಟಿಗೆ ಸಿನಿಮಾ ಮಾಡಲು ಬಾಲಿವುಡ್​ನ ದೊಡ್ಡ ನಿರ್ಮಾಪಕರು ಸಾಲುಗಟ್ಟಿದ್ದಾರೆ.

1 / 7
ಯಶ್ ಈಗಾಗಲೇ ಹೊಸ ಸಿನಿಮಾ ಘೋಷಣೆ ಮಾಡಿದ್ದು ಹಾಲಿವುಡ್ ಲೆವೆಲ್​ನಲ್ಲಿ ಸಿನಿಮಾ ನಿರ್ಮಾಣ ಮಾಡಲು ಸಿದ್ಧರಾಗಿದ್ದಾರೆ.

ಯಶ್ ಈಗಾಗಲೇ ಹೊಸ ಸಿನಿಮಾ ಘೋಷಣೆ ಮಾಡಿದ್ದು ಹಾಲಿವುಡ್ ಲೆವೆಲ್​ನಲ್ಲಿ ಸಿನಿಮಾ ನಿರ್ಮಾಣ ಮಾಡಲು ಸಿದ್ಧರಾಗಿದ್ದಾರೆ.

2 / 7
ಯಶ್​ ಅನ್ನು ನಂಬಿ ನೂರಾರು, ಸಾವಿರಾರು ಕೋಟಿ ಹಣವನ್ನು ಸುರಿಯಲು ನಿರ್ಮಾಪಕರು ಸಾಲುಗಟ್ಟಿ ನಿಂತಿದ್ದಾರೆ. ಆದರೆ ಯಶ್ ಮಾತ್ರ ತಮ್ಮ ಸರಳತೆಯಿಂದ ಸೆಳೆಯುತ್ತಿದ್ದಾರೆ.

ಯಶ್​ ಅನ್ನು ನಂಬಿ ನೂರಾರು, ಸಾವಿರಾರು ಕೋಟಿ ಹಣವನ್ನು ಸುರಿಯಲು ನಿರ್ಮಾಪಕರು ಸಾಲುಗಟ್ಟಿ ನಿಂತಿದ್ದಾರೆ. ಆದರೆ ಯಶ್ ಮಾತ್ರ ತಮ್ಮ ಸರಳತೆಯಿಂದ ಸೆಳೆಯುತ್ತಿದ್ದಾರೆ.

3 / 7
ನಟ ಯಶ್ ತಮ್ಮ ಕುಟುಂಬದೊಟ್ಟಿಗೆ ಚಿತ್ರಾಪುರ ಮಠಕ್ಕೆ ಭೇಟಿ ನೀಡಿದ್ದರು. ಒಂದು ದಿನ ಮಠದಲ್ಲಿಯೇ ಉಳಿದುಕೊಂಡಿದ್ದರು.

ನಟ ಯಶ್ ತಮ್ಮ ಕುಟುಂಬದೊಟ್ಟಿಗೆ ಚಿತ್ರಾಪುರ ಮಠಕ್ಕೆ ಭೇಟಿ ನೀಡಿದ್ದರು. ಒಂದು ದಿನ ಮಠದಲ್ಲಿಯೇ ಉಳಿದುಕೊಂಡಿದ್ದರು.

4 / 7
ಈ ವೇಳೆ ಮಕ್ಕಳಿಗಾಗಿ ಸಾಮಾನ್ಯ ಅಂಗಡಿಯಲ್ಲಿ ಚಾಕಲೇಟ್ ಕೊಡಿಸಿದರು. ಮಾತ್ರವಲ್ಲದೆ ಪತ್ನಿ ರಾಧಿಕಾ ಪಂಡಿತ್​ಗೆ ಐಸ್​ಕ್ಯಾಂಡಿ ಸಹ ಕೊಡಿಸಿದ್ದಾರೆ.

ಈ ವೇಳೆ ಮಕ್ಕಳಿಗಾಗಿ ಸಾಮಾನ್ಯ ಅಂಗಡಿಯಲ್ಲಿ ಚಾಕಲೇಟ್ ಕೊಡಿಸಿದರು. ಮಾತ್ರವಲ್ಲದೆ ಪತ್ನಿ ರಾಧಿಕಾ ಪಂಡಿತ್​ಗೆ ಐಸ್​ಕ್ಯಾಂಡಿ ಸಹ ಕೊಡಿಸಿದ್ದಾರೆ.

5 / 7
ಯಶ್, ಮಗಳಿಗಾಗಿ ಅಂಗಡಿಯಲ್ಲಿ ಚಾಕಲೇಟ್ ಖರೀದಿಸುತ್ತಿರುವ ಚಿತ್ರ ಇದೀಗ ವೈರಲ್ ಆಗಿದೆ. ಅದೇ ಚಿತ್ರದಲ್ಲಿ ರಾಧಿಕಾ ಪಂಡಿತ್ ಐಸ್ ಕ್ಯಾಂಡ್ ತಿನ್ನುತ್ತಿದ್ದಾರೆ.

ಯಶ್, ಮಗಳಿಗಾಗಿ ಅಂಗಡಿಯಲ್ಲಿ ಚಾಕಲೇಟ್ ಖರೀದಿಸುತ್ತಿರುವ ಚಿತ್ರ ಇದೀಗ ವೈರಲ್ ಆಗಿದೆ. ಅದೇ ಚಿತ್ರದಲ್ಲಿ ರಾಧಿಕಾ ಪಂಡಿತ್ ಐಸ್ ಕ್ಯಾಂಡ್ ತಿನ್ನುತ್ತಿದ್ದಾರೆ.

6 / 7
ಮಠದಿಂದ ಹೊರಡುವಾಗ ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಯಶ್ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸಹ ವೈರಲ್ ಆಗಿದೆ.

ಮಠದಿಂದ ಹೊರಡುವಾಗ ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಯಶ್ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸಹ ವೈರಲ್ ಆಗಿದೆ.

7 / 7
Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ