ಯಶ್-ರಾಧಿಕಾ ಪಂಡಿತ್ ಸರಳತೆ ಸಾಕ್ಷಿ ಈ ಚಿತ್ರಗಳು

Yash-Radhika: ಯಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್, ಅವರ ಮೇಲೆ ನೂರಾರು-ಸಾವಿರಾರು ಕೋಟಿ ಬಂಡವಾಳ ಸುರಿಯಲು ನಿರ್ಮಾಪಕರು ರೆಡಿಯಾಗಿದ್ದಾರೆ. ಆದರೆ ಯಶ್ ಮಾತ್ರ ತಮ್ಮ ಸರಳತೆಯಿಂದ ಗಮನ ಸೆಳೆದಿದ್ದಾರೆ.

|

Updated on: Feb 17, 2024 | 11:26 PM

ನಟ ಯಶ್ ಈಗ ಪ್ಯಾನ್ ಇಂಡಿಯಾ ನಟ ಅವರೊಟ್ಟಿಗೆ ಸಿನಿಮಾ ಮಾಡಲು ಬಾಲಿವುಡ್​ನ ದೊಡ್ಡ ನಿರ್ಮಾಪಕರು ಸಾಲುಗಟ್ಟಿದ್ದಾರೆ.

ನಟ ಯಶ್ ಈಗ ಪ್ಯಾನ್ ಇಂಡಿಯಾ ನಟ ಅವರೊಟ್ಟಿಗೆ ಸಿನಿಮಾ ಮಾಡಲು ಬಾಲಿವುಡ್​ನ ದೊಡ್ಡ ನಿರ್ಮಾಪಕರು ಸಾಲುಗಟ್ಟಿದ್ದಾರೆ.

1 / 7
ಯಶ್ ಈಗಾಗಲೇ ಹೊಸ ಸಿನಿಮಾ ಘೋಷಣೆ ಮಾಡಿದ್ದು ಹಾಲಿವುಡ್ ಲೆವೆಲ್​ನಲ್ಲಿ ಸಿನಿಮಾ ನಿರ್ಮಾಣ ಮಾಡಲು ಸಿದ್ಧರಾಗಿದ್ದಾರೆ.

ಯಶ್ ಈಗಾಗಲೇ ಹೊಸ ಸಿನಿಮಾ ಘೋಷಣೆ ಮಾಡಿದ್ದು ಹಾಲಿವುಡ್ ಲೆವೆಲ್​ನಲ್ಲಿ ಸಿನಿಮಾ ನಿರ್ಮಾಣ ಮಾಡಲು ಸಿದ್ಧರಾಗಿದ್ದಾರೆ.

2 / 7
ಯಶ್​ ಅನ್ನು ನಂಬಿ ನೂರಾರು, ಸಾವಿರಾರು ಕೋಟಿ ಹಣವನ್ನು ಸುರಿಯಲು ನಿರ್ಮಾಪಕರು ಸಾಲುಗಟ್ಟಿ ನಿಂತಿದ್ದಾರೆ. ಆದರೆ ಯಶ್ ಮಾತ್ರ ತಮ್ಮ ಸರಳತೆಯಿಂದ ಸೆಳೆಯುತ್ತಿದ್ದಾರೆ.

ಯಶ್​ ಅನ್ನು ನಂಬಿ ನೂರಾರು, ಸಾವಿರಾರು ಕೋಟಿ ಹಣವನ್ನು ಸುರಿಯಲು ನಿರ್ಮಾಪಕರು ಸಾಲುಗಟ್ಟಿ ನಿಂತಿದ್ದಾರೆ. ಆದರೆ ಯಶ್ ಮಾತ್ರ ತಮ್ಮ ಸರಳತೆಯಿಂದ ಸೆಳೆಯುತ್ತಿದ್ದಾರೆ.

3 / 7
ನಟ ಯಶ್ ತಮ್ಮ ಕುಟುಂಬದೊಟ್ಟಿಗೆ ಚಿತ್ರಾಪುರ ಮಠಕ್ಕೆ ಭೇಟಿ ನೀಡಿದ್ದರು. ಒಂದು ದಿನ ಮಠದಲ್ಲಿಯೇ ಉಳಿದುಕೊಂಡಿದ್ದರು.

ನಟ ಯಶ್ ತಮ್ಮ ಕುಟುಂಬದೊಟ್ಟಿಗೆ ಚಿತ್ರಾಪುರ ಮಠಕ್ಕೆ ಭೇಟಿ ನೀಡಿದ್ದರು. ಒಂದು ದಿನ ಮಠದಲ್ಲಿಯೇ ಉಳಿದುಕೊಂಡಿದ್ದರು.

4 / 7
ಈ ವೇಳೆ ಮಕ್ಕಳಿಗಾಗಿ ಸಾಮಾನ್ಯ ಅಂಗಡಿಯಲ್ಲಿ ಚಾಕಲೇಟ್ ಕೊಡಿಸಿದರು. ಮಾತ್ರವಲ್ಲದೆ ಪತ್ನಿ ರಾಧಿಕಾ ಪಂಡಿತ್​ಗೆ ಐಸ್​ಕ್ಯಾಂಡಿ ಸಹ ಕೊಡಿಸಿದ್ದಾರೆ.

ಈ ವೇಳೆ ಮಕ್ಕಳಿಗಾಗಿ ಸಾಮಾನ್ಯ ಅಂಗಡಿಯಲ್ಲಿ ಚಾಕಲೇಟ್ ಕೊಡಿಸಿದರು. ಮಾತ್ರವಲ್ಲದೆ ಪತ್ನಿ ರಾಧಿಕಾ ಪಂಡಿತ್​ಗೆ ಐಸ್​ಕ್ಯಾಂಡಿ ಸಹ ಕೊಡಿಸಿದ್ದಾರೆ.

5 / 7
ಯಶ್, ಮಗಳಿಗಾಗಿ ಅಂಗಡಿಯಲ್ಲಿ ಚಾಕಲೇಟ್ ಖರೀದಿಸುತ್ತಿರುವ ಚಿತ್ರ ಇದೀಗ ವೈರಲ್ ಆಗಿದೆ. ಅದೇ ಚಿತ್ರದಲ್ಲಿ ರಾಧಿಕಾ ಪಂಡಿತ್ ಐಸ್ ಕ್ಯಾಂಡ್ ತಿನ್ನುತ್ತಿದ್ದಾರೆ.

ಯಶ್, ಮಗಳಿಗಾಗಿ ಅಂಗಡಿಯಲ್ಲಿ ಚಾಕಲೇಟ್ ಖರೀದಿಸುತ್ತಿರುವ ಚಿತ್ರ ಇದೀಗ ವೈರಲ್ ಆಗಿದೆ. ಅದೇ ಚಿತ್ರದಲ್ಲಿ ರಾಧಿಕಾ ಪಂಡಿತ್ ಐಸ್ ಕ್ಯಾಂಡ್ ತಿನ್ನುತ್ತಿದ್ದಾರೆ.

6 / 7
ಮಠದಿಂದ ಹೊರಡುವಾಗ ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಯಶ್ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸಹ ವೈರಲ್ ಆಗಿದೆ.

ಮಠದಿಂದ ಹೊರಡುವಾಗ ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಯಶ್ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸಹ ವೈರಲ್ ಆಗಿದೆ.

7 / 7
Follow us
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ