AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಫ್ಯಾನ್ಸ್- ಇಲ್ಲಿವೆ ಫೋಟೋಗಳು

Yash | Sanjay Dutt | Srinidhi Shetty: ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್ ಮೊದಲಾದವರು ನಟಿಸಿರುವ ‘ಕೆಜಿಎಫ್ 2’ ಚಿತ್ರವು ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದೆ. ನಾಯಕ ನಟ ಯಶ್​ರನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:Apr 06, 2022 | 6:07 PM

Share
‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.

‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.

1 / 9
ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ

ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ

2 / 9
‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ

‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ

3 / 9
‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.

‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.

4 / 9
ಯಶ್- ಪ್ರಶಾಂತ್ ನೀಲ್

ಯಶ್- ಪ್ರಶಾಂತ್ ನೀಲ್

5 / 9
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

6 / 9
ಯಶ್- ಶ್ರೀನಿಧಿ ಶೆಟ್ಟಿ

ಯಶ್- ಶ್ರೀನಿಧಿ ಶೆಟ್ಟಿ

7 / 9
ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

8 / 9
ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

9 / 9

Published On - 6:02 pm, Wed, 6 April 22

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು