AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಫ್ಯಾನ್ಸ್- ಇಲ್ಲಿವೆ ಫೋಟೋಗಳು

Yash | Sanjay Dutt | Srinidhi Shetty: ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್ ಮೊದಲಾದವರು ನಟಿಸಿರುವ ‘ಕೆಜಿಎಫ್ 2’ ಚಿತ್ರವು ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದೆ. ನಾಯಕ ನಟ ಯಶ್​ರನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:Apr 06, 2022 | 6:07 PM

Share
‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.

‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.

1 / 9
ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ

ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ

2 / 9
‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ

‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ

3 / 9
‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.

‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.

4 / 9
ಯಶ್- ಪ್ರಶಾಂತ್ ನೀಲ್

ಯಶ್- ಪ್ರಶಾಂತ್ ನೀಲ್

5 / 9
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

6 / 9
ಯಶ್- ಶ್ರೀನಿಧಿ ಶೆಟ್ಟಿ

ಯಶ್- ಶ್ರೀನಿಧಿ ಶೆಟ್ಟಿ

7 / 9
ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

8 / 9
ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

9 / 9

Published On - 6:02 pm, Wed, 6 April 22

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ