KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಫ್ಯಾನ್ಸ್- ಇಲ್ಲಿವೆ ಫೋಟೋಗಳು

Yash | Sanjay Dutt | Srinidhi Shetty: ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್ ಮೊದಲಾದವರು ನಟಿಸಿರುವ ‘ಕೆಜಿಎಫ್ 2’ ಚಿತ್ರವು ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದೆ. ನಾಯಕ ನಟ ಯಶ್​ರನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.

| Updated By: shivaprasad.hs

Updated on:Apr 06, 2022 | 6:07 PM

‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.

‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.

1 / 9
ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ

ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ

2 / 9
‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ

‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ

3 / 9
‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.

‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.

4 / 9
ಯಶ್- ಪ್ರಶಾಂತ್ ನೀಲ್

ಯಶ್- ಪ್ರಶಾಂತ್ ನೀಲ್

5 / 9
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

6 / 9
ಯಶ್- ಶ್ರೀನಿಧಿ ಶೆಟ್ಟಿ

ಯಶ್- ಶ್ರೀನಿಧಿ ಶೆಟ್ಟಿ

7 / 9
ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

8 / 9
ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

9 / 9

Published On - 6:02 pm, Wed, 6 April 22

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ