AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಫ್ಯಾನ್ಸ್- ಇಲ್ಲಿವೆ ಫೋಟೋಗಳು

Yash | Sanjay Dutt | Srinidhi Shetty: ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್ ಮೊದಲಾದವರು ನಟಿಸಿರುವ ‘ಕೆಜಿಎಫ್ 2’ ಚಿತ್ರವು ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದೆ. ನಾಯಕ ನಟ ಯಶ್​ರನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs

Updated on:Apr 06, 2022 | 6:07 PM

‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.

‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.

1 / 9
ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ

ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ

2 / 9
‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ

‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ

3 / 9
‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.

‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.

4 / 9
ಯಶ್- ಪ್ರಶಾಂತ್ ನೀಲ್

ಯಶ್- ಪ್ರಶಾಂತ್ ನೀಲ್

5 / 9
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್

6 / 9
ಯಶ್- ಶ್ರೀನಿಧಿ ಶೆಟ್ಟಿ

ಯಶ್- ಶ್ರೀನಿಧಿ ಶೆಟ್ಟಿ

7 / 9
ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

8 / 9
ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್​​ ನೋಡಲು ಸೇರಿದ್ದ ಜನಸಾಗರ (Credits: KGF/ Twitter)

9 / 9

Published On - 6:02 pm, Wed, 6 April 22

Follow us
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ