- TV9 Kannada Photo gallery Yash and Sanjay Dutt starring KGF Chapter 2 movie team is in Mumbai see pics
KGF Chapter 2: ಮುಂಬೈನಲ್ಲಿ ‘ಕೆಜಿಎಫ್ 2’ ಚಿತ್ರತಂಡ; ಯಶ್ ನೋಡಲು ಮುಗಿಬಿದ್ದ ಫ್ಯಾನ್ಸ್- ಇಲ್ಲಿವೆ ಫೋಟೋಗಳು
Yash | Sanjay Dutt | Srinidhi Shetty: ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್ ಮೊದಲಾದವರು ನಟಿಸಿರುವ ‘ಕೆಜಿಎಫ್ 2’ ಚಿತ್ರವು ಭರ್ಜರಿ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದೆ. ನಾಯಕ ನಟ ಯಶ್ರನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.
Updated on:Apr 06, 2022 | 6:07 PM
Share

‘ಕೆಜಿಎಫ್ 2’ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡವು ಗುರುವಾರದಿಂದ ಉತ್ತರ ಭಾರತ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡುವುದಾಗಿ ಘೋಷಿಸಿದೆ. ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.
1 / 9

ಸುದ್ದಿಗೋಷ್ಠಿಯಲ್ಲಿ ಯಶ್, ಸಂಜಯ್ ದತ್, ರವೀನಾ ಟಂಡನ್ ಹಾಗೂ ಶ್ರೀನಿಧಿ ಶೆಟ್ಟಿ
2 / 9

‘ಕೆಜಿಎಫ್ 2’ ನಟರೊಂದಿಗೆ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಚಿತ್ರತಂಡ
3 / 9

‘ಕೆಜಿಎಫ್ 2’ನಲ್ಲಿ ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಹೀಗೆ.
4 / 9

ಯಶ್- ಪ್ರಶಾಂತ್ ನೀಲ್
5 / 9

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಯಶ್
6 / 9

ಯಶ್- ಶ್ರೀನಿಧಿ ಶೆಟ್ಟಿ
7 / 9

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್ ನೋಡಲು ಸೇರಿದ್ದ ಜನಸಾಗರ (Credits: KGF/ Twitter)
8 / 9

ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಶ್ ನೋಡಲು ಸೇರಿದ್ದ ಜನಸಾಗರ (Credits: KGF/ Twitter)
9 / 9
Published On - 6:02 pm, Wed, 6 April 22
Related Photo Gallery
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




