AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ ಕಿನಾರೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ: ಇಲ್ಲಿವೆ ಚಿತ್ರಗಳು

Yash Birthday: ನಟ ಯಶ್ ಹುಟ್ಟುಹಬ್ಬ ಇಂದು (ಜನವರಿ 08). ಹುಟ್ಟುಹಬ್ಬದಂದು ಮನೆಯಲ್ಲಿ ಇರುವುದಿಲ್ಲವೆಂದು ಯಶ್ ಮೊದಲೇ ಹೇಳಿದ್ದರು. ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟ ಯಶ್, ಕುಟುಂಬ ಹಾಗೂ ಚಿತ್ರತಂಡದೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬ ಆಚರಣೆಯ ಕೆಲ ಸುಂದರ ಚಿತ್ರಗಳು ಇಲ್ಲಿವೆ ನೋಡಿ...

ಮಂಜುನಾಥ ಸಿ.
|

Updated on:Jan 08, 2025 | 5:22 PM

Share
ನಟ ಯಶ್ ಅವರ ಹುಟ್ಟುಹಬ್ಬ ಇಂದು (ಜನವರಿ 08) ಕಳೆದ ಬಾರಿಯಂತೆ ಈ ಬಾರಿಯೂ ಸಹ ಅವರು ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಹುಟ್ಟುಹಬ್ಬದ ದಿನ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ನಟ ಯಶ್ ಅವರ ಹುಟ್ಟುಹಬ್ಬ ಇಂದು (ಜನವರಿ 08) ಕಳೆದ ಬಾರಿಯಂತೆ ಈ ಬಾರಿಯೂ ಸಹ ಅವರು ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಹುಟ್ಟುಹಬ್ಬದ ದಿನ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

1 / 5
ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಗೋವಾದ ಕಡಲ ಕಿನಾರೆಯಲ್ಲಿ ಪತ್ನಿ ರಾಧಿಕಾ, ಮಕ್ಕಳು ಹಾಗೂ ‘ಟಾಕ್ಸಿಕ್’ ಚಿತ್ರತಂಡದ ಜೊತೆಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಗೋವಾದ ಕಡಲ ಕಿನಾರೆಯಲ್ಲಿ ಪತ್ನಿ ರಾಧಿಕಾ, ಮಕ್ಕಳು ಹಾಗೂ ‘ಟಾಕ್ಸಿಕ್’ ಚಿತ್ರತಂಡದ ಜೊತೆಗೆ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

2 / 5
ಯಶ್ ಹುಟ್ಟುಹಬ್ಬದಂದು ನಡೆದ ಅವಘಡದಲ್ಲಿ ಅವರ ಅಭಿಮಾನಿಗಳು ನಿಧನ ಹೊಂದಿದ್ದರು. ಅದಾದ ಬಳಿಕ ಯಶ್ ಅವರು ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದನ್ನೇ ನಿಲ್ಲಿಸಿದ್ದಾರೆ. ಹುಟ್ಟುಹಬ್ಬದಂದು ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.

ಯಶ್ ಹುಟ್ಟುಹಬ್ಬದಂದು ನಡೆದ ಅವಘಡದಲ್ಲಿ ಅವರ ಅಭಿಮಾನಿಗಳು ನಿಧನ ಹೊಂದಿದ್ದರು. ಅದಾದ ಬಳಿಕ ಯಶ್ ಅವರು ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದನ್ನೇ ನಿಲ್ಲಿಸಿದ್ದಾರೆ. ಹುಟ್ಟುಹಬ್ಬದಂದು ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.

3 / 5
‘ಟಾಕ್ಸಿಕ್’ ಸಿನಿಮಾದ ನಿರ್ಮಾಪಕ, ಕೆವಿಎನ್ ಪ್ರೊಡಕ್ಷನ್​ನ ವೆಂಕಟ್ ನಾರಾಯಣ್ ಸೇರಿದಂತೆ ಇನ್ನೂ ಕೆಲವು ಪ್ರಮುಖರು ಯಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡಿದ್ದು, ಅವರಿಗೆ ಶುಭಾಶಯ ತಿಳಿಸಿದ್ದಾರೆ.

‘ಟಾಕ್ಸಿಕ್’ ಸಿನಿಮಾದ ನಿರ್ಮಾಪಕ, ಕೆವಿಎನ್ ಪ್ರೊಡಕ್ಷನ್​ನ ವೆಂಕಟ್ ನಾರಾಯಣ್ ಸೇರಿದಂತೆ ಇನ್ನೂ ಕೆಲವು ಪ್ರಮುಖರು ಯಶ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡಿದ್ದು, ಅವರಿಗೆ ಶುಭಾಶಯ ತಿಳಿಸಿದ್ದಾರೆ.

4 / 5
ತಾವು ಕೆಲಸದಲ್ಲಿ ಬ್ಯುಸಿಯಾಗಿರುವ ಕಾರಣ ಹಾಗೂ ಹುಟ್ಟುಹಬ್ಬದ ದಿನ ಬೆಂಗಳೂರಿನಲ್ಲಿ ಇಲ್ಲದೇ ಇರುವ ಕಾರಣ ಯಾರೂ ಮನೆಯ ಬಳಿ ಬರಬಾರದೆಂದು ಮೊದಲೇ ಅಭಿಮಾನಿಗಳ ಬಳಿ ನಟ ಯಶ್ ಮನವಿ ಮಾಡಿದ್ದರು.

ತಾವು ಕೆಲಸದಲ್ಲಿ ಬ್ಯುಸಿಯಾಗಿರುವ ಕಾರಣ ಹಾಗೂ ಹುಟ್ಟುಹಬ್ಬದ ದಿನ ಬೆಂಗಳೂರಿನಲ್ಲಿ ಇಲ್ಲದೇ ಇರುವ ಕಾರಣ ಯಾರೂ ಮನೆಯ ಬಳಿ ಬರಬಾರದೆಂದು ಮೊದಲೇ ಅಭಿಮಾನಿಗಳ ಬಳಿ ನಟ ಯಶ್ ಮನವಿ ಮಾಡಿದ್ದರು.

5 / 5

Published On - 4:14 pm, Wed, 8 January 25

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ