AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್​ಬೋರ್ಡ್​

ಈ ವರ್ಷ ಜನವರಿ 8ರಂದು ಯಶ್ ಅವರು 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ನೂರಾರು ಬಿಲ್​ಬೋರ್ಡ್​ ರಾರಾಜಿಸುತ್ತಿವೆ. ಆ ಮೂಲಕ ಯಶ್ ಅವರಿಗೆ ಸ್ನೇಹಿತರು ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾದಿಂದ ಅಭಿಮಾನಿಗಳಿಗೆ ಟೀಸರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ.

ಮದನ್​ ಕುಮಾರ್​
|

Updated on: Jan 05, 2026 | 9:20 PM

Share
ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು.

ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು.

1 / 5
ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ.

ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ.

2 / 5
‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ.

‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ.

3 / 5
ಈ ಬಾರಿಯೂ ಕೂಡ ಫ್ಯಾನ್ಸ್ ಜೊತೆ ಯಶ್ ಅವರು ಜನ್ಮದಿನ ಆಚರಣೆ ಮಾಡುವುದಿಲ್ಲ. ಮೂಲಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾದ ಟೀಸರ್ ಮೂಲಕ ಅವರು ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ.

ಈ ಬಾರಿಯೂ ಕೂಡ ಫ್ಯಾನ್ಸ್ ಜೊತೆ ಯಶ್ ಅವರು ಜನ್ಮದಿನ ಆಚರಣೆ ಮಾಡುವುದಿಲ್ಲ. ಮೂಲಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾದ ಟೀಸರ್ ಮೂಲಕ ಅವರು ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ.

4 / 5
ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈ ಬಾರಿ ಯಶ್ ಅವರು 40ನೇ ವಸಂತಕ್ಕೆ ಕಾಲಿಡುತ್ತಿದ್ದು, ಕಾಮನ್ ಡಿಪಿ ಬಿಡುಗಡೆ ಆಗುತ್ತಿದೆ.

ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈ ಬಾರಿ ಯಶ್ ಅವರು 40ನೇ ವಸಂತಕ್ಕೆ ಕಾಲಿಡುತ್ತಿದ್ದು, ಕಾಮನ್ ಡಿಪಿ ಬಿಡುಗಡೆ ಆಗುತ್ತಿದೆ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ