AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್​ಬೋರ್ಡ್​

ಈ ವರ್ಷ ಜನವರಿ 8ರಂದು ಯಶ್ ಅವರು 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ನೂರಾರು ಬಿಲ್​ಬೋರ್ಡ್​ ರಾರಾಜಿಸುತ್ತಿವೆ. ಆ ಮೂಲಕ ಯಶ್ ಅವರಿಗೆ ಸ್ನೇಹಿತರು ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾದಿಂದ ಅಭಿಮಾನಿಗಳಿಗೆ ಟೀಸರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ.

ಮದನ್​ ಕುಮಾರ್​
|

Updated on: Jan 05, 2026 | 9:20 PM

Share
ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು.

ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು.

1 / 5
ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ.

ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ.

2 / 5
‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ.

‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ.

3 / 5
ಈ ಬಾರಿಯೂ ಕೂಡ ಫ್ಯಾನ್ಸ್ ಜೊತೆ ಯಶ್ ಅವರು ಜನ್ಮದಿನ ಆಚರಣೆ ಮಾಡುವುದಿಲ್ಲ. ಮೂಲಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾದ ಟೀಸರ್ ಮೂಲಕ ಅವರು ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ.

ಈ ಬಾರಿಯೂ ಕೂಡ ಫ್ಯಾನ್ಸ್ ಜೊತೆ ಯಶ್ ಅವರು ಜನ್ಮದಿನ ಆಚರಣೆ ಮಾಡುವುದಿಲ್ಲ. ಮೂಲಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾದ ಟೀಸರ್ ಮೂಲಕ ಅವರು ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ.

4 / 5
ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈ ಬಾರಿ ಯಶ್ ಅವರು 40ನೇ ವಸಂತಕ್ಕೆ ಕಾಲಿಡುತ್ತಿದ್ದು, ಕಾಮನ್ ಡಿಪಿ ಬಿಡುಗಡೆ ಆಗುತ್ತಿದೆ.

ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈ ಬಾರಿ ಯಶ್ ಅವರು 40ನೇ ವಸಂತಕ್ಕೆ ಕಾಲಿಡುತ್ತಿದ್ದು, ಕಾಮನ್ ಡಿಪಿ ಬಿಡುಗಡೆ ಆಗುತ್ತಿದೆ.

5 / 5
Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು