AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್​ಬೋರ್ಡ್​

ಈ ವರ್ಷ ಜನವರಿ 8ರಂದು ಯಶ್ ಅವರು 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ನೂರಾರು ಬಿಲ್​ಬೋರ್ಡ್​ ರಾರಾಜಿಸುತ್ತಿವೆ. ಆ ಮೂಲಕ ಯಶ್ ಅವರಿಗೆ ಸ್ನೇಹಿತರು ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾದಿಂದ ಅಭಿಮಾನಿಗಳಿಗೆ ಟೀಸರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ.

ಮದನ್​ ಕುಮಾರ್​
|

Updated on: Jan 05, 2026 | 9:20 PM

Share
ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು.

ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು.

1 / 5
ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ.

ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ.

2 / 5
‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ.

‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ.

3 / 5
ಈ ಬಾರಿಯೂ ಕೂಡ ಫ್ಯಾನ್ಸ್ ಜೊತೆ ಯಶ್ ಅವರು ಜನ್ಮದಿನ ಆಚರಣೆ ಮಾಡುವುದಿಲ್ಲ. ಮೂಲಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾದ ಟೀಸರ್ ಮೂಲಕ ಅವರು ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ.

ಈ ಬಾರಿಯೂ ಕೂಡ ಫ್ಯಾನ್ಸ್ ಜೊತೆ ಯಶ್ ಅವರು ಜನ್ಮದಿನ ಆಚರಣೆ ಮಾಡುವುದಿಲ್ಲ. ಮೂಲಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾದ ಟೀಸರ್ ಮೂಲಕ ಅವರು ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ.

4 / 5
ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈ ಬಾರಿ ಯಶ್ ಅವರು 40ನೇ ವಸಂತಕ್ಕೆ ಕಾಲಿಡುತ್ತಿದ್ದು, ಕಾಮನ್ ಡಿಪಿ ಬಿಡುಗಡೆ ಆಗುತ್ತಿದೆ.

ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈ ಬಾರಿ ಯಶ್ ಅವರು 40ನೇ ವಸಂತಕ್ಕೆ ಕಾಲಿಡುತ್ತಿದ್ದು, ಕಾಮನ್ ಡಿಪಿ ಬಿಡುಗಡೆ ಆಗುತ್ತಿದೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ