AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್​ಬೋರ್ಡ್​

ಈ ವರ್ಷ ಜನವರಿ 8ರಂದು ಯಶ್ ಅವರು 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ನೂರಾರು ಬಿಲ್​ಬೋರ್ಡ್​ ರಾರಾಜಿಸುತ್ತಿವೆ. ಆ ಮೂಲಕ ಯಶ್ ಅವರಿಗೆ ಸ್ನೇಹಿತರು ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾದಿಂದ ಅಭಿಮಾನಿಗಳಿಗೆ ಟೀಸರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ.

ಮದನ್​ ಕುಮಾರ್​
|

Updated on: Jan 05, 2026 | 9:20 PM

Share
ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು.

ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು.

1 / 5
ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ.

ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ.

2 / 5
‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ.

‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ.

3 / 5
ಈ ಬಾರಿಯೂ ಕೂಡ ಫ್ಯಾನ್ಸ್ ಜೊತೆ ಯಶ್ ಅವರು ಜನ್ಮದಿನ ಆಚರಣೆ ಮಾಡುವುದಿಲ್ಲ. ಮೂಲಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾದ ಟೀಸರ್ ಮೂಲಕ ಅವರು ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ.

ಈ ಬಾರಿಯೂ ಕೂಡ ಫ್ಯಾನ್ಸ್ ಜೊತೆ ಯಶ್ ಅವರು ಜನ್ಮದಿನ ಆಚರಣೆ ಮಾಡುವುದಿಲ್ಲ. ಮೂಲಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾದ ಟೀಸರ್ ಮೂಲಕ ಅವರು ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ.

4 / 5
ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈ ಬಾರಿ ಯಶ್ ಅವರು 40ನೇ ವಸಂತಕ್ಕೆ ಕಾಲಿಡುತ್ತಿದ್ದು, ಕಾಮನ್ ಡಿಪಿ ಬಿಡುಗಡೆ ಆಗುತ್ತಿದೆ.

ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈ ಬಾರಿ ಯಶ್ ಅವರು 40ನೇ ವಸಂತಕ್ಕೆ ಕಾಲಿಡುತ್ತಿದ್ದು, ಕಾಮನ್ ಡಿಪಿ ಬಿಡುಗಡೆ ಆಗುತ್ತಿದೆ.

5 / 5
Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!