AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Birthday: ದುಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ದಂಪತಿ: ಆಪ್ತರೊಂದಿಗೆ ಬರ್ತ್​ಡೇ ಆಚರಿಸಿಕೊಳ್ಳಲಿರುವ ರಾಕಿ ಭಾಯ್​

ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆರಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on:Jan 07, 2023 | 11:03 PM

Share
ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ ಅವರಿಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ
ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ.

ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ ಅವರಿಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ.

1 / 5
ಈ ಬಾರಿ ಯಶ್ ಅವರು​ ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಈ ಕುರಿತಾಗಿ ಸ್ವತಃ ಯಶ್ ಅವರೆ, ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಮಾಹಿತಿ ನೀಡಿದ್ದರು.

ಈ ಬಾರಿ ಯಶ್ ಅವರು​ ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಈ ಕುರಿತಾಗಿ ಸ್ವತಃ ಯಶ್ ಅವರೆ, ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಮಾಹಿತಿ ನೀಡಿದ್ದರು.

2 / 5
ನಟ ಯಶ್ ಅವರು​ ಈಗಾಗಲೇ ದುಬೈನಲ್ಲಿದ್ದು, ಕುಟುಂಬದವರು ಮತ್ತು ಕೆಲ ಆಪ್ತರೊಂದಿಗೆ ಬರ್ತ್​​ಡೇ
ಆಚರಿಸಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಅವರು ಅಭಿಮಾನಿಗಳಿಗೆ ಸಿಗುತ್ತಿಲ್ಲ.

ನಟ ಯಶ್ ಅವರು​ ಈಗಾಗಲೇ ದುಬೈನಲ್ಲಿದ್ದು, ಕುಟುಂಬದವರು ಮತ್ತು ಕೆಲ ಆಪ್ತರೊಂದಿಗೆ ಬರ್ತ್​​ಡೇ ಆಚರಿಸಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಅವರು ಅಭಿಮಾನಿಗಳಿಗೆ ಸಿಗುತ್ತಿಲ್ಲ.

3 / 5
ಯಶ್​ ಅಭಿಮಾನಿಗಳು ಹುಟ್ಟುಹಬ್ಬದ ದಿನ ಹೊಸ ಚಿತ್ರದ ಅಪ್​ಡೇಟ್​ ನೀಡುತ್ತಾರೆ ಎಂದು ಭಾವಿಸಿದ್ದರು.
ಆದರೆ ಅದು ತಪ್ಪಾಗಿದ್ದು, ಹೊಸ ಚಿತ್ರದ ಘೋಷಣೆಗೆ ಫ್ಯಾನ್ಸ್​​ ಇನ್ನು ಸ್ವಲ್ಪ ದಿನ ಕಾಯಬೇಕಿದೆ.

ಯಶ್​ ಅಭಿಮಾನಿಗಳು ಹುಟ್ಟುಹಬ್ಬದ ದಿನ ಹೊಸ ಚಿತ್ರದ ಅಪ್​ಡೇಟ್​ ನೀಡುತ್ತಾರೆ ಎಂದು ಭಾವಿಸಿದ್ದರು. ಆದರೆ ಅದು ತಪ್ಪಾಗಿದ್ದು, ಹೊಸ ಚಿತ್ರದ ಘೋಷಣೆಗೆ ಫ್ಯಾನ್ಸ್​​ ಇನ್ನು ಸ್ವಲ್ಪ ದಿನ ಕಾಯಬೇಕಿದೆ.

4 / 5
ತಮ್ಮ ನಟನ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಈಗಾಗಲೇ ಕಾಮನ್​ ಡಿಪಿಯನ್ನು ಸಹ ಬಿಡುಗಡೆ ಮಾಡಿದ್ದು,
ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ತಮ್ಮ ನಟನ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಈಗಾಗಲೇ ಕಾಮನ್​ ಡಿಪಿಯನ್ನು ಸಹ ಬಿಡುಗಡೆ ಮಾಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

5 / 5

Published On - 10:54 pm, Sat, 7 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ