AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Birthday: ದುಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ದಂಪತಿ: ಆಪ್ತರೊಂದಿಗೆ ಬರ್ತ್​ಡೇ ಆಚರಿಸಿಕೊಳ್ಳಲಿರುವ ರಾಕಿ ಭಾಯ್​

ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆರಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on:Jan 07, 2023 | 11:03 PM

Share
ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ ಅವರಿಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ
ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ.

ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ ಅವರಿಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ.

1 / 5
ಈ ಬಾರಿ ಯಶ್ ಅವರು​ ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಈ ಕುರಿತಾಗಿ ಸ್ವತಃ ಯಶ್ ಅವರೆ, ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಮಾಹಿತಿ ನೀಡಿದ್ದರು.

ಈ ಬಾರಿ ಯಶ್ ಅವರು​ ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಈ ಕುರಿತಾಗಿ ಸ್ವತಃ ಯಶ್ ಅವರೆ, ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಮಾಹಿತಿ ನೀಡಿದ್ದರು.

2 / 5
ನಟ ಯಶ್ ಅವರು​ ಈಗಾಗಲೇ ದುಬೈನಲ್ಲಿದ್ದು, ಕುಟುಂಬದವರು ಮತ್ತು ಕೆಲ ಆಪ್ತರೊಂದಿಗೆ ಬರ್ತ್​​ಡೇ
ಆಚರಿಸಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಅವರು ಅಭಿಮಾನಿಗಳಿಗೆ ಸಿಗುತ್ತಿಲ್ಲ.

ನಟ ಯಶ್ ಅವರು​ ಈಗಾಗಲೇ ದುಬೈನಲ್ಲಿದ್ದು, ಕುಟುಂಬದವರು ಮತ್ತು ಕೆಲ ಆಪ್ತರೊಂದಿಗೆ ಬರ್ತ್​​ಡೇ ಆಚರಿಸಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಅವರು ಅಭಿಮಾನಿಗಳಿಗೆ ಸಿಗುತ್ತಿಲ್ಲ.

3 / 5
ಯಶ್​ ಅಭಿಮಾನಿಗಳು ಹುಟ್ಟುಹಬ್ಬದ ದಿನ ಹೊಸ ಚಿತ್ರದ ಅಪ್​ಡೇಟ್​ ನೀಡುತ್ತಾರೆ ಎಂದು ಭಾವಿಸಿದ್ದರು.
ಆದರೆ ಅದು ತಪ್ಪಾಗಿದ್ದು, ಹೊಸ ಚಿತ್ರದ ಘೋಷಣೆಗೆ ಫ್ಯಾನ್ಸ್​​ ಇನ್ನು ಸ್ವಲ್ಪ ದಿನ ಕಾಯಬೇಕಿದೆ.

ಯಶ್​ ಅಭಿಮಾನಿಗಳು ಹುಟ್ಟುಹಬ್ಬದ ದಿನ ಹೊಸ ಚಿತ್ರದ ಅಪ್​ಡೇಟ್​ ನೀಡುತ್ತಾರೆ ಎಂದು ಭಾವಿಸಿದ್ದರು. ಆದರೆ ಅದು ತಪ್ಪಾಗಿದ್ದು, ಹೊಸ ಚಿತ್ರದ ಘೋಷಣೆಗೆ ಫ್ಯಾನ್ಸ್​​ ಇನ್ನು ಸ್ವಲ್ಪ ದಿನ ಕಾಯಬೇಕಿದೆ.

4 / 5
ತಮ್ಮ ನಟನ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಈಗಾಗಲೇ ಕಾಮನ್​ ಡಿಪಿಯನ್ನು ಸಹ ಬಿಡುಗಡೆ ಮಾಡಿದ್ದು,
ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ತಮ್ಮ ನಟನ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಈಗಾಗಲೇ ಕಾಮನ್​ ಡಿಪಿಯನ್ನು ಸಹ ಬಿಡುಗಡೆ ಮಾಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

5 / 5

Published On - 10:54 pm, Sat, 7 January 23

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ