Yash Birthday: ದುಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ದಂಪತಿ: ಆಪ್ತರೊಂದಿಗೆ ಬರ್ತ್​ಡೇ ಆಚರಿಸಿಕೊಳ್ಳಲಿರುವ ರಾಕಿ ಭಾಯ್​

ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆರಿಸಿಕೊಳ್ಳಲಿದ್ದಾರೆ.

| Updated By: ಗಂಗಾಧರ​ ಬ. ಸಾಬೋಜಿ

Updated on:Jan 07, 2023 | 11:03 PM

ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ ಅವರಿಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ
ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ.

ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್​ ಅವರಿಗೆ ಸದ್ಯ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ ಯಶ್​​ ದಂಪತಿ ದುಬೈಗೆ ಹಾರಿದ್ದು, ನಾಳೆ (ಜ. 8) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ.

1 / 5
ಈ ಬಾರಿ ಯಶ್ ಅವರು​ ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಈ ಕುರಿತಾಗಿ ಸ್ವತಃ ಯಶ್ ಅವರೆ, ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಮಾಹಿತಿ ನೀಡಿದ್ದರು.

ಈ ಬಾರಿ ಯಶ್ ಅವರು​ ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಈ ಕುರಿತಾಗಿ ಸ್ವತಃ ಯಶ್ ಅವರೆ, ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಮಾಹಿತಿ ನೀಡಿದ್ದರು.

2 / 5
ನಟ ಯಶ್ ಅವರು​ ಈಗಾಗಲೇ ದುಬೈನಲ್ಲಿದ್ದು, ಕುಟುಂಬದವರು ಮತ್ತು ಕೆಲ ಆಪ್ತರೊಂದಿಗೆ ಬರ್ತ್​​ಡೇ
ಆಚರಿಸಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಅವರು ಅಭಿಮಾನಿಗಳಿಗೆ ಸಿಗುತ್ತಿಲ್ಲ.

ನಟ ಯಶ್ ಅವರು​ ಈಗಾಗಲೇ ದುಬೈನಲ್ಲಿದ್ದು, ಕುಟುಂಬದವರು ಮತ್ತು ಕೆಲ ಆಪ್ತರೊಂದಿಗೆ ಬರ್ತ್​​ಡೇ ಆಚರಿಸಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಅವರು ಅಭಿಮಾನಿಗಳಿಗೆ ಸಿಗುತ್ತಿಲ್ಲ.

3 / 5
ಯಶ್​ ಅಭಿಮಾನಿಗಳು ಹುಟ್ಟುಹಬ್ಬದ ದಿನ ಹೊಸ ಚಿತ್ರದ ಅಪ್​ಡೇಟ್​ ನೀಡುತ್ತಾರೆ ಎಂದು ಭಾವಿಸಿದ್ದರು.
ಆದರೆ ಅದು ತಪ್ಪಾಗಿದ್ದು, ಹೊಸ ಚಿತ್ರದ ಘೋಷಣೆಗೆ ಫ್ಯಾನ್ಸ್​​ ಇನ್ನು ಸ್ವಲ್ಪ ದಿನ ಕಾಯಬೇಕಿದೆ.

ಯಶ್​ ಅಭಿಮಾನಿಗಳು ಹುಟ್ಟುಹಬ್ಬದ ದಿನ ಹೊಸ ಚಿತ್ರದ ಅಪ್​ಡೇಟ್​ ನೀಡುತ್ತಾರೆ ಎಂದು ಭಾವಿಸಿದ್ದರು. ಆದರೆ ಅದು ತಪ್ಪಾಗಿದ್ದು, ಹೊಸ ಚಿತ್ರದ ಘೋಷಣೆಗೆ ಫ್ಯಾನ್ಸ್​​ ಇನ್ನು ಸ್ವಲ್ಪ ದಿನ ಕಾಯಬೇಕಿದೆ.

4 / 5
ತಮ್ಮ ನಟನ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಈಗಾಗಲೇ ಕಾಮನ್​ ಡಿಪಿಯನ್ನು ಸಹ ಬಿಡುಗಡೆ ಮಾಡಿದ್ದು,
ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ತಮ್ಮ ನಟನ ಹುಟ್ಟುಹಬ್ಬಕ್ಕಾಗಿ ಅಭಿಮಾನಿಗಳು ಈಗಾಗಲೇ ಕಾಮನ್​ ಡಿಪಿಯನ್ನು ಸಹ ಬಿಡುಗಡೆ ಮಾಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

5 / 5

Published On - 10:54 pm, Sat, 7 January 23

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್