AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಾರಕೀಶ್ ಅಂತಿಮ ದರ್ಶನ ಪಡೆದ ಯಶ್, ರವಿಚಂದ್ರನ್, ಸುದೀಪ್; ಇಲ್ಲಿದೆ ಗ್ಯಾಲರಿ

ದ್ವಾರಕೀಶ್ ಅವರು ನಮ್ಮನ್ನು ಬಿಟ್ಟು ಹೋಗಿದ್ದಾರೆ. ಅವರು ಇಲ್ಲ ಎಂಬ ನೋವು ಬಹುವಾಗಿ ಕಾಡುತ್ತಿದೆ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಅವರು ಚಿತ್ರರಂಗದಲ್ಲಿ ಮಿಂಚಿದರು. ದ್ವಾರಕೀಶ್ ಅವರನ್ನು ಕೊನೆಯ ಬಾರಿಗೆ ಸೆಲೆಬ್ರಿಟಿಗಳು ದರ್ಶನ ಪಡೆದಿದ್ದಾರೆ. ಆ ಚಿತ್ರಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: Apr 17, 2024 | 11:47 AM

Share
ಕಿಚ್ಚ ಸುದೀಪ್​ ಅವರು ಚೆನ್ನೈನಲ್ಲಿ ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರು. ಅವರು ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ‘ವಿಷ್ಣುವರ್ಧನ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು.

ಕಿಚ್ಚ ಸುದೀಪ್​ ಅವರು ಚೆನ್ನೈನಲ್ಲಿ ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರು. ಅವರು ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ‘ವಿಷ್ಣುವರ್ಧನ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು.

1 / 7
ರವಿಚಂದ್ರನ್ ಅವರು ದ್ವಾರಕೀಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ. ಹೂವಿನ ಮಾಲೆ ಹಾಕಿ ಕೈ ಮುಗಿದಿದ್ದಾರೆ. ದ್ವಾರಕೀಶ್ ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

ರವಿಚಂದ್ರನ್ ಅವರು ದ್ವಾರಕೀಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ. ಹೂವಿನ ಮಾಲೆ ಹಾಕಿ ಕೈ ಮುಗಿದಿದ್ದಾರೆ. ದ್ವಾರಕೀಶ್ ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

2 / 7
ರಾಘವೇಂದ್ರ ರಾಜ್​ಕುಮಾರ್ ಅವರು ಪತ್ನಿಯ ಜೊತೆ ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿದ್ದಾರೆ. ದ್ವಾರಕೀಶ್ ಅವರನ್ನು ಈ ಸ್ಥಿತಿಯಲ್ಲಿ ನೋಡಿ ಅವರು ಬೇಸರ ಮಾಡಿಕೊಂಡಿದ್ದಾರೆ. ಅವರು ಭಾವುಕರಾಗಿ ಮಾತನಾಡಿದ್ದಾರೆ.

ರಾಘವೇಂದ್ರ ರಾಜ್​ಕುಮಾರ್ ಅವರು ಪತ್ನಿಯ ಜೊತೆ ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿದ್ದಾರೆ. ದ್ವಾರಕೀಶ್ ಅವರನ್ನು ಈ ಸ್ಥಿತಿಯಲ್ಲಿ ನೋಡಿ ಅವರು ಬೇಸರ ಮಾಡಿಕೊಂಡಿದ್ದಾರೆ. ಅವರು ಭಾವುಕರಾಗಿ ಮಾತನಾಡಿದ್ದಾರೆ.

3 / 7
ಹಾಸ್ಯ ನಟ ಉಮೇಶ್ ಜೊತೆ ದ್ವಾರಕೀಶ್ ಅವರಿಗೆ ಸಾಕಷ್ಟು ಒಡನಾಟ ಇತ್ತು. ಆಪ್ತ ಗೆಳೆಯನ ಕಳೆದುಕೊಂಡ ಉಮೇಶ್ ಬೇಸರಕ್ಕೆ ಒಳಗಾದರು. ಅವರು ಕುಟುಂಬದವರನ್ನು ಸಾಂತ್ವನ ಮಾಡಿದ್ದಾರೆ.

ಹಾಸ್ಯ ನಟ ಉಮೇಶ್ ಜೊತೆ ದ್ವಾರಕೀಶ್ ಅವರಿಗೆ ಸಾಕಷ್ಟು ಒಡನಾಟ ಇತ್ತು. ಆಪ್ತ ಗೆಳೆಯನ ಕಳೆದುಕೊಂಡ ಉಮೇಶ್ ಬೇಸರಕ್ಕೆ ಒಳಗಾದರು. ಅವರು ಕುಟುಂಬದವರನ್ನು ಸಾಂತ್ವನ ಮಾಡಿದ್ದಾರೆ.

4 / 7
ದ್ವಾರಕೀಶ್ ಅವರು ಸಾಕಿದ ಪ್ರೀತಿಯ ಶ್ವಾನದ ಮೂಕವೇದನೆ ಮುಗಿಲುಮುಟ್ಟಿದೆ. ಬೇಸರದಿಂದ ಶ್ವಾನ ಬೊಗಳೋಕೆ ಶುರು ಮಾಡಿತ್ತು.

ದ್ವಾರಕೀಶ್ ಅವರು ಸಾಕಿದ ಪ್ರೀತಿಯ ಶ್ವಾನದ ಮೂಕವೇದನೆ ಮುಗಿಲುಮುಟ್ಟಿದೆ. ಬೇಸರದಿಂದ ಶ್ವಾನ ಬೊಗಳೋಕೆ ಶುರು ಮಾಡಿತ್ತು.

5 / 7
ರಾಕಿಂಗ್ ಸ್ಟಾರ್ ಯಶ್ ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ ಯಶ್. ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ ಯಶ್. ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ.

6 / 7
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಬ್ಯುಸಿಯಲ್ಲಿ ಇದ್ದಾರೆ. ಇದರ ಮಧ್ಯೆ ಅವರು ಸಮಯ ಮಾಡಿಕೊಂಡು ಬಂದು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಬ್ಯುಸಿಯಲ್ಲಿ ಇದ್ದಾರೆ. ಇದರ ಮಧ್ಯೆ ಅವರು ಸಮಯ ಮಾಡಿಕೊಂಡು ಬಂದು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು.

7 / 7
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!