AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಾರಕೀಶ್ ಅಂತಿಮ ದರ್ಶನ ಪಡೆದ ಯಶ್, ರವಿಚಂದ್ರನ್, ಸುದೀಪ್; ಇಲ್ಲಿದೆ ಗ್ಯಾಲರಿ

ದ್ವಾರಕೀಶ್ ಅವರು ನಮ್ಮನ್ನು ಬಿಟ್ಟು ಹೋಗಿದ್ದಾರೆ. ಅವರು ಇಲ್ಲ ಎಂಬ ನೋವು ಬಹುವಾಗಿ ಕಾಡುತ್ತಿದೆ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಅವರು ಚಿತ್ರರಂಗದಲ್ಲಿ ಮಿಂಚಿದರು. ದ್ವಾರಕೀಶ್ ಅವರನ್ನು ಕೊನೆಯ ಬಾರಿಗೆ ಸೆಲೆಬ್ರಿಟಿಗಳು ದರ್ಶನ ಪಡೆದಿದ್ದಾರೆ. ಆ ಚಿತ್ರಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: Apr 17, 2024 | 11:47 AM

Share
ಕಿಚ್ಚ ಸುದೀಪ್​ ಅವರು ಚೆನ್ನೈನಲ್ಲಿ ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರು. ಅವರು ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ‘ವಿಷ್ಣುವರ್ಧನ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು.

ಕಿಚ್ಚ ಸುದೀಪ್​ ಅವರು ಚೆನ್ನೈನಲ್ಲಿ ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರು. ಅವರು ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ‘ವಿಷ್ಣುವರ್ಧನ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು.

1 / 7
ರವಿಚಂದ್ರನ್ ಅವರು ದ್ವಾರಕೀಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ. ಹೂವಿನ ಮಾಲೆ ಹಾಕಿ ಕೈ ಮುಗಿದಿದ್ದಾರೆ. ದ್ವಾರಕೀಶ್ ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

ರವಿಚಂದ್ರನ್ ಅವರು ದ್ವಾರಕೀಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ. ಹೂವಿನ ಮಾಲೆ ಹಾಕಿ ಕೈ ಮುಗಿದಿದ್ದಾರೆ. ದ್ವಾರಕೀಶ್ ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

2 / 7
ರಾಘವೇಂದ್ರ ರಾಜ್​ಕುಮಾರ್ ಅವರು ಪತ್ನಿಯ ಜೊತೆ ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿದ್ದಾರೆ. ದ್ವಾರಕೀಶ್ ಅವರನ್ನು ಈ ಸ್ಥಿತಿಯಲ್ಲಿ ನೋಡಿ ಅವರು ಬೇಸರ ಮಾಡಿಕೊಂಡಿದ್ದಾರೆ. ಅವರು ಭಾವುಕರಾಗಿ ಮಾತನಾಡಿದ್ದಾರೆ.

ರಾಘವೇಂದ್ರ ರಾಜ್​ಕುಮಾರ್ ಅವರು ಪತ್ನಿಯ ಜೊತೆ ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿದ್ದಾರೆ. ದ್ವಾರಕೀಶ್ ಅವರನ್ನು ಈ ಸ್ಥಿತಿಯಲ್ಲಿ ನೋಡಿ ಅವರು ಬೇಸರ ಮಾಡಿಕೊಂಡಿದ್ದಾರೆ. ಅವರು ಭಾವುಕರಾಗಿ ಮಾತನಾಡಿದ್ದಾರೆ.

3 / 7
ಹಾಸ್ಯ ನಟ ಉಮೇಶ್ ಜೊತೆ ದ್ವಾರಕೀಶ್ ಅವರಿಗೆ ಸಾಕಷ್ಟು ಒಡನಾಟ ಇತ್ತು. ಆಪ್ತ ಗೆಳೆಯನ ಕಳೆದುಕೊಂಡ ಉಮೇಶ್ ಬೇಸರಕ್ಕೆ ಒಳಗಾದರು. ಅವರು ಕುಟುಂಬದವರನ್ನು ಸಾಂತ್ವನ ಮಾಡಿದ್ದಾರೆ.

ಹಾಸ್ಯ ನಟ ಉಮೇಶ್ ಜೊತೆ ದ್ವಾರಕೀಶ್ ಅವರಿಗೆ ಸಾಕಷ್ಟು ಒಡನಾಟ ಇತ್ತು. ಆಪ್ತ ಗೆಳೆಯನ ಕಳೆದುಕೊಂಡ ಉಮೇಶ್ ಬೇಸರಕ್ಕೆ ಒಳಗಾದರು. ಅವರು ಕುಟುಂಬದವರನ್ನು ಸಾಂತ್ವನ ಮಾಡಿದ್ದಾರೆ.

4 / 7
ದ್ವಾರಕೀಶ್ ಅವರು ಸಾಕಿದ ಪ್ರೀತಿಯ ಶ್ವಾನದ ಮೂಕವೇದನೆ ಮುಗಿಲುಮುಟ್ಟಿದೆ. ಬೇಸರದಿಂದ ಶ್ವಾನ ಬೊಗಳೋಕೆ ಶುರು ಮಾಡಿತ್ತು.

ದ್ವಾರಕೀಶ್ ಅವರು ಸಾಕಿದ ಪ್ರೀತಿಯ ಶ್ವಾನದ ಮೂಕವೇದನೆ ಮುಗಿಲುಮುಟ್ಟಿದೆ. ಬೇಸರದಿಂದ ಶ್ವಾನ ಬೊಗಳೋಕೆ ಶುರು ಮಾಡಿತ್ತು.

5 / 7
ರಾಕಿಂಗ್ ಸ್ಟಾರ್ ಯಶ್ ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ ಯಶ್. ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ ಯಶ್. ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ.

6 / 7
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಬ್ಯುಸಿಯಲ್ಲಿ ಇದ್ದಾರೆ. ಇದರ ಮಧ್ಯೆ ಅವರು ಸಮಯ ಮಾಡಿಕೊಂಡು ಬಂದು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಬ್ಯುಸಿಯಲ್ಲಿ ಇದ್ದಾರೆ. ಇದರ ಮಧ್ಯೆ ಅವರು ಸಮಯ ಮಾಡಿಕೊಂಡು ಬಂದು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು.

7 / 7
ಜೈ ಹಿಂದ್, ಜೈ ಕರ್ನಾಟಕ, ಜೈ ಹಿಂದೂ ಮುಸಲ್ಮಾನ್: ಸಿಎಂ ಶಾಂತಿ ಭಾಷಣ
ಜೈ ಹಿಂದ್, ಜೈ ಕರ್ನಾಟಕ, ಜೈ ಹಿಂದೂ ಮುಸಲ್ಮಾನ್: ಸಿಎಂ ಶಾಂತಿ ಭಾಷಣ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ