AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಾರಕೀಶ್ ಅಂತಿಮ ದರ್ಶನ ಪಡೆದ ಯಶ್, ರವಿಚಂದ್ರನ್, ಸುದೀಪ್; ಇಲ್ಲಿದೆ ಗ್ಯಾಲರಿ

ದ್ವಾರಕೀಶ್ ಅವರು ನಮ್ಮನ್ನು ಬಿಟ್ಟು ಹೋಗಿದ್ದಾರೆ. ಅವರು ಇಲ್ಲ ಎಂಬ ನೋವು ಬಹುವಾಗಿ ಕಾಡುತ್ತಿದೆ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಅವರು ಚಿತ್ರರಂಗದಲ್ಲಿ ಮಿಂಚಿದರು. ದ್ವಾರಕೀಶ್ ಅವರನ್ನು ಕೊನೆಯ ಬಾರಿಗೆ ಸೆಲೆಬ್ರಿಟಿಗಳು ದರ್ಶನ ಪಡೆದಿದ್ದಾರೆ. ಆ ಚಿತ್ರಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: Apr 17, 2024 | 11:47 AM

ಕಿಚ್ಚ ಸುದೀಪ್​ ಅವರು ಚೆನ್ನೈನಲ್ಲಿ ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರು. ಅವರು ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ‘ವಿಷ್ಣುವರ್ಧನ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು.

ಕಿಚ್ಚ ಸುದೀಪ್​ ಅವರು ಚೆನ್ನೈನಲ್ಲಿ ‘ಮ್ಯಾಕ್ಸ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದರು. ಅವರು ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ‘ವಿಷ್ಣುವರ್ಧನ’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು.

1 / 7
ರವಿಚಂದ್ರನ್ ಅವರು ದ್ವಾರಕೀಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ. ಹೂವಿನ ಮಾಲೆ ಹಾಕಿ ಕೈ ಮುಗಿದಿದ್ದಾರೆ. ದ್ವಾರಕೀಶ್ ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

ರವಿಚಂದ್ರನ್ ಅವರು ದ್ವಾರಕೀಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ. ಹೂವಿನ ಮಾಲೆ ಹಾಕಿ ಕೈ ಮುಗಿದಿದ್ದಾರೆ. ದ್ವಾರಕೀಶ್ ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

2 / 7
ರಾಘವೇಂದ್ರ ರಾಜ್​ಕುಮಾರ್ ಅವರು ಪತ್ನಿಯ ಜೊತೆ ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿದ್ದಾರೆ. ದ್ವಾರಕೀಶ್ ಅವರನ್ನು ಈ ಸ್ಥಿತಿಯಲ್ಲಿ ನೋಡಿ ಅವರು ಬೇಸರ ಮಾಡಿಕೊಂಡಿದ್ದಾರೆ. ಅವರು ಭಾವುಕರಾಗಿ ಮಾತನಾಡಿದ್ದಾರೆ.

ರಾಘವೇಂದ್ರ ರಾಜ್​ಕುಮಾರ್ ಅವರು ಪತ್ನಿಯ ಜೊತೆ ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿದ್ದಾರೆ. ದ್ವಾರಕೀಶ್ ಅವರನ್ನು ಈ ಸ್ಥಿತಿಯಲ್ಲಿ ನೋಡಿ ಅವರು ಬೇಸರ ಮಾಡಿಕೊಂಡಿದ್ದಾರೆ. ಅವರು ಭಾವುಕರಾಗಿ ಮಾತನಾಡಿದ್ದಾರೆ.

3 / 7
ಹಾಸ್ಯ ನಟ ಉಮೇಶ್ ಜೊತೆ ದ್ವಾರಕೀಶ್ ಅವರಿಗೆ ಸಾಕಷ್ಟು ಒಡನಾಟ ಇತ್ತು. ಆಪ್ತ ಗೆಳೆಯನ ಕಳೆದುಕೊಂಡ ಉಮೇಶ್ ಬೇಸರಕ್ಕೆ ಒಳಗಾದರು. ಅವರು ಕುಟುಂಬದವರನ್ನು ಸಾಂತ್ವನ ಮಾಡಿದ್ದಾರೆ.

ಹಾಸ್ಯ ನಟ ಉಮೇಶ್ ಜೊತೆ ದ್ವಾರಕೀಶ್ ಅವರಿಗೆ ಸಾಕಷ್ಟು ಒಡನಾಟ ಇತ್ತು. ಆಪ್ತ ಗೆಳೆಯನ ಕಳೆದುಕೊಂಡ ಉಮೇಶ್ ಬೇಸರಕ್ಕೆ ಒಳಗಾದರು. ಅವರು ಕುಟುಂಬದವರನ್ನು ಸಾಂತ್ವನ ಮಾಡಿದ್ದಾರೆ.

4 / 7
ದ್ವಾರಕೀಶ್ ಅವರು ಸಾಕಿದ ಪ್ರೀತಿಯ ಶ್ವಾನದ ಮೂಕವೇದನೆ ಮುಗಿಲುಮುಟ್ಟಿದೆ. ಬೇಸರದಿಂದ ಶ್ವಾನ ಬೊಗಳೋಕೆ ಶುರು ಮಾಡಿತ್ತು.

ದ್ವಾರಕೀಶ್ ಅವರು ಸಾಕಿದ ಪ್ರೀತಿಯ ಶ್ವಾನದ ಮೂಕವೇದನೆ ಮುಗಿಲುಮುಟ್ಟಿದೆ. ಬೇಸರದಿಂದ ಶ್ವಾನ ಬೊಗಳೋಕೆ ಶುರು ಮಾಡಿತ್ತು.

5 / 7
ರಾಕಿಂಗ್ ಸ್ಟಾರ್ ಯಶ್ ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ ಯಶ್. ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅವರು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ ಯಶ್. ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ.

6 / 7
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಬ್ಯುಸಿಯಲ್ಲಿ ಇದ್ದಾರೆ. ಇದರ ಮಧ್ಯೆ ಅವರು ಸಮಯ ಮಾಡಿಕೊಂಡು ಬಂದು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಬ್ಯುಸಿಯಲ್ಲಿ ಇದ್ದಾರೆ. ಇದರ ಮಧ್ಯೆ ಅವರು ಸಮಯ ಮಾಡಿಕೊಂಡು ಬಂದು ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು.

7 / 7
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ