AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಳೆಯನ ಜಿಮ್ ಉದ್ಘಾಟನೆ ಮಾಡಿದ ಯಶ್, ಇಲ್ಲಿದೆ ಚಿತ್ರಗಳು

Yash-Kitty: ನಟ ಯಶ್, ತಮ್ಮ ಫಿಟ್​ನೆಸ್ ಟ್ರೈನರ್ ಕಿಟ್ಟಿ ಅವರ ಕಿಟ್ಟೀಸ್ ಮಸಲ್ ಪ್ಲಾನೆಟ್ ಹೆಸರಿನ ಹೊಸ ಜಿಮ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಲ್ಲಿವೆ ಚಿತ್ರಗಳು,

ಮಂಜುನಾಥ ಸಿ.
|

Updated on: Feb 14, 2024 | 10:46 PM

Share
ನಟ ಯಶ್, ತಮ್ಮ ಫಿಟ್​ನೆಸ್ ಟ್ರೈನರ್ ಕಿಟ್ಟಿ ಅಲಿಯಾಸ್ ಪಾನಿಪುರಿ ಕಿಟ್ಟಿಯ ಹೊಸ ಜಿಮ್ ಉದ್ಘಾಟನೆ ಮಾಡಿದ್ದಾರೆ.

ನಟ ಯಶ್, ತಮ್ಮ ಫಿಟ್​ನೆಸ್ ಟ್ರೈನರ್ ಕಿಟ್ಟಿ ಅಲಿಯಾಸ್ ಪಾನಿಪುರಿ ಕಿಟ್ಟಿಯ ಹೊಸ ಜಿಮ್ ಉದ್ಘಾಟನೆ ಮಾಡಿದ್ದಾರೆ.

1 / 7
ಪಾನಿಪುರಿ ಕಿಟ್ಟಿ ಹಲವು ವರ್ಷಗಳಿಂದಲೂ ಯಶ್​ರ ಪರ್ಸನಲ್ ಟ್ರೈಲರ್ ಆಗಿದ್ದಾರೆ. ಇದೀಗ ಕಿಟ್ಟಿ  ಕಿಟ್ಟೀಸ್ ಮಸಲ್ ಪ್ಲಾನೆಟ್ ಹೆಸರಿನ ಹೊಸ ಜಿಮ್ ತೆರೆದಿದ್ದಾರೆ.

ಪಾನಿಪುರಿ ಕಿಟ್ಟಿ ಹಲವು ವರ್ಷಗಳಿಂದಲೂ ಯಶ್​ರ ಪರ್ಸನಲ್ ಟ್ರೈಲರ್ ಆಗಿದ್ದಾರೆ. ಇದೀಗ ಕಿಟ್ಟಿ ಕಿಟ್ಟೀಸ್ ಮಸಲ್ ಪ್ಲಾನೆಟ್ ಹೆಸರಿನ ಹೊಸ ಜಿಮ್ ತೆರೆದಿದ್ದಾರೆ.

2 / 7
ನಟ ಯಶ್ ಆಗಮಿಸಿ ಉದ್ಘಾಟನೆ ನೆರವೇರಿಸಿದ್ದಾರೆ. ಈ ಸಮಯದಲ್ಲಿ ನಟ ಪ್ರೇಮ್ ಹಾಗೂ ಅಜಯ್ ರಾವ್ ಅವರುಗಳ ಸಹ ಜೊತೆಗಿದ್ದರು.

ನಟ ಯಶ್ ಆಗಮಿಸಿ ಉದ್ಘಾಟನೆ ನೆರವೇರಿಸಿದ್ದಾರೆ. ಈ ಸಮಯದಲ್ಲಿ ನಟ ಪ್ರೇಮ್ ಹಾಗೂ ಅಜಯ್ ರಾವ್ ಅವರುಗಳ ಸಹ ಜೊತೆಗಿದ್ದರು.

3 / 7
ಉದ್ಘಾಟನೆ ಕಾರ್ಯಕ್ರಮದ ಬಳಿಕ ತಮ್ಮ ಹಾಗೂ ಕಿಟ್ಟಿಯ ಬಂಧದ ಬಗ್ಗೆ, ಕಿಟ್ಟಿಯ ಶಿಸ್ತಿನ ಬಗ್ಗೆ, ಫಿಟ್​ನೆಸ್​ ಮೇಲಿರುವ ಅವರ ಕಾಳಜಿ ಬಗ್ಗೆ ಯಶ್ ಮಾತನಾಡಿದರು.

ಉದ್ಘಾಟನೆ ಕಾರ್ಯಕ್ರಮದ ಬಳಿಕ ತಮ್ಮ ಹಾಗೂ ಕಿಟ್ಟಿಯ ಬಂಧದ ಬಗ್ಗೆ, ಕಿಟ್ಟಿಯ ಶಿಸ್ತಿನ ಬಗ್ಗೆ, ಫಿಟ್​ನೆಸ್​ ಮೇಲಿರುವ ಅವರ ಕಾಳಜಿ ಬಗ್ಗೆ ಯಶ್ ಮಾತನಾಡಿದರು.

4 / 7
‘ನಾನು ಚೆನ್ನಾಗಿ ಕಂಡರು ಅದಕ್ಕೆ ಕಿಟ್ಟಿ ಕಾರಣ ಒಂದೊಮ್ಮೆ ನಾನು ಚೆನ್ನಾಗಿ ಕಾಣದಿದ್ದರೂ ಅದಕ್ಕೆ ಕಿಟ್ಟಿ ಕಾರಣ’ ಎಂದು ನಗೆ ಚಟಾಕಿ ಹಾರಿಸಿದರು ಯಶ್.

‘ನಾನು ಚೆನ್ನಾಗಿ ಕಂಡರು ಅದಕ್ಕೆ ಕಿಟ್ಟಿ ಕಾರಣ ಒಂದೊಮ್ಮೆ ನಾನು ಚೆನ್ನಾಗಿ ಕಾಣದಿದ್ದರೂ ಅದಕ್ಕೆ ಕಿಟ್ಟಿ ಕಾರಣ’ ಎಂದು ನಗೆ ಚಟಾಕಿ ಹಾರಿಸಿದರು ಯಶ್.

5 / 7
ಇದೇ ಸಂದರ್ಭದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಯಶ್, ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಮಾತನಾಡಿ, ಆದಷ್ಟು ಬೇಗ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಯಶ್, ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಮಾತನಾಡಿ, ಆದಷ್ಟು ಬೇಗ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದರು.

6 / 7
ಈ ಬಾರಿಯೂ ಲೋಕಸಭೆ ಚುನಾವಣೆಗೆ ಮಂಡ್ಯದಲ್ಲಿ ಪ್ರಚಾರ ಮಾಡುತ್ತೀರ ಎಂಬ ಪ್ರಶ್ನೆಗೆ ರಾಜಕೀಯದ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ, ನನ್ನ ಗುರಿ  ಬೇರೆಯೇ ಇದೆ ಎಂದರು.

ಈ ಬಾರಿಯೂ ಲೋಕಸಭೆ ಚುನಾವಣೆಗೆ ಮಂಡ್ಯದಲ್ಲಿ ಪ್ರಚಾರ ಮಾಡುತ್ತೀರ ಎಂಬ ಪ್ರಶ್ನೆಗೆ ರಾಜಕೀಯದ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ, ನನ್ನ ಗುರಿ ಬೇರೆಯೇ ಇದೆ ಎಂದರು.

7 / 7
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?