ಗೆಳೆಯನ ಜಿಮ್ ಉದ್ಘಾಟನೆ ಮಾಡಿದ ಯಶ್, ಇಲ್ಲಿದೆ ಚಿತ್ರಗಳು

Yash-Kitty: ನಟ ಯಶ್, ತಮ್ಮ ಫಿಟ್​ನೆಸ್ ಟ್ರೈನರ್ ಕಿಟ್ಟಿ ಅವರ ಕಿಟ್ಟೀಸ್ ಮಸಲ್ ಪ್ಲಾನೆಟ್ ಹೆಸರಿನ ಹೊಸ ಜಿಮ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಲ್ಲಿವೆ ಚಿತ್ರಗಳು,

|

Updated on: Feb 14, 2024 | 10:46 PM

ನಟ ಯಶ್, ತಮ್ಮ ಫಿಟ್​ನೆಸ್ ಟ್ರೈನರ್ ಕಿಟ್ಟಿ ಅಲಿಯಾಸ್ ಪಾನಿಪುರಿ ಕಿಟ್ಟಿಯ ಹೊಸ ಜಿಮ್ ಉದ್ಘಾಟನೆ ಮಾಡಿದ್ದಾರೆ.

ನಟ ಯಶ್, ತಮ್ಮ ಫಿಟ್​ನೆಸ್ ಟ್ರೈನರ್ ಕಿಟ್ಟಿ ಅಲಿಯಾಸ್ ಪಾನಿಪುರಿ ಕಿಟ್ಟಿಯ ಹೊಸ ಜಿಮ್ ಉದ್ಘಾಟನೆ ಮಾಡಿದ್ದಾರೆ.

1 / 7
ಪಾನಿಪುರಿ ಕಿಟ್ಟಿ ಹಲವು ವರ್ಷಗಳಿಂದಲೂ ಯಶ್​ರ ಪರ್ಸನಲ್ ಟ್ರೈಲರ್ ಆಗಿದ್ದಾರೆ. ಇದೀಗ ಕಿಟ್ಟಿ  ಕಿಟ್ಟೀಸ್ ಮಸಲ್ ಪ್ಲಾನೆಟ್ ಹೆಸರಿನ ಹೊಸ ಜಿಮ್ ತೆರೆದಿದ್ದಾರೆ.

ಪಾನಿಪುರಿ ಕಿಟ್ಟಿ ಹಲವು ವರ್ಷಗಳಿಂದಲೂ ಯಶ್​ರ ಪರ್ಸನಲ್ ಟ್ರೈಲರ್ ಆಗಿದ್ದಾರೆ. ಇದೀಗ ಕಿಟ್ಟಿ ಕಿಟ್ಟೀಸ್ ಮಸಲ್ ಪ್ಲಾನೆಟ್ ಹೆಸರಿನ ಹೊಸ ಜಿಮ್ ತೆರೆದಿದ್ದಾರೆ.

2 / 7
ನಟ ಯಶ್ ಆಗಮಿಸಿ ಉದ್ಘಾಟನೆ ನೆರವೇರಿಸಿದ್ದಾರೆ. ಈ ಸಮಯದಲ್ಲಿ ನಟ ಪ್ರೇಮ್ ಹಾಗೂ ಅಜಯ್ ರಾವ್ ಅವರುಗಳ ಸಹ ಜೊತೆಗಿದ್ದರು.

ನಟ ಯಶ್ ಆಗಮಿಸಿ ಉದ್ಘಾಟನೆ ನೆರವೇರಿಸಿದ್ದಾರೆ. ಈ ಸಮಯದಲ್ಲಿ ನಟ ಪ್ರೇಮ್ ಹಾಗೂ ಅಜಯ್ ರಾವ್ ಅವರುಗಳ ಸಹ ಜೊತೆಗಿದ್ದರು.

3 / 7
ಉದ್ಘಾಟನೆ ಕಾರ್ಯಕ್ರಮದ ಬಳಿಕ ತಮ್ಮ ಹಾಗೂ ಕಿಟ್ಟಿಯ ಬಂಧದ ಬಗ್ಗೆ, ಕಿಟ್ಟಿಯ ಶಿಸ್ತಿನ ಬಗ್ಗೆ, ಫಿಟ್​ನೆಸ್​ ಮೇಲಿರುವ ಅವರ ಕಾಳಜಿ ಬಗ್ಗೆ ಯಶ್ ಮಾತನಾಡಿದರು.

ಉದ್ಘಾಟನೆ ಕಾರ್ಯಕ್ರಮದ ಬಳಿಕ ತಮ್ಮ ಹಾಗೂ ಕಿಟ್ಟಿಯ ಬಂಧದ ಬಗ್ಗೆ, ಕಿಟ್ಟಿಯ ಶಿಸ್ತಿನ ಬಗ್ಗೆ, ಫಿಟ್​ನೆಸ್​ ಮೇಲಿರುವ ಅವರ ಕಾಳಜಿ ಬಗ್ಗೆ ಯಶ್ ಮಾತನಾಡಿದರು.

4 / 7
‘ನಾನು ಚೆನ್ನಾಗಿ ಕಂಡರು ಅದಕ್ಕೆ ಕಿಟ್ಟಿ ಕಾರಣ ಒಂದೊಮ್ಮೆ ನಾನು ಚೆನ್ನಾಗಿ ಕಾಣದಿದ್ದರೂ ಅದಕ್ಕೆ ಕಿಟ್ಟಿ ಕಾರಣ’ ಎಂದು ನಗೆ ಚಟಾಕಿ ಹಾರಿಸಿದರು ಯಶ್.

‘ನಾನು ಚೆನ್ನಾಗಿ ಕಂಡರು ಅದಕ್ಕೆ ಕಿಟ್ಟಿ ಕಾರಣ ಒಂದೊಮ್ಮೆ ನಾನು ಚೆನ್ನಾಗಿ ಕಾಣದಿದ್ದರೂ ಅದಕ್ಕೆ ಕಿಟ್ಟಿ ಕಾರಣ’ ಎಂದು ನಗೆ ಚಟಾಕಿ ಹಾರಿಸಿದರು ಯಶ್.

5 / 7
ಇದೇ ಸಂದರ್ಭದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಯಶ್, ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಮಾತನಾಡಿ, ಆದಷ್ಟು ಬೇಗ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಯಶ್, ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಮಾತನಾಡಿ, ಆದಷ್ಟು ಬೇಗ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದರು.

6 / 7
ಈ ಬಾರಿಯೂ ಲೋಕಸಭೆ ಚುನಾವಣೆಗೆ ಮಂಡ್ಯದಲ್ಲಿ ಪ್ರಚಾರ ಮಾಡುತ್ತೀರ ಎಂಬ ಪ್ರಶ್ನೆಗೆ ರಾಜಕೀಯದ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ, ನನ್ನ ಗುರಿ  ಬೇರೆಯೇ ಇದೆ ಎಂದರು.

ಈ ಬಾರಿಯೂ ಲೋಕಸಭೆ ಚುನಾವಣೆಗೆ ಮಂಡ್ಯದಲ್ಲಿ ಪ್ರಚಾರ ಮಾಡುತ್ತೀರ ಎಂಬ ಪ್ರಶ್ನೆಗೆ ರಾಜಕೀಯದ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ, ನನ್ನ ಗುರಿ ಬೇರೆಯೇ ಇದೆ ಎಂದರು.

7 / 7
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ