AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಸಿಂಗ್ ಕಾನ್ಸರ್ಟ್​ನಲ್ಲಿ ನಟ ಯಶ್ ಭಾಗಿ, ಇಲ್ಲಿವೆ ಕೆಲ ಚಿತ್ರಗಳು

Yash: ಹನಿ ಸಿಂಗ್​ ಅವರ ಲೈವ್ ಕಾನ್ಸರ್ಟ್​ನಲ್ಲಿ ನಟ ಯಶ್ ಭಾಗವಹಿಸಿದ್ದರು. ವೇದಿಕೆ ಮೇಲೆ ಕನ್ನಡದಲ್ಲಿಯೇ ಮಾತನಾಡಿದ ನಟ ಯಶ್, ಗಾಯಕ ಹನಿ ಸಿಂಗ್ ಅವರನ್ನು ಸಹ ಕನ್ನಡದಲ್ಲಿ ಹಾಡು ಹಾಡುವಂತೆ ಒತ್ತಾಯ ಮಾಡಿದರು. ಹನಿಸಿಂಗ್ ಕಾನ್ಸರ್ಟ್​ನಲ್ಲಿ ಯಶ್ ಭಾಗಿಯಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇಲ್ಲಿವೆ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Mar 23, 2025 | 1:33 PM

Share
ಶನಿವಾರದಂದು ಖ್ಯಾತ ರ್ಯಾಪರ್, ಗಾಯಕ ಹನಿಸಿಂಗ್ ಅವರ ಲೈವ್ ಕಾನ್ಸರ್ಟ್ ಬಲು ಅದ್ಧೂರಿಯಾಗಿ ಬೆಂಗಳೂರಿನಲ್ಲಿ ನಡೆಯಿತು. ಕಾನ್ಸರ್ಟ್​ನಲ್ಲಿ ಅತಿಥಿಯಾಗಿ ನಟ ಯಶ್ ಭಾಗವಹಿಸಿದ್ದರು.

ಶನಿವಾರದಂದು ಖ್ಯಾತ ರ್ಯಾಪರ್, ಗಾಯಕ ಹನಿಸಿಂಗ್ ಅವರ ಲೈವ್ ಕಾನ್ಸರ್ಟ್ ಬಲು ಅದ್ಧೂರಿಯಾಗಿ ಬೆಂಗಳೂರಿನಲ್ಲಿ ನಡೆಯಿತು. ಕಾನ್ಸರ್ಟ್​ನಲ್ಲಿ ಅತಿಥಿಯಾಗಿ ನಟ ಯಶ್ ಭಾಗವಹಿಸಿದ್ದರು.

1 / 6
ಹನಿ ಸಿಂಗ್​ ಅವರ ಲೈವ್ ಕಾನ್ಸರ್ಟ್​ನಲ್ಲಿ ಶೋ ಸ್ಟಾಪರ್ ರೀತಿ ಅದ್ಧೂರಿ ಎಂಟ್ರಿ ಕೊಟ್ಟ ನಟ ಯಶ್ ವೇದಿಕೆ ಮೇಲೆ ಕನ್ನಡದಲ್ಲಿಯೇ ಮಾತನಾಡಿ, ಗಾಯಕ ಹನಿ ಸಿಂಗ್ ಅವರಿಗೆ ಸ್ವಾಗತ ಕೋರಿದರು.

ಹನಿ ಸಿಂಗ್​ ಅವರ ಲೈವ್ ಕಾನ್ಸರ್ಟ್​ನಲ್ಲಿ ಶೋ ಸ್ಟಾಪರ್ ರೀತಿ ಅದ್ಧೂರಿ ಎಂಟ್ರಿ ಕೊಟ್ಟ ನಟ ಯಶ್ ವೇದಿಕೆ ಮೇಲೆ ಕನ್ನಡದಲ್ಲಿಯೇ ಮಾತನಾಡಿ, ಗಾಯಕ ಹನಿ ಸಿಂಗ್ ಅವರಿಗೆ ಸ್ವಾಗತ ಕೋರಿದರು.

2 / 6
‘ಎಲ್ಲರಿಗೂ ನಮಸ್ಕಾರ, ಮೊದಲು ಇವರಿಗೆ ಸ್ವಾಗತ ಕೋರೋಣ, ನಿಮಗೆ ಬೆಂಗಳೂರಿಗೆ ಸ್ವಾಗತ’ ಎಂದು ಹನಿಸಿಂಗ್ ಅವರಿಗೆ ಸ್ವಾಗತ ಕೋರಿದರು. ಬಳಿಕ ಹನಿ ಸಿಂಗ್ ಅವರಿಗೆ, ‘ನೀವು ಕನ್ನಡದಲ್ಲಿಯೂ ಹಾಡು ಹಾಡಬೇಕು’ ಎಂದು ಒತ್ತಾಯಿಸಿದರು. ಅದಕ್ಕೆ ಹನಿ ಸಿಂಗ್, ‘ಮುಂದಿನ ದಿನಗಳಲ್ಲಿ ಕನ್ನಡದಲ್ಲಿಯೂ ಹಾಡು ಹಾಡುವುದಾಗಿ’ ಹೇಳಿದರು.

‘ಎಲ್ಲರಿಗೂ ನಮಸ್ಕಾರ, ಮೊದಲು ಇವರಿಗೆ ಸ್ವಾಗತ ಕೋರೋಣ, ನಿಮಗೆ ಬೆಂಗಳೂರಿಗೆ ಸ್ವಾಗತ’ ಎಂದು ಹನಿಸಿಂಗ್ ಅವರಿಗೆ ಸ್ವಾಗತ ಕೋರಿದರು. ಬಳಿಕ ಹನಿ ಸಿಂಗ್ ಅವರಿಗೆ, ‘ನೀವು ಕನ್ನಡದಲ್ಲಿಯೂ ಹಾಡು ಹಾಡಬೇಕು’ ಎಂದು ಒತ್ತಾಯಿಸಿದರು. ಅದಕ್ಕೆ ಹನಿ ಸಿಂಗ್, ‘ಮುಂದಿನ ದಿನಗಳಲ್ಲಿ ಕನ್ನಡದಲ್ಲಿಯೂ ಹಾಡು ಹಾಡುವುದಾಗಿ’ ಹೇಳಿದರು.

3 / 6
ನಟ ಯಶ್, ಅವರು ಹನಿ ಸಿಂಗ್ ಕಾನ್ಸರ್ಟ್​ಗೆ ಬಂದಿದ್ದು ಅಲ್ಲಿ ನೆರೆದಿದ್ದವರಿಗೆ ಅಚ್ಚರಿ ಮೂಡಿಸಿತು. ಯಶ್, ಹನಿ ಸಿಂಗ್ ಕಾನ್ಸರ್ಟ್​ನಲ್ಲಿ ಭಾಗಿ ಆಗುತ್ತಾರೆ ಎಂಬ ಯಾವುದೇ ಮುನ್ಸೂಚನೆ ಇರಲಿಲ್ಲ.

ನಟ ಯಶ್, ಅವರು ಹನಿ ಸಿಂಗ್ ಕಾನ್ಸರ್ಟ್​ಗೆ ಬಂದಿದ್ದು ಅಲ್ಲಿ ನೆರೆದಿದ್ದವರಿಗೆ ಅಚ್ಚರಿ ಮೂಡಿಸಿತು. ಯಶ್, ಹನಿ ಸಿಂಗ್ ಕಾನ್ಸರ್ಟ್​ನಲ್ಲಿ ಭಾಗಿ ಆಗುತ್ತಾರೆ ಎಂಬ ಯಾವುದೇ ಮುನ್ಸೂಚನೆ ಇರಲಿಲ್ಲ.

4 / 6
ಈಗ ಯಶ್, ಅವರು ಹನಿಸಿಂಗ್ ಅವರ ಕಾನ್ಸರ್ಟ್​ಗೆ ನ ವೇದಿಕೆಗೆ ಬಂದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಹಿಂದಿ ಹಾಡುಗಳ ಕಾನ್ಸರ್ಟ್​ನಲ್ಲಿ ಕನ್ನಡದಲ್ಲಿ ಮಾತನಾಡಿದ್ದು ಮಾತ್ರವಲ್ಲದೆ, ಗಾಯಕನನ್ನು ಕನ್ನಡದ ಹಾಡುಗಳನ್ನು ಹಾಡಿ ಎಂದು ಒತ್ತಾಯಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈಗ ಯಶ್, ಅವರು ಹನಿಸಿಂಗ್ ಅವರ ಕಾನ್ಸರ್ಟ್​ಗೆ ನ ವೇದಿಕೆಗೆ ಬಂದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಹಿಂದಿ ಹಾಡುಗಳ ಕಾನ್ಸರ್ಟ್​ನಲ್ಲಿ ಕನ್ನಡದಲ್ಲಿ ಮಾತನಾಡಿದ್ದು ಮಾತ್ರವಲ್ಲದೆ, ಗಾಯಕನನ್ನು ಕನ್ನಡದ ಹಾಡುಗಳನ್ನು ಹಾಡಿ ಎಂದು ಒತ್ತಾಯಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

5 / 6
ಹನಿ ಸಿಂಗ್ ಸಹ ತಮ್ಮ ಇನ್​ಸ್ಟಾಗ್ರಾಂನಲ್ಲಿ ಯಶ್​ ಅವರ ಚಿತ್ರ, ವಿಡಿಯೋಗಳನ್ನು ಹಂಚಿಕೊಂಡಿದ್ದು, ‘ನನ್ನ ಬೆಂಗಳೂರು ಕಾನ್ಸರ್ಟ್​ಗೆ ಬಂದು ಹರಸಿದ್ದಕ್ಕೆ ನನ್ನ ಸಹೋದರ ಯಶ್​ಗೆ ಧನ್ಯವಾದ’ ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ದಿಲ್ಜೀತ್ ದೊಸ್ಸಾಂಜ್ ಬೆಂಗಳೂರಿನಲ್ಲಿ ಲೈವ್ ಕಾನ್ಸರ್ಟ್ ಮಾಡಿದಾಗ ದೀಪಿಕಾ ಪಡುಕೋಣೆಯನ್ನು ಸರ್ಪ್ರೈಸ್ ಅತಿಥಿಯಾಗಿ ಕರೆಸಿದ್ದರು.

ಹನಿ ಸಿಂಗ್ ಸಹ ತಮ್ಮ ಇನ್​ಸ್ಟಾಗ್ರಾಂನಲ್ಲಿ ಯಶ್​ ಅವರ ಚಿತ್ರ, ವಿಡಿಯೋಗಳನ್ನು ಹಂಚಿಕೊಂಡಿದ್ದು, ‘ನನ್ನ ಬೆಂಗಳೂರು ಕಾನ್ಸರ್ಟ್​ಗೆ ಬಂದು ಹರಸಿದ್ದಕ್ಕೆ ನನ್ನ ಸಹೋದರ ಯಶ್​ಗೆ ಧನ್ಯವಾದ’ ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ದಿಲ್ಜೀತ್ ದೊಸ್ಸಾಂಜ್ ಬೆಂಗಳೂರಿನಲ್ಲಿ ಲೈವ್ ಕಾನ್ಸರ್ಟ್ ಮಾಡಿದಾಗ ದೀಪಿಕಾ ಪಡುಕೋಣೆಯನ್ನು ಸರ್ಪ್ರೈಸ್ ಅತಿಥಿಯಾಗಿ ಕರೆಸಿದ್ದರು.

6 / 6
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ