AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೇಷಿಯಾದಲ್ಲಿ ಯಶ್ ಹವಾ: ಇಲ್ಲಿವೆ ನೋಡಿ ರಾಕಿ ಭಾಯ್ ಚಿತ್ರಗಳು

Yash: ಮಲೇಷಿಯಾನಲ್ಲಿ ರಾಕಿ ಭಾಯ್ ಯಶ್ ಹವಾ ನೋಡಿ ಹೇಗಿದೆ...

ಮಂಜುನಾಥ ಸಿ.
|

Updated on: Jul 08, 2023 | 2:37 PM

Share
ನಟ ಯಶ್ ಹಠಾತ್ತನೆ ಮಲೇಷಿಯಾಕ್ಕೆ ತೆರಳಿದ್ದಾರೆ. ಅಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ.

ನಟ ಯಶ್ ಹಠಾತ್ತನೆ ಮಲೇಷಿಯಾಕ್ಕೆ ತೆರಳಿದ್ದಾರೆ. ಅಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ.

1 / 7
ಪ್ರೈವೇಟ್ ಚಾರ್ಟೆಡ್ ವಿಮಾನದಲ್ಲಿ ಗೆಳೆಯರೊಟ್ಟಿಗೆ ಯಶ್ ಮಲೇಷಿಯಾಕ್ಕೆ ಪ್ರವಾಸ ಬೆಳೆಸಿದ್ದರು.

ಪ್ರೈವೇಟ್ ಚಾರ್ಟೆಡ್ ವಿಮಾನದಲ್ಲಿ ಗೆಳೆಯರೊಟ್ಟಿಗೆ ಯಶ್ ಮಲೇಷಿಯಾಕ್ಕೆ ಪ್ರವಾಸ ಬೆಳೆಸಿದ್ದರು.

2 / 7
ಮಲೇಷಿಯಾನಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದ್ದು ಐಶಾರಾಮಿ ಬೆಂಗಾಲು ವಾಹನಗಳ ನಡುವೆ ಯಶ್ ಸಾಗಿದ್ದು ಅದ್ಭುತವಾಗಿತ್ತು.

ಮಲೇಷಿಯಾನಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದ್ದು ಐಶಾರಾಮಿ ಬೆಂಗಾಲು ವಾಹನಗಳ ನಡುವೆ ಯಶ್ ಸಾಗಿದ್ದು ಅದ್ಭುತವಾಗಿತ್ತು.

3 / 7
ಯಶ್, ಮಲೇಷಿಯಾನಲ್ಲಿ ಚಿನ್ನದ ಶೋರೂಂ ಒಂದರ ಉದ್ಘಾಟನೆಗಾಗಿ ತೆರಳಿದ್ದರು.

ಯಶ್, ಮಲೇಷಿಯಾನಲ್ಲಿ ಚಿನ್ನದ ಶೋರೂಂ ಒಂದರ ಉದ್ಘಾಟನೆಗಾಗಿ ತೆರಳಿದ್ದರು.

4 / 7
ಮಲೇಷಿಯಾದಲ್ಲಿನ ಭಾರತೀಯರು, ಕನ್ನಡಿಗರು ಯಶ್​ರನ್ನು ಭೇಟಿಯಾಗಿ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಮಲೇಷಿಯಾದಲ್ಲಿನ ಭಾರತೀಯರು, ಕನ್ನಡಿಗರು ಯಶ್​ರನ್ನು ಭೇಟಿಯಾಗಿ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

5 / 7
ಮಲೇಷಿಯಾದ ಸ್ಥಳೀಯರು ಸಹ ಯಶ್ ಅನ್ನು ಕಾಣಲು ಮುಗಿಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಲೇಷಿಯಾದ ಸ್ಥಳೀಯರು ಸಹ ಯಶ್ ಅನ್ನು ಕಾಣಲು ಮುಗಿಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

6 / 7
ಮಲೇಷಿಯಾಕ್ಕೆ ಭೇಟಿ ನೀಡಿದ ಕಲಾವಿದರೊಬ್ಬರು ಯಶ್​ರ ಕುಟುಂಬದ ಚಿತ್ರವನ್ನು ಅವರಿಗೆ ಉಡುಗೊರೆಯಾಗಿ ನೀಡಿದರು.

ಮಲೇಷಿಯಾಕ್ಕೆ ಭೇಟಿ ನೀಡಿದ ಕಲಾವಿದರೊಬ್ಬರು ಯಶ್​ರ ಕುಟುಂಬದ ಚಿತ್ರವನ್ನು ಅವರಿಗೆ ಉಡುಗೊರೆಯಾಗಿ ನೀಡಿದರು.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ