AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೇಷಿಯಾದಲ್ಲಿ ಯಶ್ ಹವಾ: ಇಲ್ಲಿವೆ ನೋಡಿ ರಾಕಿ ಭಾಯ್ ಚಿತ್ರಗಳು

Yash: ಮಲೇಷಿಯಾನಲ್ಲಿ ರಾಕಿ ಭಾಯ್ ಯಶ್ ಹವಾ ನೋಡಿ ಹೇಗಿದೆ...

ಮಂಜುನಾಥ ಸಿ.
|

Updated on: Jul 08, 2023 | 2:37 PM

Share
ನಟ ಯಶ್ ಹಠಾತ್ತನೆ ಮಲೇಷಿಯಾಕ್ಕೆ ತೆರಳಿದ್ದಾರೆ. ಅಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ.

ನಟ ಯಶ್ ಹಠಾತ್ತನೆ ಮಲೇಷಿಯಾಕ್ಕೆ ತೆರಳಿದ್ದಾರೆ. ಅಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ.

1 / 7
ಪ್ರೈವೇಟ್ ಚಾರ್ಟೆಡ್ ವಿಮಾನದಲ್ಲಿ ಗೆಳೆಯರೊಟ್ಟಿಗೆ ಯಶ್ ಮಲೇಷಿಯಾಕ್ಕೆ ಪ್ರವಾಸ ಬೆಳೆಸಿದ್ದರು.

ಪ್ರೈವೇಟ್ ಚಾರ್ಟೆಡ್ ವಿಮಾನದಲ್ಲಿ ಗೆಳೆಯರೊಟ್ಟಿಗೆ ಯಶ್ ಮಲೇಷಿಯಾಕ್ಕೆ ಪ್ರವಾಸ ಬೆಳೆಸಿದ್ದರು.

2 / 7
ಮಲೇಷಿಯಾನಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದ್ದು ಐಶಾರಾಮಿ ಬೆಂಗಾಲು ವಾಹನಗಳ ನಡುವೆ ಯಶ್ ಸಾಗಿದ್ದು ಅದ್ಭುತವಾಗಿತ್ತು.

ಮಲೇಷಿಯಾನಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದ್ದು ಐಶಾರಾಮಿ ಬೆಂಗಾಲು ವಾಹನಗಳ ನಡುವೆ ಯಶ್ ಸಾಗಿದ್ದು ಅದ್ಭುತವಾಗಿತ್ತು.

3 / 7
ಯಶ್, ಮಲೇಷಿಯಾನಲ್ಲಿ ಚಿನ್ನದ ಶೋರೂಂ ಒಂದರ ಉದ್ಘಾಟನೆಗಾಗಿ ತೆರಳಿದ್ದರು.

ಯಶ್, ಮಲೇಷಿಯಾನಲ್ಲಿ ಚಿನ್ನದ ಶೋರೂಂ ಒಂದರ ಉದ್ಘಾಟನೆಗಾಗಿ ತೆರಳಿದ್ದರು.

4 / 7
ಮಲೇಷಿಯಾದಲ್ಲಿನ ಭಾರತೀಯರು, ಕನ್ನಡಿಗರು ಯಶ್​ರನ್ನು ಭೇಟಿಯಾಗಿ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಮಲೇಷಿಯಾದಲ್ಲಿನ ಭಾರತೀಯರು, ಕನ್ನಡಿಗರು ಯಶ್​ರನ್ನು ಭೇಟಿಯಾಗಿ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

5 / 7
ಮಲೇಷಿಯಾದ ಸ್ಥಳೀಯರು ಸಹ ಯಶ್ ಅನ್ನು ಕಾಣಲು ಮುಗಿಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಲೇಷಿಯಾದ ಸ್ಥಳೀಯರು ಸಹ ಯಶ್ ಅನ್ನು ಕಾಣಲು ಮುಗಿಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

6 / 7
ಮಲೇಷಿಯಾಕ್ಕೆ ಭೇಟಿ ನೀಡಿದ ಕಲಾವಿದರೊಬ್ಬರು ಯಶ್​ರ ಕುಟುಂಬದ ಚಿತ್ರವನ್ನು ಅವರಿಗೆ ಉಡುಗೊರೆಯಾಗಿ ನೀಡಿದರು.

ಮಲೇಷಿಯಾಕ್ಕೆ ಭೇಟಿ ನೀಡಿದ ಕಲಾವಿದರೊಬ್ಬರು ಯಶ್​ರ ಕುಟುಂಬದ ಚಿತ್ರವನ್ನು ಅವರಿಗೆ ಉಡುಗೊರೆಯಾಗಿ ನೀಡಿದರು.

7 / 7
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ