AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೇಷಿಯಾದಲ್ಲಿ ಯಶ್ ಹವಾ: ಇಲ್ಲಿವೆ ನೋಡಿ ರಾಕಿ ಭಾಯ್ ಚಿತ್ರಗಳು

Yash: ಮಲೇಷಿಯಾನಲ್ಲಿ ರಾಕಿ ಭಾಯ್ ಯಶ್ ಹವಾ ನೋಡಿ ಹೇಗಿದೆ...

ಮಂಜುನಾಥ ಸಿ.
|

Updated on: Jul 08, 2023 | 2:37 PM

Share
ನಟ ಯಶ್ ಹಠಾತ್ತನೆ ಮಲೇಷಿಯಾಕ್ಕೆ ತೆರಳಿದ್ದಾರೆ. ಅಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ.

ನಟ ಯಶ್ ಹಠಾತ್ತನೆ ಮಲೇಷಿಯಾಕ್ಕೆ ತೆರಳಿದ್ದಾರೆ. ಅಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ.

1 / 7
ಪ್ರೈವೇಟ್ ಚಾರ್ಟೆಡ್ ವಿಮಾನದಲ್ಲಿ ಗೆಳೆಯರೊಟ್ಟಿಗೆ ಯಶ್ ಮಲೇಷಿಯಾಕ್ಕೆ ಪ್ರವಾಸ ಬೆಳೆಸಿದ್ದರು.

ಪ್ರೈವೇಟ್ ಚಾರ್ಟೆಡ್ ವಿಮಾನದಲ್ಲಿ ಗೆಳೆಯರೊಟ್ಟಿಗೆ ಯಶ್ ಮಲೇಷಿಯಾಕ್ಕೆ ಪ್ರವಾಸ ಬೆಳೆಸಿದ್ದರು.

2 / 7
ಮಲೇಷಿಯಾನಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದ್ದು ಐಶಾರಾಮಿ ಬೆಂಗಾಲು ವಾಹನಗಳ ನಡುವೆ ಯಶ್ ಸಾಗಿದ್ದು ಅದ್ಭುತವಾಗಿತ್ತು.

ಮಲೇಷಿಯಾನಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದ್ದು ಐಶಾರಾಮಿ ಬೆಂಗಾಲು ವಾಹನಗಳ ನಡುವೆ ಯಶ್ ಸಾಗಿದ್ದು ಅದ್ಭುತವಾಗಿತ್ತು.

3 / 7
ಯಶ್, ಮಲೇಷಿಯಾನಲ್ಲಿ ಚಿನ್ನದ ಶೋರೂಂ ಒಂದರ ಉದ್ಘಾಟನೆಗಾಗಿ ತೆರಳಿದ್ದರು.

ಯಶ್, ಮಲೇಷಿಯಾನಲ್ಲಿ ಚಿನ್ನದ ಶೋರೂಂ ಒಂದರ ಉದ್ಘಾಟನೆಗಾಗಿ ತೆರಳಿದ್ದರು.

4 / 7
ಮಲೇಷಿಯಾದಲ್ಲಿನ ಭಾರತೀಯರು, ಕನ್ನಡಿಗರು ಯಶ್​ರನ್ನು ಭೇಟಿಯಾಗಿ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಮಲೇಷಿಯಾದಲ್ಲಿನ ಭಾರತೀಯರು, ಕನ್ನಡಿಗರು ಯಶ್​ರನ್ನು ಭೇಟಿಯಾಗಿ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

5 / 7
ಮಲೇಷಿಯಾದ ಸ್ಥಳೀಯರು ಸಹ ಯಶ್ ಅನ್ನು ಕಾಣಲು ಮುಗಿಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಲೇಷಿಯಾದ ಸ್ಥಳೀಯರು ಸಹ ಯಶ್ ಅನ್ನು ಕಾಣಲು ಮುಗಿಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

6 / 7
ಮಲೇಷಿಯಾಕ್ಕೆ ಭೇಟಿ ನೀಡಿದ ಕಲಾವಿದರೊಬ್ಬರು ಯಶ್​ರ ಕುಟುಂಬದ ಚಿತ್ರವನ್ನು ಅವರಿಗೆ ಉಡುಗೊರೆಯಾಗಿ ನೀಡಿದರು.

ಮಲೇಷಿಯಾಕ್ಕೆ ಭೇಟಿ ನೀಡಿದ ಕಲಾವಿದರೊಬ್ಬರು ಯಶ್​ರ ಕುಟುಂಬದ ಚಿತ್ರವನ್ನು ಅವರಿಗೆ ಉಡುಗೊರೆಯಾಗಿ ನೀಡಿದರು.

7 / 7
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್