AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೇಷಿಯಾದಲ್ಲಿ ಯಶ್ ಹವಾ: ಇಲ್ಲಿವೆ ನೋಡಿ ರಾಕಿ ಭಾಯ್ ಚಿತ್ರಗಳು

Yash: ಮಲೇಷಿಯಾನಲ್ಲಿ ರಾಕಿ ಭಾಯ್ ಯಶ್ ಹವಾ ನೋಡಿ ಹೇಗಿದೆ...

ಮಂಜುನಾಥ ಸಿ.
|

Updated on: Jul 08, 2023 | 2:37 PM

Share
ನಟ ಯಶ್ ಹಠಾತ್ತನೆ ಮಲೇಷಿಯಾಕ್ಕೆ ತೆರಳಿದ್ದಾರೆ. ಅಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ.

ನಟ ಯಶ್ ಹಠಾತ್ತನೆ ಮಲೇಷಿಯಾಕ್ಕೆ ತೆರಳಿದ್ದಾರೆ. ಅಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ.

1 / 7
ಪ್ರೈವೇಟ್ ಚಾರ್ಟೆಡ್ ವಿಮಾನದಲ್ಲಿ ಗೆಳೆಯರೊಟ್ಟಿಗೆ ಯಶ್ ಮಲೇಷಿಯಾಕ್ಕೆ ಪ್ರವಾಸ ಬೆಳೆಸಿದ್ದರು.

ಪ್ರೈವೇಟ್ ಚಾರ್ಟೆಡ್ ವಿಮಾನದಲ್ಲಿ ಗೆಳೆಯರೊಟ್ಟಿಗೆ ಯಶ್ ಮಲೇಷಿಯಾಕ್ಕೆ ಪ್ರವಾಸ ಬೆಳೆಸಿದ್ದರು.

2 / 7
ಮಲೇಷಿಯಾನಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದ್ದು ಐಶಾರಾಮಿ ಬೆಂಗಾಲು ವಾಹನಗಳ ನಡುವೆ ಯಶ್ ಸಾಗಿದ್ದು ಅದ್ಭುತವಾಗಿತ್ತು.

ಮಲೇಷಿಯಾನಲ್ಲಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದ್ದು ಐಶಾರಾಮಿ ಬೆಂಗಾಲು ವಾಹನಗಳ ನಡುವೆ ಯಶ್ ಸಾಗಿದ್ದು ಅದ್ಭುತವಾಗಿತ್ತು.

3 / 7
ಯಶ್, ಮಲೇಷಿಯಾನಲ್ಲಿ ಚಿನ್ನದ ಶೋರೂಂ ಒಂದರ ಉದ್ಘಾಟನೆಗಾಗಿ ತೆರಳಿದ್ದರು.

ಯಶ್, ಮಲೇಷಿಯಾನಲ್ಲಿ ಚಿನ್ನದ ಶೋರೂಂ ಒಂದರ ಉದ್ಘಾಟನೆಗಾಗಿ ತೆರಳಿದ್ದರು.

4 / 7
ಮಲೇಷಿಯಾದಲ್ಲಿನ ಭಾರತೀಯರು, ಕನ್ನಡಿಗರು ಯಶ್​ರನ್ನು ಭೇಟಿಯಾಗಿ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಮಲೇಷಿಯಾದಲ್ಲಿನ ಭಾರತೀಯರು, ಕನ್ನಡಿಗರು ಯಶ್​ರನ್ನು ಭೇಟಿಯಾಗಿ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

5 / 7
ಮಲೇಷಿಯಾದ ಸ್ಥಳೀಯರು ಸಹ ಯಶ್ ಅನ್ನು ಕಾಣಲು ಮುಗಿಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಮಲೇಷಿಯಾದ ಸ್ಥಳೀಯರು ಸಹ ಯಶ್ ಅನ್ನು ಕಾಣಲು ಮುಗಿಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

6 / 7
ಮಲೇಷಿಯಾಕ್ಕೆ ಭೇಟಿ ನೀಡಿದ ಕಲಾವಿದರೊಬ್ಬರು ಯಶ್​ರ ಕುಟುಂಬದ ಚಿತ್ರವನ್ನು ಅವರಿಗೆ ಉಡುಗೊರೆಯಾಗಿ ನೀಡಿದರು.

ಮಲೇಷಿಯಾಕ್ಕೆ ಭೇಟಿ ನೀಡಿದ ಕಲಾವಿದರೊಬ್ಬರು ಯಶ್​ರ ಕುಟುಂಬದ ಚಿತ್ರವನ್ನು ಅವರಿಗೆ ಉಡುಗೊರೆಯಾಗಿ ನೀಡಿದರು.

7 / 7
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್