Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನಡೆದ ನಟಿ ಅದಿತಿ-ಯಶಸ್ವಿ ಆರತಕ್ಷತೆ ಕಾರ್ಯಕ್ರಮ; ಯಶ್-ರಾಧಿಕಾ ಸೇರಿ ಹಲವರು ಭಾಗಿ

ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 28, 2022 | 7:33 AM

ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ವಿ ಮದುವೆ ಇಂದು (ನವೆಂಬರ್ 28) ಅದ್ದೂರಿಯಾಗಿ ನೆರವೇರುತ್ತಿದೆ. ಅದಕ್ಕೂ ಮೊದಲು ಈ ಜೋಡಿ ಪ್ಯಾಲೇಸ್ ಗ್ರೌಂಡ್​ನಲ್ಲಿ ಆರತಕ್ಷತೆ ಮಾಡಿಕೊಂಡಿದೆ.

ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ವಿ ಮದುವೆ ಇಂದು (ನವೆಂಬರ್ 28) ಅದ್ದೂರಿಯಾಗಿ ನೆರವೇರುತ್ತಿದೆ. ಅದಕ್ಕೂ ಮೊದಲು ಈ ಜೋಡಿ ಪ್ಯಾಲೇಸ್ ಗ್ರೌಂಡ್​ನಲ್ಲಿ ಆರತಕ್ಷತೆ ಮಾಡಿಕೊಂಡಿದೆ.

1 / 5
ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

2 / 5
ನಟ ಯಶ್-ರಾಧಿಕಾ ದಂಪತಿ ಮದುವೆಗೆ ಹಾಜರಿ ಹಾಕಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ನಟ ಯಶ್-ರಾಧಿಕಾ ದಂಪತಿ ಮದುವೆಗೆ ಹಾಜರಿ ಹಾಕಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

3 / 5
ನಟಿ ರಂಜನಿ ರಾಘವನ್, ಮೇಘಾ ಶೆಟ್ಟಿ ಮೊದಲಾದವರು ಈ ಸಮಾರಂಭದಲ್ಲಿ ಭಾಗಿ ಆಗಿ ಶುಭ ಕೋರಿದ್ದಾರೆ.

ನಟಿ ರಂಜನಿ ರಾಘವನ್, ಮೇಘಾ ಶೆಟ್ಟಿ ಮೊದಲಾದವರು ಈ ಸಮಾರಂಭದಲ್ಲಿ ಭಾಗಿ ಆಗಿ ಶುಭ ಕೋರಿದ್ದಾರೆ.

4 / 5
ಅದಿತಿ ಹಾಗೂ ಯಶಸ್ವಿ ಅವರ ವಿವಾಹ ಕಾರ್ಯ ಇಂದು (ನವೆಂಬರ್ 28) ಬೆಳಿಗ್ಗೆ 9.30ರಿಂದ 10.32ರಲ್ಲಿ ಸಲ್ಲುವ ಮುಹೂರ್ತದಲ್ಲಿ ನೆರವೇರಲಿದೆ.

ಅದಿತಿ ಹಾಗೂ ಯಶಸ್ವಿ ಅವರ ವಿವಾಹ ಕಾರ್ಯ ಇಂದು (ನವೆಂಬರ್ 28) ಬೆಳಿಗ್ಗೆ 9.30ರಿಂದ 10.32ರಲ್ಲಿ ಸಲ್ಲುವ ಮುಹೂರ್ತದಲ್ಲಿ ನೆರವೇರಲಿದೆ.

5 / 5

Published On - 6:55 am, Mon, 28 November 22

Follow us
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ