Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನಡೆದ ನಟಿ ಅದಿತಿ-ಯಶಸ್ವಿ ಆರತಕ್ಷತೆ ಕಾರ್ಯಕ್ರಮ; ಯಶ್-ರಾಧಿಕಾ ಸೇರಿ ಹಲವರು ಭಾಗಿ

ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 28, 2022 | 7:33 AM

ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ವಿ ಮದುವೆ ಇಂದು (ನವೆಂಬರ್ 28) ಅದ್ದೂರಿಯಾಗಿ ನೆರವೇರುತ್ತಿದೆ. ಅದಕ್ಕೂ ಮೊದಲು ಈ ಜೋಡಿ ಪ್ಯಾಲೇಸ್ ಗ್ರೌಂಡ್​ನಲ್ಲಿ ಆರತಕ್ಷತೆ ಮಾಡಿಕೊಂಡಿದೆ.

ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ವಿ ಮದುವೆ ಇಂದು (ನವೆಂಬರ್ 28) ಅದ್ದೂರಿಯಾಗಿ ನೆರವೇರುತ್ತಿದೆ. ಅದಕ್ಕೂ ಮೊದಲು ಈ ಜೋಡಿ ಪ್ಯಾಲೇಸ್ ಗ್ರೌಂಡ್​ನಲ್ಲಿ ಆರತಕ್ಷತೆ ಮಾಡಿಕೊಂಡಿದೆ.

1 / 5
ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

2 / 5
ನಟ ಯಶ್-ರಾಧಿಕಾ ದಂಪತಿ ಮದುವೆಗೆ ಹಾಜರಿ ಹಾಕಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ನಟ ಯಶ್-ರಾಧಿಕಾ ದಂಪತಿ ಮದುವೆಗೆ ಹಾಜರಿ ಹಾಕಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

3 / 5
ನಟಿ ರಂಜನಿ ರಾಘವನ್, ಮೇಘಾ ಶೆಟ್ಟಿ ಮೊದಲಾದವರು ಈ ಸಮಾರಂಭದಲ್ಲಿ ಭಾಗಿ ಆಗಿ ಶುಭ ಕೋರಿದ್ದಾರೆ.

ನಟಿ ರಂಜನಿ ರಾಘವನ್, ಮೇಘಾ ಶೆಟ್ಟಿ ಮೊದಲಾದವರು ಈ ಸಮಾರಂಭದಲ್ಲಿ ಭಾಗಿ ಆಗಿ ಶುಭ ಕೋರಿದ್ದಾರೆ.

4 / 5
ಅದಿತಿ ಹಾಗೂ ಯಶಸ್ವಿ ಅವರ ವಿವಾಹ ಕಾರ್ಯ ಇಂದು (ನವೆಂಬರ್ 28) ಬೆಳಿಗ್ಗೆ 9.30ರಿಂದ 10.32ರಲ್ಲಿ ಸಲ್ಲುವ ಮುಹೂರ್ತದಲ್ಲಿ ನೆರವೇರಲಿದೆ.

ಅದಿತಿ ಹಾಗೂ ಯಶಸ್ವಿ ಅವರ ವಿವಾಹ ಕಾರ್ಯ ಇಂದು (ನವೆಂಬರ್ 28) ಬೆಳಿಗ್ಗೆ 9.30ರಿಂದ 10.32ರಲ್ಲಿ ಸಲ್ಲುವ ಮುಹೂರ್ತದಲ್ಲಿ ನೆರವೇರಲಿದೆ.

5 / 5

Published On - 6:55 am, Mon, 28 November 22

Follow us
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?