Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನಡೆದ ನಟಿ ಅದಿತಿ-ಯಶಸ್ವಿ ಆರತಕ್ಷತೆ ಕಾರ್ಯಕ್ರಮ; ಯಶ್-ರಾಧಿಕಾ ಸೇರಿ ಹಲವರು ಭಾಗಿ

ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 28, 2022 | 7:33 AM

ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ವಿ ಮದುವೆ ಇಂದು (ನವೆಂಬರ್ 28) ಅದ್ದೂರಿಯಾಗಿ ನೆರವೇರುತ್ತಿದೆ. ಅದಕ್ಕೂ ಮೊದಲು ಈ ಜೋಡಿ ಪ್ಯಾಲೇಸ್ ಗ್ರೌಂಡ್​ನಲ್ಲಿ ಆರತಕ್ಷತೆ ಮಾಡಿಕೊಂಡಿದೆ.

ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ವಿ ಮದುವೆ ಇಂದು (ನವೆಂಬರ್ 28) ಅದ್ದೂರಿಯಾಗಿ ನೆರವೇರುತ್ತಿದೆ. ಅದಕ್ಕೂ ಮೊದಲು ಈ ಜೋಡಿ ಪ್ಯಾಲೇಸ್ ಗ್ರೌಂಡ್​ನಲ್ಲಿ ಆರತಕ್ಷತೆ ಮಾಡಿಕೊಂಡಿದೆ.

1 / 5
ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

2 / 5
ನಟ ಯಶ್-ರಾಧಿಕಾ ದಂಪತಿ ಮದುವೆಗೆ ಹಾಜರಿ ಹಾಕಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ನಟ ಯಶ್-ರಾಧಿಕಾ ದಂಪತಿ ಮದುವೆಗೆ ಹಾಜರಿ ಹಾಕಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

3 / 5
ನಟಿ ರಂಜನಿ ರಾಘವನ್, ಮೇಘಾ ಶೆಟ್ಟಿ ಮೊದಲಾದವರು ಈ ಸಮಾರಂಭದಲ್ಲಿ ಭಾಗಿ ಆಗಿ ಶುಭ ಕೋರಿದ್ದಾರೆ.

ನಟಿ ರಂಜನಿ ರಾಘವನ್, ಮೇಘಾ ಶೆಟ್ಟಿ ಮೊದಲಾದವರು ಈ ಸಮಾರಂಭದಲ್ಲಿ ಭಾಗಿ ಆಗಿ ಶುಭ ಕೋರಿದ್ದಾರೆ.

4 / 5
ಅದಿತಿ ಹಾಗೂ ಯಶಸ್ವಿ ಅವರ ವಿವಾಹ ಕಾರ್ಯ ಇಂದು (ನವೆಂಬರ್ 28) ಬೆಳಿಗ್ಗೆ 9.30ರಿಂದ 10.32ರಲ್ಲಿ ಸಲ್ಲುವ ಮುಹೂರ್ತದಲ್ಲಿ ನೆರವೇರಲಿದೆ.

ಅದಿತಿ ಹಾಗೂ ಯಶಸ್ವಿ ಅವರ ವಿವಾಹ ಕಾರ್ಯ ಇಂದು (ನವೆಂಬರ್ 28) ಬೆಳಿಗ್ಗೆ 9.30ರಿಂದ 10.32ರಲ್ಲಿ ಸಲ್ಲುವ ಮುಹೂರ್ತದಲ್ಲಿ ನೆರವೇರಲಿದೆ.

5 / 5

Published On - 6:55 am, Mon, 28 November 22

Follow us
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ