AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನಡೆದ ನಟಿ ಅದಿತಿ-ಯಶಸ್ವಿ ಆರತಕ್ಷತೆ ಕಾರ್ಯಕ್ರಮ; ಯಶ್-ರಾಧಿಕಾ ಸೇರಿ ಹಲವರು ಭಾಗಿ

ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 28, 2022 | 7:33 AM

Share
ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ವಿ ಮದುವೆ ಇಂದು (ನವೆಂಬರ್ 28) ಅದ್ದೂರಿಯಾಗಿ ನೆರವೇರುತ್ತಿದೆ. ಅದಕ್ಕೂ ಮೊದಲು ಈ ಜೋಡಿ ಪ್ಯಾಲೇಸ್ ಗ್ರೌಂಡ್​ನಲ್ಲಿ ಆರತಕ್ಷತೆ ಮಾಡಿಕೊಂಡಿದೆ.

ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ವಿ ಮದುವೆ ಇಂದು (ನವೆಂಬರ್ 28) ಅದ್ದೂರಿಯಾಗಿ ನೆರವೇರುತ್ತಿದೆ. ಅದಕ್ಕೂ ಮೊದಲು ಈ ಜೋಡಿ ಪ್ಯಾಲೇಸ್ ಗ್ರೌಂಡ್​ನಲ್ಲಿ ಆರತಕ್ಷತೆ ಮಾಡಿಕೊಂಡಿದೆ.

1 / 5
ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

ಸೆಲೆಬ್ರಿಟಿಗಳು ಮದುವೆ ಆಗುತ್ತಿದ್ದಾರೆ ಎಂದರೆ ಅಲ್ಲಿ ಒಂದಷ್ಟು ಸೆಲೆಬ್ರಿಟಿಗಳು ಹಾಜರಿ ಇರಲೇಬೇಕು. ಅದೇ ರೀತಿ ನಟಿ ಅದಿತಿ ಮದುವೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ.

2 / 5
ನಟ ಯಶ್-ರಾಧಿಕಾ ದಂಪತಿ ಮದುವೆಗೆ ಹಾಜರಿ ಹಾಕಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ನಟ ಯಶ್-ರಾಧಿಕಾ ದಂಪತಿ ಮದುವೆಗೆ ಹಾಜರಿ ಹಾಕಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

3 / 5
ನಟಿ ರಂಜನಿ ರಾಘವನ್, ಮೇಘಾ ಶೆಟ್ಟಿ ಮೊದಲಾದವರು ಈ ಸಮಾರಂಭದಲ್ಲಿ ಭಾಗಿ ಆಗಿ ಶುಭ ಕೋರಿದ್ದಾರೆ.

ನಟಿ ರಂಜನಿ ರಾಘವನ್, ಮೇಘಾ ಶೆಟ್ಟಿ ಮೊದಲಾದವರು ಈ ಸಮಾರಂಭದಲ್ಲಿ ಭಾಗಿ ಆಗಿ ಶುಭ ಕೋರಿದ್ದಾರೆ.

4 / 5
ಅದಿತಿ ಹಾಗೂ ಯಶಸ್ವಿ ಅವರ ವಿವಾಹ ಕಾರ್ಯ ಇಂದು (ನವೆಂಬರ್ 28) ಬೆಳಿಗ್ಗೆ 9.30ರಿಂದ 10.32ರಲ್ಲಿ ಸಲ್ಲುವ ಮುಹೂರ್ತದಲ್ಲಿ ನೆರವೇರಲಿದೆ.

ಅದಿತಿ ಹಾಗೂ ಯಶಸ್ವಿ ಅವರ ವಿವಾಹ ಕಾರ್ಯ ಇಂದು (ನವೆಂಬರ್ 28) ಬೆಳಿಗ್ಗೆ 9.30ರಿಂದ 10.32ರಲ್ಲಿ ಸಲ್ಲುವ ಮುಹೂರ್ತದಲ್ಲಿ ನೆರವೇರಲಿದೆ.

5 / 5

Published On - 6:55 am, Mon, 28 November 22

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ