AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Radhika Pandit: ಯಶ್, ರಾಧಿಕಾ ದಂಪತಿಗೆ ಇಂದು ಮದುವೆಯ 6ನೇ ವಾರ್ಷಿಕೋತ್ಸವದ ಸಂಭ್ರಮ

Yash Radhika Pandit Wedding Anniversary: ಚಂದನವನದ ಸ್ಟಾರ್​​ಗಳಾದ ಯಶ್ ಮತ್ತು ರಾಧಿಕಾ ಪಂಡಿತ್​​ಗೆ ಇಂದು 6ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ಈ ಆರು ವರ್ಷಗಳ ವೈವಾಹಿಕ ಜೀವನವನ್ನು ನಿಮ್ಮೊಂದಿಗೆ ಮಾಂತ್ರಿಕವಾಗಿದ್ದರೂ ನೈಜವಾಗಿಸಿದ್ದಕ್ಕಾಗಿ ಧನ್ಯವಾದಗಳು, ಎಂದು ಯಶ್​ಗೆ ರಾಧಿಕಾ ವಾರ್ಷಿಕೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

TV9 Web
| Updated By: Digi Tech Desk

Updated on:Dec 09, 2022 | 1:35 PM

ಚಂದನವನದ ಸ್ಟಾರ್ ಜೋಡಿ​​ಗಳಾದ ಯಶ್ ಮತ್ತು ರಾಧಿಕಾ ಪಂಡಿತ್​​ಗೆ ಇಂದು 6ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ.

Yash Radhika Pandit: Yash and Radhika Pandit celebrate their 6th wedding anniversary today.

1 / 7
ರಾಧಿಕಾ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮದುವೆ ವಾರ್ಷಿಕೋತ್ಸವ ಸಂಭ್ರಮಕ್ಕೆ ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Yash Radhika Pandit: Yash and Radhika Pandit celebrate their 6th wedding anniversary today.

2 / 7
Yash Radhika Pandit: Yash and Radhika Pandit celebrate their 6th wedding anniversary today.

ರಾಧಿಕಾ ಯಶ್ ಜೊತೆಗೆಯಾಗಿ ತೆಗೆಸಿಕೊಂಡ ಫೋಟೋಗಳನ್ನು ಹಂಚಿಕೊಂಡು, ದಾಂಪತ್ಯದ ಜೀವನದ ಬಗ್ಗೆ ಬರೆದುಕೊಂಡಿದ್ದಾರೆ.

3 / 7
Yash Radhika Pandit: Yash and Radhika Pandit celebrate their 6th wedding anniversary today.

ಇದು ನಾವೇ, ಅನೇಕ ಸಿನಿಮಾಗಳಲ್ಲಿ, ಲವಲವಿಕೆ ಜೀವನ, ಧಾರ್ಮಿಕ, ಗಂಭೀರ ಎಲ್ಲವೂ ಈ ಜೀವನದ ಮ್ಯಾಜಿಕಲ್ ವರ್ಷಗಳಾಗಿದೆ.

4 / 7
Yash Radhika Pandit: Yash and Radhika Pandit celebrate their 6th wedding anniversary today.

ಈ ಆರು ವರ್ಷಗಳ ವೈವಾಹಿಕ ಜೀವನವನ್ನು ನಿಮ್ಮೊಂದಿಗೆ ಮಾಂತ್ರಿಕವಾಗಿದ್ದರೂ ನೈಜವಾಗಿಸಿದ್ದಕ್ಕಾಗಿ ಧನ್ಯವಾದಗಳು, ವಾರ್ಷಿಕೋತ್ಸವದ ಶುಭಾಶಯಗಳು.

5 / 7
Yash Radhika Pandit: Yash and Radhika Pandit celebrate their 6th wedding anniversary today.

ನಿನ್ನನ್ನು ಪ್ರೀತಿಸುತ್ತೇನೆ ಎಂದು ಯಶ್​​ಗೆ ರಾಧಿಕಾ ಪಂಡಿತ್ ಮದುವೆ ವಾರ್ಷಿಕೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

6 / 7
Yash Radhika Pandit: Yash and Radhika Pandit celebrate their 6th wedding anniversary today.

ರಾಧಿಕಾರ ತಮ್ಮ ಮದುವೆ ದಿನದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ, ಇವರ ಅಭಿಮಾನ ಬಳಗವು ಕೂಡ ಶುಭಾಶಯಗಳನ್ನು ತಿಳಿಸಿದ್ದಾರೆ

7 / 7

Published On - 1:16 pm, Fri, 9 December 22

Follow us
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!