Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: 8 ದೇಶಗಳಲ್ಲಿ ‘ಪಠಾಣ್​’ ಸಿನಿಮಾ ಶೂಟಿಂಗ್​; ಭರ್ಜರಿ ಆಗಿದೆ ಶಾರುಖ್​ ಖಾನ್​ ಅಬ್ಬರ

Pathaan Movie Stills: 2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದ ಕೆಲವು ಫೋಟೋಗಳನ್ನು ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಹಂಚಿಕೊಂಡಿದೆ.

TV9 Web
| Updated By: ಮದನ್​ ಕುಮಾರ್​

Updated on: Dec 03, 2022 | 7:30 AM

ಬಾಲಿವುಡ್​ ನಟ ಶಾರುಖ್​ ಖಾನ್​ ಅವರು ಭರ್ಜರಿ ಕಂಬ್ಯಾಕ್​ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. 2023ರಲ್ಲಿ ಅವರ ಸಾಲು ಸಾಲು ಸಿನಿಮಾಗಳು ರಿಲೀಸ್​ ಆಗಲಿವೆ.

Yash Raj Films share new photos from Shah Rukh Khan starrer Pathaan photos

1 / 5
ಶಾರುಖ್​ ಖಾನ್ ನಟನೆಯ ‘ಪಠಾಣ್​’ ಚಿತ್ರದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ ಕೂಡ ನಟಿಸಿರುವುದರಿಂದ ಹೈಪ್​ ಹೆಚ್ಚಿದೆ.

Yash Raj Films share new photos from Shah Rukh Khan starrer Pathaan photos

2 / 5
2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂಬುದನ್ನು ತಿಳಿಸಲು ನಿರ್ಮಾಪಕರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂಬುದನ್ನು ತಿಳಿಸಲು ನಿರ್ಮಾಪಕರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5
ಈ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. 8 ದೇಶಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಈ ವಿಚಾರವನ್ನು ತಿಳಿಸುವ ಮೂಲಕ ಚಿತ್ರ ಕಥೆಯ ಬಗ್ಗೆ ನಿರೀಕ್ಷೆ ಮೂಡಿಸಲಾಗಿದೆ.

ಈ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. 8 ದೇಶಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಈ ವಿಚಾರವನ್ನು ತಿಳಿಸುವ ಮೂಲಕ ಚಿತ್ರ ಕಥೆಯ ಬಗ್ಗೆ ನಿರೀಕ್ಷೆ ಮೂಡಿಸಲಾಗಿದೆ.

4 / 5
‘ಪಠಾಣ್​’ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ಸಿಕ್ಸ್​ ಪ್ಯಾಕ್​​ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ನೋಡಿ ಅಭಿಮಾನಿಗಳು ವಾವ್​ ಎಂದಿದ್ದಾರೆ.

‘ಪಠಾಣ್​’ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ಸಿಕ್ಸ್​ ಪ್ಯಾಕ್​​ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ನೋಡಿ ಅಭಿಮಾನಿಗಳು ವಾವ್​ ಎಂದಿದ್ದಾರೆ.

5 / 5
Follow us
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ