AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: 8 ದೇಶಗಳಲ್ಲಿ ‘ಪಠಾಣ್​’ ಸಿನಿಮಾ ಶೂಟಿಂಗ್​; ಭರ್ಜರಿ ಆಗಿದೆ ಶಾರುಖ್​ ಖಾನ್​ ಅಬ್ಬರ

Pathaan Movie Stills: 2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದ ಕೆಲವು ಫೋಟೋಗಳನ್ನು ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಹಂಚಿಕೊಂಡಿದೆ.

TV9 Web
| Edited By: |

Updated on: Dec 03, 2022 | 7:30 AM

Share
ಬಾಲಿವುಡ್​ ನಟ ಶಾರುಖ್​ ಖಾನ್​ ಅವರು ಭರ್ಜರಿ ಕಂಬ್ಯಾಕ್​ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. 2023ರಲ್ಲಿ ಅವರ ಸಾಲು ಸಾಲು ಸಿನಿಮಾಗಳು ರಿಲೀಸ್​ ಆಗಲಿವೆ.

Yash Raj Films share new photos from Shah Rukh Khan starrer Pathaan photos

1 / 5
ಶಾರುಖ್​ ಖಾನ್ ನಟನೆಯ ‘ಪಠಾಣ್​’ ಚಿತ್ರದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ ಕೂಡ ನಟಿಸಿರುವುದರಿಂದ ಹೈಪ್​ ಹೆಚ್ಚಿದೆ.

Yash Raj Films share new photos from Shah Rukh Khan starrer Pathaan photos

2 / 5
2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂಬುದನ್ನು ತಿಳಿಸಲು ನಿರ್ಮಾಪಕರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂಬುದನ್ನು ತಿಳಿಸಲು ನಿರ್ಮಾಪಕರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5
ಈ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. 8 ದೇಶಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಈ ವಿಚಾರವನ್ನು ತಿಳಿಸುವ ಮೂಲಕ ಚಿತ್ರ ಕಥೆಯ ಬಗ್ಗೆ ನಿರೀಕ್ಷೆ ಮೂಡಿಸಲಾಗಿದೆ.

ಈ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. 8 ದೇಶಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಈ ವಿಚಾರವನ್ನು ತಿಳಿಸುವ ಮೂಲಕ ಚಿತ್ರ ಕಥೆಯ ಬಗ್ಗೆ ನಿರೀಕ್ಷೆ ಮೂಡಿಸಲಾಗಿದೆ.

4 / 5
‘ಪಠಾಣ್​’ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ಸಿಕ್ಸ್​ ಪ್ಯಾಕ್​​ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ನೋಡಿ ಅಭಿಮಾನಿಗಳು ವಾವ್​ ಎಂದಿದ್ದಾರೆ.

‘ಪಠಾಣ್​’ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ಸಿಕ್ಸ್​ ಪ್ಯಾಕ್​​ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ನೋಡಿ ಅಭಿಮಾನಿಗಳು ವಾವ್​ ಎಂದಿದ್ದಾರೆ.

5 / 5
Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ