AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: 8 ದೇಶಗಳಲ್ಲಿ ‘ಪಠಾಣ್​’ ಸಿನಿಮಾ ಶೂಟಿಂಗ್​; ಭರ್ಜರಿ ಆಗಿದೆ ಶಾರುಖ್​ ಖಾನ್​ ಅಬ್ಬರ

Pathaan Movie Stills: 2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದ ಕೆಲವು ಫೋಟೋಗಳನ್ನು ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಹಂಚಿಕೊಂಡಿದೆ.

TV9 Web
| Edited By: |

Updated on: Dec 03, 2022 | 7:30 AM

Share
ಬಾಲಿವುಡ್​ ನಟ ಶಾರುಖ್​ ಖಾನ್​ ಅವರು ಭರ್ಜರಿ ಕಂಬ್ಯಾಕ್​ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. 2023ರಲ್ಲಿ ಅವರ ಸಾಲು ಸಾಲು ಸಿನಿಮಾಗಳು ರಿಲೀಸ್​ ಆಗಲಿವೆ.

Yash Raj Films share new photos from Shah Rukh Khan starrer Pathaan photos

1 / 5
ಶಾರುಖ್​ ಖಾನ್ ನಟನೆಯ ‘ಪಠಾಣ್​’ ಚಿತ್ರದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ ಕೂಡ ನಟಿಸಿರುವುದರಿಂದ ಹೈಪ್​ ಹೆಚ್ಚಿದೆ.

Yash Raj Films share new photos from Shah Rukh Khan starrer Pathaan photos

2 / 5
2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂಬುದನ್ನು ತಿಳಿಸಲು ನಿರ್ಮಾಪಕರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂಬುದನ್ನು ತಿಳಿಸಲು ನಿರ್ಮಾಪಕರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5
ಈ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. 8 ದೇಶಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಈ ವಿಚಾರವನ್ನು ತಿಳಿಸುವ ಮೂಲಕ ಚಿತ್ರ ಕಥೆಯ ಬಗ್ಗೆ ನಿರೀಕ್ಷೆ ಮೂಡಿಸಲಾಗಿದೆ.

ಈ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. 8 ದೇಶಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಈ ವಿಚಾರವನ್ನು ತಿಳಿಸುವ ಮೂಲಕ ಚಿತ್ರ ಕಥೆಯ ಬಗ್ಗೆ ನಿರೀಕ್ಷೆ ಮೂಡಿಸಲಾಗಿದೆ.

4 / 5
‘ಪಠಾಣ್​’ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ಸಿಕ್ಸ್​ ಪ್ಯಾಕ್​​ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ನೋಡಿ ಅಭಿಮಾನಿಗಳು ವಾವ್​ ಎಂದಿದ್ದಾರೆ.

‘ಪಠಾಣ್​’ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ಸಿಕ್ಸ್​ ಪ್ಯಾಕ್​​ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ನೋಡಿ ಅಭಿಮಾನಿಗಳು ವಾವ್​ ಎಂದಿದ್ದಾರೆ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್