Shah Rukh Khan: 8 ದೇಶಗಳಲ್ಲಿ ‘ಪಠಾಣ್​’ ಸಿನಿಮಾ ಶೂಟಿಂಗ್​; ಭರ್ಜರಿ ಆಗಿದೆ ಶಾರುಖ್​ ಖಾನ್​ ಅಬ್ಬರ

Pathaan Movie Stills: 2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದ ಕೆಲವು ಫೋಟೋಗಳನ್ನು ನಿರ್ಮಾಣ ಸಂಸ್ಥೆಯಾದ ‘ಯಶ್​ ರಾಜ್​ ಫಿಲ್ಮ್ಸ್​’ ಹಂಚಿಕೊಂಡಿದೆ.

| Updated By: ಮದನ್​ ಕುಮಾರ್​

Updated on: Dec 03, 2022 | 7:30 AM

ಬಾಲಿವುಡ್​ ನಟ ಶಾರುಖ್​ ಖಾನ್​ ಅವರು ಭರ್ಜರಿ ಕಂಬ್ಯಾಕ್​ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. 2023ರಲ್ಲಿ ಅವರ ಸಾಲು ಸಾಲು ಸಿನಿಮಾಗಳು ರಿಲೀಸ್​ ಆಗಲಿವೆ.

Yash Raj Films share new photos from Shah Rukh Khan starrer Pathaan photos

1 / 5
ಶಾರುಖ್​ ಖಾನ್ ನಟನೆಯ ‘ಪಠಾಣ್​’ ಚಿತ್ರದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ ಕೂಡ ನಟಿಸಿರುವುದರಿಂದ ಹೈಪ್​ ಹೆಚ್ಚಿದೆ.

Yash Raj Films share new photos from Shah Rukh Khan starrer Pathaan photos

2 / 5
2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂಬುದನ್ನು ತಿಳಿಸಲು ನಿರ್ಮಾಪಕರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2023ರ ಜನವರಿ 25ರಂದು ‘ಪಠಾಣ್​’ ರಿಲೀಸ್​ ಆಗಲಿದೆ. ಈ ಸಿನಿಮಾದಲ್ಲಿ ಸಾಹಸ ದೃಶ್ಯಗಳು ಭರ್ಜರಿಯಾಗಿ ಇರಲಿವೆ ಎಂಬುದನ್ನು ತಿಳಿಸಲು ನಿರ್ಮಾಪಕರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5
ಈ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. 8 ದೇಶಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಈ ವಿಚಾರವನ್ನು ತಿಳಿಸುವ ಮೂಲಕ ಚಿತ್ರ ಕಥೆಯ ಬಗ್ಗೆ ನಿರೀಕ್ಷೆ ಮೂಡಿಸಲಾಗಿದೆ.

ಈ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. 8 ದೇಶಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಈ ವಿಚಾರವನ್ನು ತಿಳಿಸುವ ಮೂಲಕ ಚಿತ್ರ ಕಥೆಯ ಬಗ್ಗೆ ನಿರೀಕ್ಷೆ ಮೂಡಿಸಲಾಗಿದೆ.

4 / 5
‘ಪಠಾಣ್​’ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ಸಿಕ್ಸ್​ ಪ್ಯಾಕ್​​ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ನೋಡಿ ಅಭಿಮಾನಿಗಳು ವಾವ್​ ಎಂದಿದ್ದಾರೆ.

‘ಪಠಾಣ್​’ ಸಿನಿಮಾದ ಟೀಸರ್​ ಬಿಡುಗಡೆಯಾಗಿ ಸಿಕ್ಕಾಪಟ್ಟೆ ಧೂಳೆಬ್ಬಿಸಿದೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ಸಿಕ್ಸ್​ ಪ್ಯಾಕ್​​ ಮಾಡಿಕೊಂಡಿದ್ದಾರೆ. ಆ ಫೋಟೋಗಳನ್ನು ನೋಡಿ ಅಭಿಮಾನಿಗಳು ವಾವ್​ ಎಂದಿದ್ದಾರೆ.

5 / 5
Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ