AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF 2: ದೆಹಲಿಯಲ್ಲಿ ‘ಕೆಜಿಎಫ್ 2’ ಭರ್ಜರಿ ಪ್ರಚಾರ; ಇಲ್ಲಿವೆ ಫೋಟೋಗಳು

Yash | Sanjay Dutt: ‘ಕೆಜಿಎಫ್ 2’ ಚಿತ್ರತಂಡ ದೆಹಲಿಯಲ್ಲಿ ಭರ್ಜರಿ ಪ್ರಚಾರ ಕಾರ್ಯ ನಡೆಸಿದೆ. ಯಶ್, ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ಮೊದಲಾದವರು ಸುದ್ದಿಗೋಷ್ಠಿ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs

Updated on: Apr 01, 2022 | 8:31 PM

ಯಶ್, ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ವಿವಿಧ ಭಾಷೆಗಳ ಖ್ಯಾತ ಕಲಾವಿದರ ಸಮಾಗಮ ‘ಕೆಜಿಎಫ್ 2’ನಲ್ಲಿದೆ. ಇದಕ್ಕೆ ತಕ್ಕಂತೆ ವಿಶ್ವಾದ್ಯಂತ ಹಲವು ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಇದೀಗ ಚಿತ್ರತಂಡವು ದೊಡ್ಡ ಮಟ್ಟದಲ್ಲಿ ಪ್ರಚಾರ ಕಾರ್ಯವನ್ನು ನಡೆಸುತ್ತಿದೆ.

ಯಶ್, ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ವಿವಿಧ ಭಾಷೆಗಳ ಖ್ಯಾತ ಕಲಾವಿದರ ಸಮಾಗಮ ‘ಕೆಜಿಎಫ್ 2’ನಲ್ಲಿದೆ. ಇದಕ್ಕೆ ತಕ್ಕಂತೆ ವಿಶ್ವಾದ್ಯಂತ ಹಲವು ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಇದೀಗ ಚಿತ್ರತಂಡವು ದೊಡ್ಡ ಮಟ್ಟದಲ್ಲಿ ಪ್ರಚಾರ ಕಾರ್ಯವನ್ನು ನಡೆಸುತ್ತಿದೆ.

1 / 8
‘ಕೆಜಿಎಫ್​ ಚಾಪ್ಟರ್​ 2’ ಏಪ್ರಿಲ್​ 14ರಂದು ತೆರೆಗೆ ಬರುತ್ತಿದ್ದು, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ.  ನಾನಾ ರಾಜ್ಯಗಳಿಗೆ ತೆರೆಳಿ ‘ಕೆಜಿಎಫ್​’ ಸಿನಿಮಾದ ಪ್ರಮೋಷನ್ ಮಾಡಲಾಗುತ್ತಿದೆ.

‘ಕೆಜಿಎಫ್​ ಚಾಪ್ಟರ್​ 2’ ಏಪ್ರಿಲ್​ 14ರಂದು ತೆರೆಗೆ ಬರುತ್ತಿದ್ದು, ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ನಾನಾ ರಾಜ್ಯಗಳಿಗೆ ತೆರೆಳಿ ‘ಕೆಜಿಎಫ್​’ ಸಿನಿಮಾದ ಪ್ರಮೋಷನ್ ಮಾಡಲಾಗುತ್ತಿದೆ.

2 / 8
ಹಿಂದಿಯಲ್ಲಿ ‘ಕೆಜಿಎಫ್ 2’ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಹಿಂದಿ ಚಿತ್ರಗಳಿಗೆ ಮುಂಬೈ ನಂತರ ಅತ್ಯಂತ ದೊಡ್ಡ ಮಾರುಕಟ್ಟೆ ದೆಹಲಿ. ಇದೀಗ ಚಿತ್ರತಂಡ ದೆಹಲಿಯಲ್ಲಿ ಪ್ರಚಾರ ಕಾರ್ಯ ನಡೆಸಿದೆ.

ಹಿಂದಿಯಲ್ಲಿ ‘ಕೆಜಿಎಫ್ 2’ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಹಿಂದಿ ಚಿತ್ರಗಳಿಗೆ ಮುಂಬೈ ನಂತರ ಅತ್ಯಂತ ದೊಡ್ಡ ಮಾರುಕಟ್ಟೆ ದೆಹಲಿ. ಇದೀಗ ಚಿತ್ರತಂಡ ದೆಹಲಿಯಲ್ಲಿ ಪ್ರಚಾರ ಕಾರ್ಯ ನಡೆಸಿದೆ.

3 / 8
ದೆಹಲಿಯಲ್ಲಿ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದು, ಇದಕ್ಕೆ ಯಶ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಸಂಜಯ್ ದತ್ ಮೊದಲಾದವರು ಸಾಥ್ ನೀಡಿದ್ದಾರೆ.

ದೆಹಲಿಯಲ್ಲಿ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದು, ಇದಕ್ಕೆ ಯಶ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಸಂಜಯ್ ದತ್ ಮೊದಲಾದವರು ಸಾಥ್ ನೀಡಿದ್ದಾರೆ.

4 / 8
ಮಾಧ್ಯಮದವರೊಂದಿಗಿನ ಸಂವಾದದಲ್ಲಿ ರವೀನಾ ಟಂಡನ್

ಮಾಧ್ಯಮದವರೊಂದಿಗಿನ ಸಂವಾದದಲ್ಲಿ ರವೀನಾ ಟಂಡನ್

5 / 8
ಪ್ರಚಾರ ಕಾರ್ಯದಲ್ಲಿ ಮಿಂಚಿದ ಶ್ರೀನಿಧಿ ಶೆಟ್ಟಿ

ಪ್ರಚಾರ ಕಾರ್ಯದಲ್ಲಿ ಮಿಂಚಿದ ಶ್ರೀನಿಧಿ ಶೆಟ್ಟಿ

6 / 8
ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕೆಜಿಎಫ್ 2 ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದು ಹೀಗೆ.

ಅಧೀರನಾಗಿ ಕಾಣಿಸಿಕೊಳ್ಳಲಿರುವ ಸಂಜಯ್ ದತ್ ಕೆಜಿಎಫ್ 2 ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದು ಹೀಗೆ.

7 / 8
ರಾಕಿ ಭಾಯ್ ಆಗಿ ಕಾಣಿಸಿಕೊಳ್ಳಲಿರುವ ಯಶ್ ದೆಹಲಿಯಲ್ಲಿ ನಡೆದ ಪ್ರಚಾರದಲ್ಲಿ ಮಿಂಚಿದ್ದು ಹೀಗೆ.

ರಾಕಿ ಭಾಯ್ ಆಗಿ ಕಾಣಿಸಿಕೊಳ್ಳಲಿರುವ ಯಶ್ ದೆಹಲಿಯಲ್ಲಿ ನಡೆದ ಪ್ರಚಾರದಲ್ಲಿ ಮಿಂಚಿದ್ದು ಹೀಗೆ.

8 / 8
Follow us
ರಾಹುಕಾಲದಲ್ಲಿ ಮಾಡುವ ಪೂಜೆಯ ರಹಸ್ಯ ಮತ್ತು ಮಹತ್ವ ತಿಳಿಯಿರಿ
ರಾಹುಕಾಲದಲ್ಲಿ ಮಾಡುವ ಪೂಜೆಯ ರಹಸ್ಯ ಮತ್ತು ಮಹತ್ವ ತಿಳಿಯಿರಿ
Daily Horoscope: ಉದ್ಯೋಗ ಬದಲಾವಣೆ ಸಾಧ್ಯತೆ, ಆದಾಯದಲ್ಲಿ ಏರಿಕೆ
Daily Horoscope: ಉದ್ಯೋಗ ಬದಲಾವಣೆ ಸಾಧ್ಯತೆ, ಆದಾಯದಲ್ಲಿ ಏರಿಕೆ
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ