AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಆರಂತಸ್ತಿನ ಮಾಲ್​ ಮೇಲೆ ರಾರಾಜಿಸಿದ ಯಶ್​ ಪೋಸ್ಟರ್​​; ಇದು ‘ಕೆಜಿಎಫ್​ 2’ ಕ್ರೇಜ್​

ಪ್ರಶಾಂತ್​ ನೀಲ್​ ತಂಡ ನಿಧಾನವಾಗಿ ಪ್ರಚಾರ ಕಾರ್ಯ ಆರಂಭಿಸಿದೆ. ಮಹಾರಾಷ್ಟ್ರ ಸೇರಿ ಅನೇಕ ಕಡೆಗಳಲ್ಲಿ ಮೊದಲ ಹಂತದ ಪ್ರಚಾರ ಕಾರ್ಯ ಆರಂಭಗೊಂಡಿದೆ.

TV9 Web
| Edited By: |

Updated on: Mar 22, 2022 | 7:39 AM

Share
ಯಶ್​ ನಟನೆಯ ‘ಕೆಜಿಎಫ್​ 2’ ಸಿನಿಮಾ ರಿಲೀಸ್​ಗೆ ಕೌಂಟ್​ಡೌನ್​ ಶುರುವಾಗಿದೆ. ಸಿನಿಮಾ ಕಣ್ತುಂಬಿಕೊಳ್ಳೋಕೆ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಪ್ರಚಾರ ಮಾಡಲಾಗುತ್ತಿದೆ.

ಯಶ್​ ನಟನೆಯ ‘ಕೆಜಿಎಫ್​ 2’ ಸಿನಿಮಾ ರಿಲೀಸ್​ಗೆ ಕೌಂಟ್​ಡೌನ್​ ಶುರುವಾಗಿದೆ. ಸಿನಿಮಾ ಕಣ್ತುಂಬಿಕೊಳ್ಳೋಕೆ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಪ್ರಚಾರ ಮಾಡಲಾಗುತ್ತಿದೆ.

1 / 5
‘ಕೆಜಿಎಫ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ರಿಲೀಸ್​ ಆಗಿತ್ತು. ಬಾಲಿವುಡ್ ಮಂದಿ ಕೂಡ ಈ ಚಿತ್ರವನ್ನು ಒಪ್ಪಿಕೊಂಡರು. ಹೀಗಾಗಿ, ಹಿಂದಿಯಲ್ಲಿ ಸಿನಿಮಾ 44 ಕೋಟಿ ರೂಪಾಯಿ ಗಳಿಕೆ ಮಾಡಿತು. ಕನ್ನಡದ ಸಿನಿಮಾ ಹಿಂದಿಯಲ್ಲಿ ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡಿದ್ದು ಅದೇ ಮೊದಲು. ಈ ಕಾರಣಕ್ಕೆ ‘ಕೆಜಿಎಫ್​ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

‘ಕೆಜಿಎಫ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ರಿಲೀಸ್​ ಆಗಿತ್ತು. ಬಾಲಿವುಡ್ ಮಂದಿ ಕೂಡ ಈ ಚಿತ್ರವನ್ನು ಒಪ್ಪಿಕೊಂಡರು. ಹೀಗಾಗಿ, ಹಿಂದಿಯಲ್ಲಿ ಸಿನಿಮಾ 44 ಕೋಟಿ ರೂಪಾಯಿ ಗಳಿಕೆ ಮಾಡಿತು. ಕನ್ನಡದ ಸಿನಿಮಾ ಹಿಂದಿಯಲ್ಲಿ ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡಿದ್ದು ಅದೇ ಮೊದಲು. ಈ ಕಾರಣಕ್ಕೆ ‘ಕೆಜಿಎಫ್​ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

2 / 5
ಇನ್ನು, ‘ಕೆಜಿಎಫ್​ 2’ನಲ್ಲಿ ಬಾಲಿವುಡ್​ನ ದಿಗ್ಗಜರಿದ್ದಾರೆ. ಖ್ಯಾತ ನಟ ಸಂಜಯ್ ದತ್​ ಅವರು ಈ ಸಿನಿಮಾದಲ್ಲಿ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ರವೀನಾ ಟಂಡನ್​ ರಾಜಕಾರಣಿಯ ಪಾತ್ರ ಮಾಡುತ್ತಿದ್ದಾರೆ. ಹೀಗಾಗಿ, ‘ಕೆಜಿಎಫ್​ 2’ಗೆ ಹಿಂದಿ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗುತ್ತಿದೆ.

ಇನ್ನು, ‘ಕೆಜಿಎಫ್​ 2’ನಲ್ಲಿ ಬಾಲಿವುಡ್​ನ ದಿಗ್ಗಜರಿದ್ದಾರೆ. ಖ್ಯಾತ ನಟ ಸಂಜಯ್ ದತ್​ ಅವರು ಈ ಸಿನಿಮಾದಲ್ಲಿ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ರವೀನಾ ಟಂಡನ್​ ರಾಜಕಾರಣಿಯ ಪಾತ್ರ ಮಾಡುತ್ತಿದ್ದಾರೆ. ಹೀಗಾಗಿ, ‘ಕೆಜಿಎಫ್​ 2’ಗೆ ಹಿಂದಿ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗುತ್ತಿದೆ.

3 / 5
ಪ್ರಶಾಂತ್​ ನೀಲ್​ ತಂಡ ನಿಧಾನವಾಗಿ ಪ್ರಚಾರ ಕಾರ್ಯ ಆರಂಭಿಸಿದೆ. ಮಹಾರಾಷ್ಟ್ರ ಸೇರಿ ಅನೇಕ ಕಡೆಗಳಲ್ಲಿ ಮೊದಲ ಹಂತದ ಪ್ರಚಾರ ಕಾರ್ಯ ಆರಂಭಗೊಂಡಿದೆ. ಈ ಸಿನಿಮಾದ ದೊಡ್ಡದೊಡ್ಡ ಪೋಸ್ಟರ್​ಗಳನ್ನು ಎಲ್ಲ ಕಡೆಗಳಲ್ಲಿ ಅಂಟಿಸಲಾಗುತ್ತಿದೆ. ಮುಂಬೈನಲ್ಲಿ ಆರಂತಸ್ತಿನ ಮಾಲ್​ ಮೇಲೆ ಯಶ್​ ಪೋಸ್ಟರ್​ ರಾರಾಜಿಸಿದೆ.

ಪ್ರಶಾಂತ್​ ನೀಲ್​ ತಂಡ ನಿಧಾನವಾಗಿ ಪ್ರಚಾರ ಕಾರ್ಯ ಆರಂಭಿಸಿದೆ. ಮಹಾರಾಷ್ಟ್ರ ಸೇರಿ ಅನೇಕ ಕಡೆಗಳಲ್ಲಿ ಮೊದಲ ಹಂತದ ಪ್ರಚಾರ ಕಾರ್ಯ ಆರಂಭಗೊಂಡಿದೆ. ಈ ಸಿನಿಮಾದ ದೊಡ್ಡದೊಡ್ಡ ಪೋಸ್ಟರ್​ಗಳನ್ನು ಎಲ್ಲ ಕಡೆಗಳಲ್ಲಿ ಅಂಟಿಸಲಾಗುತ್ತಿದೆ. ಮುಂಬೈನಲ್ಲಿ ಆರಂತಸ್ತಿನ ಮಾಲ್​ ಮೇಲೆ ಯಶ್​ ಪೋಸ್ಟರ್​ ರಾರಾಜಿಸಿದೆ.

4 / 5
ಪೋಸ್ಟರ್​ ಮೂಲಕ ಹವಾ ಸೃಷ್ಟಿ ಮಾಡಿದ್ದ ಈ ಸಿನಿಮಾದ ಲಿರಿಕಲ್​ ಸಾಂಗ್ ಮಾರ್ಚ್​​ 21ರಂದು ರಿಲೀಸ್ ಆಗಿದೆ. ಈ ಹಾಡು 10 ಗಂಟೆಯಲ್ಲಿ ಐದು ಭಾಷೆಗಳಲ್ಲಿ 93 ಲಕ್ಷ ಬಾರಿ ವೀಕ್ಷಣೆ ಕಂಡಿದೆ.

ಪೋಸ್ಟರ್​ ಮೂಲಕ ಹವಾ ಸೃಷ್ಟಿ ಮಾಡಿದ್ದ ಈ ಸಿನಿಮಾದ ಲಿರಿಕಲ್​ ಸಾಂಗ್ ಮಾರ್ಚ್​​ 21ರಂದು ರಿಲೀಸ್ ಆಗಿದೆ. ಈ ಹಾಡು 10 ಗಂಟೆಯಲ್ಲಿ ಐದು ಭಾಷೆಗಳಲ್ಲಿ 93 ಲಕ್ಷ ಬಾರಿ ವೀಕ್ಷಣೆ ಕಂಡಿದೆ.

5 / 5
Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ