AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಆರಂತಸ್ತಿನ ಮಾಲ್​ ಮೇಲೆ ರಾರಾಜಿಸಿದ ಯಶ್​ ಪೋಸ್ಟರ್​​; ಇದು ‘ಕೆಜಿಎಫ್​ 2’ ಕ್ರೇಜ್​

ಪ್ರಶಾಂತ್​ ನೀಲ್​ ತಂಡ ನಿಧಾನವಾಗಿ ಪ್ರಚಾರ ಕಾರ್ಯ ಆರಂಭಿಸಿದೆ. ಮಹಾರಾಷ್ಟ್ರ ಸೇರಿ ಅನೇಕ ಕಡೆಗಳಲ್ಲಿ ಮೊದಲ ಹಂತದ ಪ್ರಚಾರ ಕಾರ್ಯ ಆರಂಭಗೊಂಡಿದೆ.

TV9 Web
| Edited By: |

Updated on: Mar 22, 2022 | 7:39 AM

Share
ಯಶ್​ ನಟನೆಯ ‘ಕೆಜಿಎಫ್​ 2’ ಸಿನಿಮಾ ರಿಲೀಸ್​ಗೆ ಕೌಂಟ್​ಡೌನ್​ ಶುರುವಾಗಿದೆ. ಸಿನಿಮಾ ಕಣ್ತುಂಬಿಕೊಳ್ಳೋಕೆ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಪ್ರಚಾರ ಮಾಡಲಾಗುತ್ತಿದೆ.

ಯಶ್​ ನಟನೆಯ ‘ಕೆಜಿಎಫ್​ 2’ ಸಿನಿಮಾ ರಿಲೀಸ್​ಗೆ ಕೌಂಟ್​ಡೌನ್​ ಶುರುವಾಗಿದೆ. ಸಿನಿಮಾ ಕಣ್ತುಂಬಿಕೊಳ್ಳೋಕೆ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಪ್ರಚಾರ ಮಾಡಲಾಗುತ್ತಿದೆ.

1 / 5
‘ಕೆಜಿಎಫ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ರಿಲೀಸ್​ ಆಗಿತ್ತು. ಬಾಲಿವುಡ್ ಮಂದಿ ಕೂಡ ಈ ಚಿತ್ರವನ್ನು ಒಪ್ಪಿಕೊಂಡರು. ಹೀಗಾಗಿ, ಹಿಂದಿಯಲ್ಲಿ ಸಿನಿಮಾ 44 ಕೋಟಿ ರೂಪಾಯಿ ಗಳಿಕೆ ಮಾಡಿತು. ಕನ್ನಡದ ಸಿನಿಮಾ ಹಿಂದಿಯಲ್ಲಿ ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡಿದ್ದು ಅದೇ ಮೊದಲು. ಈ ಕಾರಣಕ್ಕೆ ‘ಕೆಜಿಎಫ್​ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

‘ಕೆಜಿಎಫ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ರಿಲೀಸ್​ ಆಗಿತ್ತು. ಬಾಲಿವುಡ್ ಮಂದಿ ಕೂಡ ಈ ಚಿತ್ರವನ್ನು ಒಪ್ಪಿಕೊಂಡರು. ಹೀಗಾಗಿ, ಹಿಂದಿಯಲ್ಲಿ ಸಿನಿಮಾ 44 ಕೋಟಿ ರೂಪಾಯಿ ಗಳಿಕೆ ಮಾಡಿತು. ಕನ್ನಡದ ಸಿನಿಮಾ ಹಿಂದಿಯಲ್ಲಿ ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡಿದ್ದು ಅದೇ ಮೊದಲು. ಈ ಕಾರಣಕ್ಕೆ ‘ಕೆಜಿಎಫ್​ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

2 / 5
ಇನ್ನು, ‘ಕೆಜಿಎಫ್​ 2’ನಲ್ಲಿ ಬಾಲಿವುಡ್​ನ ದಿಗ್ಗಜರಿದ್ದಾರೆ. ಖ್ಯಾತ ನಟ ಸಂಜಯ್ ದತ್​ ಅವರು ಈ ಸಿನಿಮಾದಲ್ಲಿ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ರವೀನಾ ಟಂಡನ್​ ರಾಜಕಾರಣಿಯ ಪಾತ್ರ ಮಾಡುತ್ತಿದ್ದಾರೆ. ಹೀಗಾಗಿ, ‘ಕೆಜಿಎಫ್​ 2’ಗೆ ಹಿಂದಿ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗುತ್ತಿದೆ.

ಇನ್ನು, ‘ಕೆಜಿಎಫ್​ 2’ನಲ್ಲಿ ಬಾಲಿವುಡ್​ನ ದಿಗ್ಗಜರಿದ್ದಾರೆ. ಖ್ಯಾತ ನಟ ಸಂಜಯ್ ದತ್​ ಅವರು ಈ ಸಿನಿಮಾದಲ್ಲಿ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ರವೀನಾ ಟಂಡನ್​ ರಾಜಕಾರಣಿಯ ಪಾತ್ರ ಮಾಡುತ್ತಿದ್ದಾರೆ. ಹೀಗಾಗಿ, ‘ಕೆಜಿಎಫ್​ 2’ಗೆ ಹಿಂದಿ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗುತ್ತಿದೆ.

3 / 5
ಪ್ರಶಾಂತ್​ ನೀಲ್​ ತಂಡ ನಿಧಾನವಾಗಿ ಪ್ರಚಾರ ಕಾರ್ಯ ಆರಂಭಿಸಿದೆ. ಮಹಾರಾಷ್ಟ್ರ ಸೇರಿ ಅನೇಕ ಕಡೆಗಳಲ್ಲಿ ಮೊದಲ ಹಂತದ ಪ್ರಚಾರ ಕಾರ್ಯ ಆರಂಭಗೊಂಡಿದೆ. ಈ ಸಿನಿಮಾದ ದೊಡ್ಡದೊಡ್ಡ ಪೋಸ್ಟರ್​ಗಳನ್ನು ಎಲ್ಲ ಕಡೆಗಳಲ್ಲಿ ಅಂಟಿಸಲಾಗುತ್ತಿದೆ. ಮುಂಬೈನಲ್ಲಿ ಆರಂತಸ್ತಿನ ಮಾಲ್​ ಮೇಲೆ ಯಶ್​ ಪೋಸ್ಟರ್​ ರಾರಾಜಿಸಿದೆ.

ಪ್ರಶಾಂತ್​ ನೀಲ್​ ತಂಡ ನಿಧಾನವಾಗಿ ಪ್ರಚಾರ ಕಾರ್ಯ ಆರಂಭಿಸಿದೆ. ಮಹಾರಾಷ್ಟ್ರ ಸೇರಿ ಅನೇಕ ಕಡೆಗಳಲ್ಲಿ ಮೊದಲ ಹಂತದ ಪ್ರಚಾರ ಕಾರ್ಯ ಆರಂಭಗೊಂಡಿದೆ. ಈ ಸಿನಿಮಾದ ದೊಡ್ಡದೊಡ್ಡ ಪೋಸ್ಟರ್​ಗಳನ್ನು ಎಲ್ಲ ಕಡೆಗಳಲ್ಲಿ ಅಂಟಿಸಲಾಗುತ್ತಿದೆ. ಮುಂಬೈನಲ್ಲಿ ಆರಂತಸ್ತಿನ ಮಾಲ್​ ಮೇಲೆ ಯಶ್​ ಪೋಸ್ಟರ್​ ರಾರಾಜಿಸಿದೆ.

4 / 5
ಪೋಸ್ಟರ್​ ಮೂಲಕ ಹವಾ ಸೃಷ್ಟಿ ಮಾಡಿದ್ದ ಈ ಸಿನಿಮಾದ ಲಿರಿಕಲ್​ ಸಾಂಗ್ ಮಾರ್ಚ್​​ 21ರಂದು ರಿಲೀಸ್ ಆಗಿದೆ. ಈ ಹಾಡು 10 ಗಂಟೆಯಲ್ಲಿ ಐದು ಭಾಷೆಗಳಲ್ಲಿ 93 ಲಕ್ಷ ಬಾರಿ ವೀಕ್ಷಣೆ ಕಂಡಿದೆ.

ಪೋಸ್ಟರ್​ ಮೂಲಕ ಹವಾ ಸೃಷ್ಟಿ ಮಾಡಿದ್ದ ಈ ಸಿನಿಮಾದ ಲಿರಿಕಲ್​ ಸಾಂಗ್ ಮಾರ್ಚ್​​ 21ರಂದು ರಿಲೀಸ್ ಆಗಿದೆ. ಈ ಹಾಡು 10 ಗಂಟೆಯಲ್ಲಿ ಐದು ಭಾಷೆಗಳಲ್ಲಿ 93 ಲಕ್ಷ ಬಾರಿ ವೀಕ್ಷಣೆ ಕಂಡಿದೆ.

5 / 5
Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್