AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toxic: ‘ಟಾಕ್ಸಿಕ್’ ಸಿನಿಮಾ ಮುಹೂರ್ತ, ಇಲ್ಲಿವೆ ಯಶ್ ಮತ್ತು ಗ್ಯಾಂಗ್ ಚಿತ್ರಗಳು

Toxic: ಯಶ್ ನಟಿಸಲಿರುವ ‘ಟಾಕ್ಸಿಕ್’ ಸಿನಿಮಾದ ಮುಹೂರ್ತ ಸಮಾರಂಭ ಇಂದು (ಆಗಸ್ಟ್ 08) ನಡೆದಿದೆ. ಕಾರ್ಯಕ್ರಮದ ಕೆಲವು ಸುಂದರ ಚಿತ್ರಗಳು ಇಲ್ಲಿವೆ ನೋಡಿ...

ಮಂಜುನಾಥ ಸಿ.
|

Updated on:Aug 08, 2024 | 11:30 AM

Share
ಯಶ್ ನಟಿಸುತ್ತಿರುವ ‘ಟಾಕ್ಸಿಕ್’ ಸಿನಿಮಾದ ಮುಹೂರ್ತ ಇಂದು (ಆಗಸ್ಟ್ 08) ರಂದು ನಡೆದಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡ ಮಾತ್ರವೇ ಭಾಗವಹಿಸಿರುವುದು ವಿಶೇಷ.

ಯಶ್ ನಟಿಸುತ್ತಿರುವ ‘ಟಾಕ್ಸಿಕ್’ ಸಿನಿಮಾದ ಮುಹೂರ್ತ ಇಂದು (ಆಗಸ್ಟ್ 08) ರಂದು ನಡೆದಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡ ಮಾತ್ರವೇ ಭಾಗವಹಿಸಿರುವುದು ವಿಶೇಷ.

1 / 9
ಚಿತ್ರರಂಗದ ಯಾವುದೇ ಸೆಲೆಬ್ರಿಟಿಗಳನ್ನು ಮುಹೂರ್ತಕ್ಕೆ ಆಹ್ವಾನಿಸಲಾಗಿಲ್ಲ. ಬದಲಿಗೆ ಸರಳವಾಗಿ ಸಿನಿಮಾದ ಲೈಟ್​ ಬಾಯ್​ಯಿಂದ ಸಿನಿಮಾಕ್ಕೆ ಕ್ಲಾಪ್ ಮಾಡಿಸಲಾಗಿದೆ.

ಚಿತ್ರರಂಗದ ಯಾವುದೇ ಸೆಲೆಬ್ರಿಟಿಗಳನ್ನು ಮುಹೂರ್ತಕ್ಕೆ ಆಹ್ವಾನಿಸಲಾಗಿಲ್ಲ. ಬದಲಿಗೆ ಸರಳವಾಗಿ ಸಿನಿಮಾದ ಲೈಟ್​ ಬಾಯ್​ಯಿಂದ ಸಿನಿಮಾಕ್ಕೆ ಕ್ಲಾಪ್ ಮಾಡಿಸಲಾಗಿದೆ.

2 / 9
ಸ್ವತಃ ಯಶ್, ನಿರ್ಮಾಪಕರು ಹಾಗೂ ಇನ್ನೂ ಕೆಲವರು ದೇವರಿಗೆ ಪೂಜೆ ಮಾಡುವ ಮೂಲಕ ಸಿನಿಮಾದ ಮುಹೂರ್ತ ನೆರವೇರಿಸಿದ್ದಾರೆ.

ಸ್ವತಃ ಯಶ್, ನಿರ್ಮಾಪಕರು ಹಾಗೂ ಇನ್ನೂ ಕೆಲವರು ದೇವರಿಗೆ ಪೂಜೆ ಮಾಡುವ ಮೂಲಕ ಸಿನಿಮಾದ ಮುಹೂರ್ತ ನೆರವೇರಿಸಿದ್ದಾರೆ.

3 / 9
ನೆಲಮಂಗಲ ರಸ್ತೆಯಲ್ಲಿರುವ ಎಚ್​ಎಂಟಿ ಕಾರ್ಖಾನೆ ಬಳಿ ಹಾಕಲಾಗಿರುವ ಬೃಹತ್ ಸೆಟ್​ನಲ್ಲಿ ಸಿನಿಮಾದ ಮುಹೂರ್ತ ನಡೆಸಲಾಗಿದೆ.

ನೆಲಮಂಗಲ ರಸ್ತೆಯಲ್ಲಿರುವ ಎಚ್​ಎಂಟಿ ಕಾರ್ಖಾನೆ ಬಳಿ ಹಾಕಲಾಗಿರುವ ಬೃಹತ್ ಸೆಟ್​ನಲ್ಲಿ ಸಿನಿಮಾದ ಮುಹೂರ್ತ ನಡೆಸಲಾಗಿದೆ.

4 / 9
ಮುಹೂರ್ತ ಕಾರ್ಯಕ್ರಮದಲ್ಲಿ ನಿರ್ದೇಶಕಿ ಗೀತು ಮೋಹನ್​ದಾಸ್ ಸಹ ಭಾಗಿಯಾಗಿದ್ದರು. ಗೀತು ಮೋಹನ್​ದಾಸ್ ಪತಿ ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಮುಹೂರ್ತ ಕಾರ್ಯಕ್ರಮದಲ್ಲಿ ನಿರ್ದೇಶಕಿ ಗೀತು ಮೋಹನ್​ದಾಸ್ ಸಹ ಭಾಗಿಯಾಗಿದ್ದರು. ಗೀತು ಮೋಹನ್​ದಾಸ್ ಪತಿ ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು.

5 / 9
ಬಹಳ ವರ್ಷಗಳ ಬಳಿಕ ಯಶ್ ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಲವು ತಿಂಗಳುಗಳ ಹಿಂದೆ ಸಿನಿಮಾದ ಹೆಸರು ಘೋಷಣೆ ಮಾಡಲಾಗಿತ್ತು.

ಬಹಳ ವರ್ಷಗಳ ಬಳಿಕ ಯಶ್ ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಲವು ತಿಂಗಳುಗಳ ಹಿಂದೆ ಸಿನಿಮಾದ ಹೆಸರು ಘೋಷಣೆ ಮಾಡಲಾಗಿತ್ತು.

6 / 9
‘ಟಾಕ್ಸಿಕ್’ ಸಿನಿಮಾವನ್ನು ನಿರ್ಮಾಪಕ ವೆಂಕಟ್ ನಿರ್ಮಾಣ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್​ನಿಂದ ಈ ಸಿನಿಮಾ ನಿರ್ಮಾಣಗೊಳ್ಳಲಿದೆ.

‘ಟಾಕ್ಸಿಕ್’ ಸಿನಿಮಾವನ್ನು ನಿರ್ಮಾಪಕ ವೆಂಕಟ್ ನಿರ್ಮಾಣ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್​ನಿಂದ ಈ ಸಿನಿಮಾ ನಿರ್ಮಾಣಗೊಳ್ಳಲಿದೆ.

7 / 9
‘ಟಾಕ್ಸಿಕ್’ ಸಿನಿಮಾದಲ್ಲಿ ಬಾಲಿವುಡ್​ನ ಕಿಯಾರಾ ಅಡ್ವಾಣಿ, ಸ್ಟಾರ್ ನಟಿ ನಯನತಾರಾ ಸಹ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಬಾಲಿವುಡ್​ನ ಕಿಯಾರಾ ಅಡ್ವಾಣಿ, ಸ್ಟಾರ್ ನಟಿ ನಯನತಾರಾ ಸಹ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

8 / 9
‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದ್ದು ಮುಂದಿನ ವರ್ಷದ ಅಂತ್ಯದ ವೇಳೆಗೆ ಅಥವಾ 2026 ರ ಆರಂಭದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.

‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದ್ದು ಮುಂದಿನ ವರ್ಷದ ಅಂತ್ಯದ ವೇಳೆಗೆ ಅಥವಾ 2026 ರ ಆರಂಭದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.

9 / 9

Published On - 11:30 am, Thu, 8 August 24

Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ