AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸರಕ್ಕೆ ಕಂಟಕವಾದ ಟಾಕ್ಸಿಕ್ ಸಿನಿಮಾ; ಕ್ರಮ ಜರುಗಿಸಲು ಈಶ್ವರ ಖಂಡ್ರೆ ಸೂಚನೆ

ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರದ ಶೂಟಿಂಗ್​ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡದ ವಿರುದ್ಧ ಕ್ರಮ ಕೈಕೊಳ್ಳಲು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. ಇದರಿಂದ ‘ಟಾಕ್ಸಿಕ್’ ಚಿತ್ರೀಕರಣಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ.

ಮದನ್​ ಕುಮಾರ್​
|

Updated on: Oct 29, 2024 | 6:26 PM

Share
ಪರಿಸರಕ್ಕೆ ಕಂಟಕವಾದ ಟಾಕ್ಸಿಕ್ ಸಿನಿಮಾ; ಕ್ರಮ ಜರುಗಿಸಲು ಈಶ್ವರ ಖಂಡ್ರೆ ಸೂಚನೆ

1 / 5
ಪರಿಸರಕ್ಕೆ ಕಂಟಕವಾದ ಟಾಕ್ಸಿಕ್ ಸಿನಿಮಾ; ಕ್ರಮ ಜರುಗಿಸಲು ಈಶ್ವರ ಖಂಡ್ರೆ ಸೂಚನೆ

2 / 5
ಪರಿಸರಕ್ಕೆ ಕಂಟಕವಾದ ಟಾಕ್ಸಿಕ್ ಸಿನಿಮಾ; ಕ್ರಮ ಜರುಗಿಸಲು ಈಶ್ವರ ಖಂಡ್ರೆ ಸೂಚನೆ

3 / 5
ಪರಿಸರಕ್ಕೆ ಕಂಟಕವಾದ ಟಾಕ್ಸಿಕ್ ಸಿನಿಮಾ; ಕ್ರಮ ಜರುಗಿಸಲು ಈಶ್ವರ ಖಂಡ್ರೆ ಸೂಚನೆ

4 / 5
ಪರಿಸರಕ್ಕೆ ಕಂಟಕವಾದ ಟಾಕ್ಸಿಕ್ ಸಿನಿಮಾ; ಕ್ರಮ ಜರುಗಿಸಲು ಈಶ್ವರ ಖಂಡ್ರೆ ಸೂಚನೆ

5 / 5
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು