AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಿಲ್ ಅಕ್ಕಿನೇನಿ ಆರತಕ್ಷತೆಯಲ್ಲಿ ಮಿಂಚಿದ ಯಶ್-ಸುದೀಪ್; ರಾಕಿಭಾಯ್ ಹೊಸ ಲುಕ್ ರಿವೀಲ್

ಟಾಲಿವುಡ್ ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಅವರ ಕಿರಿಯ ಪುತ್ರ ಅಖಿಲ್ ಅಕ್ಕಿನೇನಿ ಅವರು ಜೂನ್ 6ರಂದು ಝೈನಾಬ್ ಜೊತೆ ವಿವಾಹ ಆದರು. ಇದರ ಆರತಕ್ಷತೆ ಜೂನ್ 8ರಂದು ನಡೆಯಿತು. ಇದಕ್ಕೆ ಹಲವು ಸೆಲೆಬ್ರಿಟಿಗಳು ಆಗಮಿಸಿದ್ದರು. ಅದರ ಫೋಟೋಗಳು ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on: Jun 09, 2025 | 12:37 PM

Share
ಅಕ್ಕಿನೇನಿ ನಾಗಾರ್ಜುನ ಮಗ ಅಖಿಲ್ ವಿವಾಹಕ್ಕೆ ಯಶ್ ಅವರಿಗೆ ವಿಶೇಷ ಆಹ್ವಾನ ಇತ್ತು. ಅವರು ಮಿಸ್ ಮಾಡದೇ ಈ ವಿವಾಹಕ್ಕೆ ಆಗಮಿಸಿದರು. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಕ್ಕಿನೇನಿ ನಾಗಾರ್ಜುನ ಮಗ ಅಖಿಲ್ ವಿವಾಹಕ್ಕೆ ಯಶ್ ಅವರಿಗೆ ವಿಶೇಷ ಆಹ್ವಾನ ಇತ್ತು. ಅವರು ಮಿಸ್ ಮಾಡದೇ ಈ ವಿವಾಹಕ್ಕೆ ಆಗಮಿಸಿದರು. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಯಶ್ ಅವರ ಹೊಸ ಲುಕ್ ಗಮನ ಸೆಳೆದಿದೆ. ಅವರು ರಾಯಲ್ ಲುಕ್​ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರದ್ದು ಬೇರೆಯದೇ ರೀತಿಯ ಗತ್ತು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.

ಯಶ್ ಅವರ ಹೊಸ ಲುಕ್ ಗಮನ ಸೆಳೆದಿದೆ. ಅವರು ರಾಯಲ್ ಲುಕ್​ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಅವರ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರದ್ದು ಬೇರೆಯದೇ ರೀತಿಯ ಗತ್ತು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.

2 / 5
ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ಈ ರೀತಿಯ ವಿಶೇಷ ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾ ಇರುತ್ತಾರೆ. ಈ ಮೊದಲು ಯಡಿಯೂರಪ್ಪ ಅವರ ಮೊಮ್ಮೊಗನ ವಿವಾಹಕ್ಕೂ ತೆರಳಿದ್ದರು.

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ಈ ರೀತಿಯ ವಿಶೇಷ ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾ ಇರುತ್ತಾರೆ. ಈ ಮೊದಲು ಯಡಿಯೂರಪ್ಪ ಅವರ ಮೊಮ್ಮೊಗನ ವಿವಾಹಕ್ಕೂ ತೆರಳಿದ್ದರು.

3 / 5
ಇನ್ನು, ಕಿಚ್ಚ ಸುದೀಪ್ ಅವರು ಪತ್ನಿ ಪ್ರಿಯಾ ಜೊತೆ ಈ ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಸುದೀಪ್ ಅವರು ಖಡಕ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಹೈದರಾಬಾದ್​ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಈ ಆರತಕ್ಷತೆ ನೆರವೇರಿದೆ.

ಇನ್ನು, ಕಿಚ್ಚ ಸುದೀಪ್ ಅವರು ಪತ್ನಿ ಪ್ರಿಯಾ ಜೊತೆ ಈ ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಸುದೀಪ್ ಅವರು ಖಡಕ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಹೈದರಾಬಾದ್​ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಈ ಆರತಕ್ಷತೆ ನೆರವೇರಿದೆ.

4 / 5
ಟಾಲಿವುಡ್​ನ ಖ್ಯಾತ ನಾಮರು ಈ ರಿಸೆಪ್ಶನ್​ನಲ್ಲಿ ಭಾಗಿ ಆಗಿದ್ದರು. ರಾಮ್ ಚರಣ್, ಮಹೇಶ್ ಬಾಬು, ಸಿತಾರಾ ಸೇರಿ ಟಾಲಿವುಡ್​ನ ಅನೇಕ ದಿಗ್ಗಜರು ಈ ರಿಸೆಪ್ಷನ್​ನಲ್ಲಿ ಭಾಗಿ ಆಗಿ ನವ ಜೋಡಿಗಳಿಗೆ ಶುಭ ಹಾರೈಸಿದರು.

ಟಾಲಿವುಡ್​ನ ಖ್ಯಾತ ನಾಮರು ಈ ರಿಸೆಪ್ಶನ್​ನಲ್ಲಿ ಭಾಗಿ ಆಗಿದ್ದರು. ರಾಮ್ ಚರಣ್, ಮಹೇಶ್ ಬಾಬು, ಸಿತಾರಾ ಸೇರಿ ಟಾಲಿವುಡ್​ನ ಅನೇಕ ದಿಗ್ಗಜರು ಈ ರಿಸೆಪ್ಷನ್​ನಲ್ಲಿ ಭಾಗಿ ಆಗಿ ನವ ಜೋಡಿಗಳಿಗೆ ಶುಭ ಹಾರೈಸಿದರು.

5 / 5
Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ