AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಅಭಿಷೇಕ್-ಅವಿವಾ ದಂಪತಿಗೆ ಯಶ್ ವಿಶ್; ಸ್ಟೈಲಿಶ್ ಆಗಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 12:07 PM

Share
ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

1 / 6
ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

2 / 6
ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

3 / 6
ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

4 / 6
ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

5 / 6
ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

6 / 6
Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್