AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಅಭಿಷೇಕ್-ಅವಿವಾ ದಂಪತಿಗೆ ಯಶ್ ವಿಶ್; ಸ್ಟೈಲಿಶ್ ಆಗಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 12:07 PM

Share
ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

1 / 6
ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

2 / 6
ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

3 / 6
ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

4 / 6
ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

5 / 6
ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

6 / 6
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ