Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಅಭಿಷೇಕ್-ಅವಿವಾ ದಂಪತಿಗೆ ಯಶ್ ವಿಶ್; ಸ್ಟೈಲಿಶ್ ಆಗಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 12:07 PM

ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

1 / 6
ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

2 / 6
ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

3 / 6
ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

4 / 6
ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

5 / 6
ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

6 / 6
Follow us
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ