AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಅಭಿಷೇಕ್-ಅವಿವಾ ದಂಪತಿಗೆ ಯಶ್ ವಿಶ್; ಸ್ಟೈಲಿಶ್ ಆಗಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 12:07 PM

Share
ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

1 / 6
ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

2 / 6
ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

3 / 6
ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

4 / 6
ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

5 / 6
ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

6 / 6
Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!